ಭಾನುವಾರ, ನವೆಂಬರ್ 30, 2014

ಭಾರತದ ಇತಿಹಾಸ ಸಂಗಂ ಕಾಲದ ಆಡಳಿತ :-


ಭಾರತದ ಇತಿಹಾಸ
ಸಂಗಂ ಕಾಲದ ಆಡಳಿತ :-

    ರಾಜ್ಯದ ಆಡಳಿತದ ಕೇಂದ್ರ ಬಿಂದು - ಅರಸ
    ರಾಜ ಪದವಿ - ವಂಶ ಪಾರಂಪರ್ಯವಾಗಿತ್ತು .
    ರಾಜರನ್ನು ದೈವಾಂಶ ಸಂಭೂತನೆಂದು ನಂಬಿದ್ದರು .
    ರಾಜಕೀಯದಲ್ಲಿ ಅರಸನಿಗಿದ್ದ ಸಲಹಾ ಸಮಿತಿಗಳು - ಎಂಪೆರುಕುಳು ಹಾಗೂ ಎನ್ ಪೆರಾಯಮ್ .
    ರಾಯಭಾರಿಗಳನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಧೂತರು .
    ಗೂಢಾಚರರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಬರ್ರರ್ .
    ರಾಜ್ಯವನ್ನು ಈ ಹೆಸರಿನಿಂದ ಕರೆಯಲಾಗುತ್ತಿತ್ತು ,- ಮಂಜಲಮ್
    ಪ್ರಾಂತ್ಯಗಳನ್ನು - ನಾಡುಗಳಾಗಿ ವಿಂಗಡಿಸಲಾಗಿತ್ತು .
    ನಾಡುಗಳನ್ನ - ಹಳ್ಳಿಗಳಾಗಿ ಮತ್ತು ಪಟ್ಟಣಗಳಾಗಿ ವಿಬಾಗಿಸಲಾಗಿತ್ತು .
    ಹಳ್ಳಿಗನ್ನ ಈ ರೀತಿ ವಿಭಾಗಿಸಲಾಗಿತ್ತು - “ ಸಿರೂರ್ ಮತ್ತು ಪೆರೂರ್ “
    ಹಳ್ಳಿಯ ಗ್ರಾಮ ಸಭೆಯನ್ನ ಈ ಹೆಸರಿನಿಂದ ಕರೆಯುತ್ತಿದ್ದರು - “ ಅವೈ “
    ಹಳ್ಳಿಯ ಆಗು ಹೋಗುಗಳನ್ನ ನೋಡಿಕೊಳ್ಳುತ್ತಿದ್ದ ಸಂಸ್ಥೆಗಳು - ಮನ್ರಾಂ ಮತ್ತು ಪೊಡಿಯಲ್
    ಸೈನ್ಯವನ್ನ ಈ ಹೆಸರಿನಿಂದ ಕರೆಯುತ್ತಿದ್ದರು - “ ಪಪೈ “
    ಸೇನಾಧಿಪತಿಯನ್ನ ಈ ಹೆಸರಿನಿಂದ ಕರೆಯುತ್ತಿದ್ದರು - ತಾನೈತ್ ತಲೈವನ್
    ಯುದ್ಧದಲ್ಲಿ ಮರಣ ಹೊಂದಿದ ಸೈನಿಕರಿಗೆ ಸವಿ ನೆನಪಿಗಾಗಿ ನೆಡುತ್ತಿದ್ದ ಸ್ಮಾರಕಗಳು - ವೀರಕಲ್ಲು ಮತ್ತು ನೆಡುಕಲ್
    ಸಂಗಂ ಯುಗದ ಜರನ ಆದಾಯದ ಮೂಲ - ಭೂಕಂದಾಯ ಹಾಗೂ ವ್ಯಾಪಾರ
    ಭೂತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - “ ಕರೈ “
    ಪಾಂಡ್ಯರ ರಾಜ್ಯವನ್ನು ಆಳುತ್ತಿದ್ದ ರಾಣಿ - ಪಾಂಡೈಯಾ
    ಚೋಳರ ಕಾಲದಲ್ಲಿ ನ್ಯಾಯ ತೀರ್ಮಾನಕ್ಕೆ ಖ್ಯಾತಿ ಪಡೆದಿದ್ದ ಸ್ಥಳ - ಉರೈಯೂಲ್ .
    ರೈತರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ವೆಳ್ಳಾರರು .
    ಸಂಗಂ ಕಾಲದಲ್ಲಿ ಕೃಷಿಗೆ ವರದಾನವಾಗಿ ಶ್ರಮಿಸಿದ ನದಿಗಳು - ಪೆಣ್ಣಾರ್ , ಪಾಲಾರ್ , ಕಾವೇರಿ ಮತ್ತು ತಾಮ್ರ ಪರ್ಣಿ .
    ಚೇರ ದೇಶ ಈ ಹಣ್ಣಿಗೆ ಹೆಸರು ವಾಸಿಯಾಗಿತ್ತು - ಹಲಸು
    ಸಂಗಂ ಕಾಲದಲ್ಲಿ ಹತ್ತಿ ಬಟ್ಟೆಗೆ ಹೆಸರಾದ ಸ್ಥಳ - ಉರೈಯೂರು
    ಪಾಂಡ್ಯರ ಪ್ರಮುಖ ಬಂದರು - ಸಲಿಯೂರ್
    ಚೋಳರ ಪ್ರಮುಖ ಬಂದರು - ಪುಹಾರ್ .
    ಎತ್ತರದ ಬೆಳಕಿನ ಮನೆ ಈ ಬಂದರಿನಲ್ಲಿತ್ತು - ನಿರ್ಪೆಯರ್ಕು .
    ಮಾರುಕಟ್ಟೆಯನ್ನ ಈ ಹೆಸರಿನಿಂದ ಕರೆಯುತ್ತಿದ್ದರು - ಅವಣಂ
    ಮಾರುಕಟ್ಟೆಯ ವಿಧಗಳು - ಮಾಳಂಗಾಟಿ ಹಾಗೂ ಅಲ್ಲಂಗಾಡಿ
    ಬೆಳಗಿನ ಮಾರುಕಟ್ಟೆಯ ಹೆಸರು - ಮಾಳಂಗಾಡಿ
    ಸಂಜೆಯ ಮಾರುಕಟ್ಟೆಯ ಹೆಸರು - ಅಲ್ಲಂಗಾಡಿ
    ಬಾರತದಿಂದ ರಪ್ತಾಗುತ್ತಿದ್ದ ಮಲ್ಸನ್ ಗಳನ್ನು ಪ್ಲೀನಿ - ನೆಯ್ದ ಬಲೆಗಳು ಎಂದು ಕರೆದಿದ್ದಾರೆ .
    ಮೆಣಸನ್ನು ಅಧಿಕ ಪ್ರಮಾಣದಲ್ಲಿ ರಪ್ತು ಮಾಡುತ್ತಿದ್ದ ಗ್ರೀಕರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಯವನ ಪ್ರಿಯರು
    ಸಂಗಂ ಕಾಲದ ನಾಣ್ಯಗಳು - ನಿಷ್ಕ , ಫಲ , ಸುವರ್ಣ ( ಬಂಗಾರದ ನಾಣ್ಯ ) ಕಾಕಿನಿ ( ತಾಮ್ರದ ನಾಣ್ಯ ) ಹಾಗೂ ಶತಮಾನ ( ಬೆಳ್ಳಿ ನಾಣ್ಯ ) .
    ಸಂಗಂ ಸಮಾಜದಲ್ಲಿ ಬ್ರಾಹ್ಮಣರನ್ನು ಈ ಹೆಸರಿನಿಂದ ಕರೆಯಲಾಗಿದೆ - ಅಂದಣರ್
    ಸಂಗಂ ಯುಗದ ಪ್ರಸಿದ್ಧ ಕವಯಿತ್ರಿಗಳು - ಅಮ್ಟೆ ಮತ್ತು ನೆಚ್ಚಿಲ್ಲಿಯರ್
    ಸಂಗಂ ಸಮಾಜದ ಜನರನ್ನು ಕೇಶಾಲಂಕಾರವನ್ನು ಈ ಹೆಸರಿನಿಂದ ಕರೆಯತ್ತಿದ್ದರು - ಇಂಪಾಲ್ .
    ಸಂಗಂ ಜನರ ರುಚಿಕರವಾದ ಆಹಾರ - ಪೊಂಗಲ್
    ಸಂಗಂ ಸಮಾಜದಲ್ಲಿ ಚಿತ್ರಕಲೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಇಯಾಮ್ .
    ಸಂಗಂ ಜನರ ಪ್ರಮುಖ ಧಾರ್ಮಿಕ ಪದ್ಧತಿ - ಶಿವಾರಾಧನೆ , ಮಾತೃ ದೇವತಾರಾಧನೆ ಮತ್ತು ಲಿಂಗಾರಾಧನೆ ,
    ಸಂಗಂ ಯುಗದ ಮುಖ್ಯ ದೇವರು - ಮುರುಗನ್ .
    ಮುರುಗನನ್ನು ತೃಪ್ತಿಪಡಿಸಲು ನಡೆಯುತ್ತಿದ್ದ ನೃತ್ಯ - ವೆಲಂಡಾಲ್ .
    ಮಧರೈಯಲ್ಲಿ ಏಪ್ರಿಲ್ ತಿಂಗಳ ಕೊನೆಯಲ್ಲಿ ಆಚರಿಸುತ್ತಿದ್ದ ಉತ್ಸವ - ಕಾಮನ ಉತ್ಸವ
    ಸಂಗಂ ಜನರು ದೇವಾಲಯಗಳನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಕೋಯಿಲ್
    ಸಂಗಂ ಜನರ ಆರಂಭ ಕಾಲದ ಪೂಜೆ - ಪತ್ತಿನಿ ( ಪರಿಶುದ್ಧ ಸ್ತ್ರೀಪೂಜೆ )
    ಸಂಗಂ ಕಾಲದಲ್ಲಿ ಬೌದ್ಧಧರ್ಮದ ಕೇಂದ್ರಗಳು - ನಾಗಪಟ್ಟಣಂ , ಕಾಂಜಿವರಂ ಹಾಗೂ ಮಧುರೈ.
    ಜೈನ ಧರ್ಮದ ಪ್ರಮುಖ ಕೇಂದ್ರ - ಮಧುರೈ


ಸಂಗಂ ಸಾಹಿತ್ಯ :-

    ಸಾಹಿತ್ಯದ ದೃಷ್ಠಿಯಿಂದ ಸಂಗಂ ಯುಗವನ್ನು ಈ ಹೆಸರಿನಿಂದ ಕರೆಯಲಾಗಿದೆ “ ಅಗಸ್ಟಸ್ ಯುಗ “ .
    “ ಅಗಸ್ಟಸ್ ಯುಗ “ ಎಂದು ಕರೆದವರು - ಡಾ. ವಿ.ಎ.ಸ್ಮಿತ್
    ಸಂಗಂ ಯುಗದಲ್ಲಿ “ ಪ್ರೆಂಚ್ ಅಕಾಡೆಮಿ “ ಗಳಂತೆ ಕಾರ್ಯನಿರ್ವಹಿಸುತ್ತಿದ್ದವು - ಸಂಗಂ ಕೂಟಗಳು .
    ಪಾಂಡ್ಯರ ಕಾಲದ ಪ್ರಥಮ ಸಂಗಂ ಅಥವಾ ತಲೈ ಸಂಗಂ ಸ್ಥಾಪನೆಯಾದ ಸ್ಥಳ - ತೀನ್ ಮಧುರೈ .
    ಪ್ರಥಮ ಸಂಗಂನ ಅಧ್ಯಕ್ಷ - ಅಗಸ್ತ್ಯ .
    ಎರಡನೇ ಸಂಗಂ ಅಥವಾ ನಡುಸಂಗಂನ ಸ್ಥಾಪಿತವಾದ ಸ್ಥಳ - ಕಟಕಾಪುರ .
    ಎರಡನೇ ಸಂಗಂನ ಅಧ್ಯಕ್ಷ - ಅಗತ್ತಿಯರ್ರ .
    ಅತ್ಯಂತ ಪ್ರಾಚೀನ ತಮಿಳು ವ್ಯಾಕರಣ ಗ್ರಂಥ - ತೋಲ್ಯಪ್ಪಿಯಂ
    ತೋಳಪ್ಪಿಯಂ ವ್ಯಾಕರಣ ಗ್ರಂಥದ ಕರ್ತೃ - ತೊಲ್ ಕಪ್ಪಿಯಲ್
    ಮೂರನೇ ಸಂಗಂನ ಅಥವಾ ಕವೈ ಸಂಗಂ ಸ್ಥಾಪನೆಯಾದ ಸ್ಥಳ - ಮಧುರೈ .
    ಮೂರನೇ ಸಂಗಂನಲ್ಲಿ ಅಥಾವ ಕಡೆಯ ಸಂಗಂನ ಅಧ್ಯಕ್ಷ - ನಕ್ಕಿರರ್
    ಮೂರನೇ ಸಂಗಂನಲ್ಲಿ ರಚನೆಯಾದ ಸಾಹಿತ್ಯ ಕೃತಿಗಳು - ಪತ್ತುಪಾಟ್ಟು , ಎಟ್ಟುತೊಗೈ , ಪದಿನೇಲ್ ಕೀಲ್ ಕರಣ ಕುಲ್
    ಪ್ರಾಚೀನ ತಮಿಳರ ಸಾಮಾಜಿಕ ಹಾಗೂ ಧಾರ್ಮಿಕ ಚರಿತ್ರೆಯನ್ನು ಒಳಗೊಂಡ ಆಧಾರ ಗ್ರಂಥ - ಎಟ್ಟುತ್ತೊಗೈ .
    ತಿರುಕುರಳ್ ಕೃತಿಯ ಕರ್ತೃ “ ತಿರುವಳ್ಳುವರ್ “
    ಶಿಲಾಪ್ಪಾದಿಕರಂ ಕೃತಿಯ ಕರ್ತೃ “ ಇಳಂಗೋ ಅಡಿಗಳ್ “
    “ ತಮಿಳು ನಾಡಿನ ಬೈಬಲ್ “ ಎಂದೆ ಪ್ರಸಿದ್ದವಾಗಿರುವ ಗ್ರಂಥ “ ತಿರುಕುರಳ್ “
    “ ವೇದಾ ಸಾರವೆಂತಲೂ , ಸಾಸುವೆಯೊಳಗೆ 7 ಕಡಲು ಹುದುಗಿಸಿರುವ ಶ್ರೇಷ್ಠ ಕೃತಿ “ ಎಂದು ಖ್ಯಾತಿಯಾಗಿರುವ ಕೃತಿ - ತಿರುಕುರಳ್
    “ಮಣಿ ಮಕೈಲೇ “ ಕೃತಿಯ ಕರ್ತೃ - ಸತ್ತನಾರ್ ( ಚಿತ್ತನೈ ಸತ್ತನಾರ್ )
    ಜೀವಿಕ ಚಿಂತಾಮಣಿ ಕೃತಿಯ ಕರ್ತೃ “ ತಿರುತಕ್ಕ ದೇವರ್ “ ( ಜೈನ ಕೃ

ಗಂಗರು


ಗಂಗರು
ಗಂಗರು

    ಗಂಗರು ಸುಮಾರು ಕರ್ನಾಟಕವನ್ನು “ 600 ವರ್ಷ” ಗಳ ಕಾಲ ಆಳಿದರು
    ಗಂಗರ ರಾಜ್ಯ ಕೋಲಾರ , ತುಮಕೂರು , ಬೆಂಗಳೂರು , ಮಂಡ್ಯ ಹಾಗೂ ಮೈಸೂರನ್ನ ಒಳಗೊಂಡಿತ್ತು .
    ಗಂಗರು ಬಾದಾಮಿ ಚಾಲುಕ್ಯರು ಹಾಗೂ ರಾಷ್ಟ್ರಕೂಟರ ಸಾಮಾಂತರಾಗಿದ್ದರು .
    “ಕೋಲಾರ ” ಅಥವಾ “ ಕುವಲಾಲ ” ಇವರ ಆರಂಭದ ರಾಜಧಾನಿ
    ಗಂಗರ ಎರಡನೇ ರಾಜಧಾನಿ “ ತಲಕಾಡು “
    ಗಂಗ ನಾಡಿನ ತಿರುಳು ಭಾಗವನ್ನು “ಗಂಗವಾಡಿ ” ಎಂದು ಕರೆಯಲಾಗುತ್ತಿತ್ತು .
    ಗಂಗರಲ್ಲಿ ಪ್ರಸಿದ್ದನಾದ ದೊರೆ “ ಶ್ರೀ ಪುರುಷ”
    ರಾಚಮಲ್ಲನ ಮಂತ್ರಿಯಾದ “ಚಾವುಂಡ ರಾಯನು ” ಶ್ರವಣ ಬೆಳಗೋಳದಲ್ಲಿ ಕ್ರಿ.ಶ.980 ರಲ್ಲಿ “ಗೊಮ್ಮಟೇಶ್ವರನ ” ಏಕಶಿಲಾ ಮೂರ್ತಿಯನ್ನು ಕೆತ್ತಿಸಿದನು .
    ಗಂಗ ಮನೆತನವು ಕ್ರಿ.ಶ.೧೦೦೪ರಲ್ಲಿ ಚೋಳರಿಂದ ಸೋತು ಕೊನೆಗೊಂಡಿತು
    ಚನ್ನಪಟ್ಟಣ್ಣದ “ ಮಾಕುಂದ ” ಹಾಗೂ ಬೆಂಗಳೂರು ಜಿಲ್ಲೆಯ ನೆಲಮಂಗಲ ಬಳಿಯ “ ಮನ್ನೇಯ ” ಇವರ ಿತರ ರಾಜಧಾನಿ .
    ಗಂಗರನ್ನು “ ತಲಕಾಡಿನ ಗಂಗರು ” ಎಂದು ಪ್ರಸಿದ್ದರಾಗಿದ್ದರು .
    ಗಂಗರ ರಾಜ ಮುದ್ರೆ ಅಥವಾ ರಾಜ ಲಾಂಛನ “ ಮದಗಜ ”
    ಗಂಗರು “ ಗಂಗಟಕಾರರು ” ಎಂದು ಹೆಸರುವಾಸಿಯಾಗಿದ್ದರು .
    ಗಂಗರು ಆಳಿತದ ಪ್ರದೇಶವನ್ನು “ ಗಂಗವಾಡಿ ಅಥವಾ ಗಂಗನಾಡು ” ಎಂದು ಕರೆಯುತ್ತಿದ್ದರು .
    ಗಂಗರು ಸ್ವತಂತ್ರರಾಗಿ ಕ್ರಿ.ಶ. 350 – 600 ರವರೆಗೆ ಆಳ್ವಿಕೆ ಮಾಡಿದ್ದಾರೆ .
    ಗಂಗರು ಚಾಲುಕ್ಯರ ಸಾಮಂತರಾಗಿ ಕ್ರಿ.ಶ.600 - 758 ರವರೆಗೆ ಆಳ್ವಿಕೆ ಮಾಡಿದರು .
    ಗಂಗರು ರಾಷ್ಷ್ರಕೂಟರ ಸಾಮಾಂತರಾಗಿ ಕ್ರಿ.ಶ.757 – 973 ರವರೆಗೆ ಆಳ್ವಿಕೆ ಮಾಡಿದರು .
    ಗಂಗರು ಕಲ್ಯಾಣಿ ಚಾಲುಕ್ಯರ ಸಾಮಂತರಾಗಿ ಕ್ರಿ.ಶ. 973 – 990 ರವರೆಗೆ ಆಳ್ವಿಕೆ ಮಾಡಿದರು .
    “ತಲಕಾಡು ” ಗಂಗರ ಪ್ರಧಾನ ಆಡಳಿತ ಕೇಂದ್ರವಾಗಿತ್ತು .


ಗಂಗರ ಮೂಲ

    ದೈವಿ ಸಿದ್ದಾಂತದ ಪ್ರಕಾರ ಇವರು ಇಕ್ಷಾಕು ವಂಶದವರೆಂದು
    ಕಣ್ವ ಮೂವಗ ಪ್ರಕಾರ ಿವರು “ ಕಣ್ವ ” ವಂಶದವರು ಎಂದು
    ತಮಿಳು ಮೂಲ - ಇವರು ಮೂಲತಃ “ಪೆರೂರು ” ಆಗಿದ್ದು ( ಕೊಯಮತ್ತೂರು ) ಇವರು ತಮಿಳು ಮೂಲದಿಂದ ಬಂದವರೆಂದು ಹೇಳಲಾಗಿದೆ .
    ಕನ್ನಡ ಸಿದ್ದಾಂತದ ಪ್ರಕಾರ ಇವರು ಅಚ್ಚ ಕನ್ನಡಿಗರು - ಗಂಗರು ರಾಜಧಾನಿ ತಲಕಾಡು ದಕ್ಷಿಣ ಗಂಗೆ ಕಾವೇರಿ ನದಿಯ ದಡದಲ್ಲಿದ್ದರಿಂದ ಈ ವಂಶಕ್ಕೆ “ಗಂಗ ” ಎಂದು ಹೆಸರು ಬಂದಿದೆ .


ಗಂಗ ಮನೆತನದ ರಾಜರುಗಳು

    ದಡಿಗ
    ಒಂದನೇ ಮಾಧವ
    ಎರಡನೇ ಮಾಧವ
    ಮೂರನೇ ಮಾಧವ
    ಅವನೀತ
    ದುರ್ವಿನೀತ
    ಶ್ರೀಪುರುಷ
    ಎರಡನೇ ಶಿವಮಾರ
    ಒಂದನೇ ರಾಚ ಮಲ್ಲ


ಗಂಗರ ರಾಜಕೀಯ ಇತಿಹಾಸ ( ದಡಿಗ or ಕೊಂಗುಣಿ ವರ್ಮ )

    ಇವನು ಗಂಗ ವಂಶದ ಸ್ಥಾಪಕ
    “ ಕುವಲಾಲ ಅಥವಾ ಕೋಲಾರ ” ಇವನ ರಾಜಧಾನಿ .
    ಬಾಣರನ್ನು ಸೋಲಿಸಿ ಗಂಗ ವಂಶಕ್ಕೆ ಅಡಿಪಾಯ ಹಾಕಿದ
    ಧರ್ಮ ಮಹಾರಾಜ ಹಾಗೂ ಬಾಣ ವಂಶದವನ ದಾವಲನ ಎಂಬುದು ಇವನ ಬಿರುದುದಳು .
    ಈತನ ಗುರುವಿನ ಹೆಸರು - ಸಿಂಹ ನಂದಿ ( ಜೈನಗುರು )
    ಸಿಂಹ ನಂದಿಯ ಇಚ್ಛೆಯ ಮೇರೆಗೆ ಶಿವಮೊಗ್ಗದ “ ದುಂಡಲಿ ” ಎಂಬಲ್ಲಿ ಒಂದು ಚೈತ್ಯಲಾಯವನ್ನು ನಿರ್ಮಿಸಿದನು .


ಒಂದನೇ ಮಾಧವ

    ದಡಿಗನ ನಂತರ ಅಧಿಕಾರಕ್ಕೆ ಬಂದವನು
    ಈತ ಸ್ವತಃ ಕವಿಯಾಗಿದ್ದನು ಹಾಗೂ ಕವಿಗಳಿಗೆ ಆಶ್ರಯ ನೀಡಿದ್ದನು
    ಈತ ರಚಿಸಿದ ಕೃತಿ - “ ದತ್ತ ಸೂತ್ರ ”
    ಇವನ ನಂತರ ಹರಿವರ್ಮ ಹಾಗೂ 2 ನೇ ಮಾಧವ ಆಳಿದರು


ಮೂರನೇ ಮಾಧವ

    ಇವನು ತಂಡಂಗಾಲ ಮಾಧವ ಎಂದು ಹೆಸರಾಗಿದ್ದಾನೆ .
    ಈತ ಕದಂಬ ಅರಸ ಕಾಕುಸ್ಥವರ್ಮನ ಮಗಳನ್ನು ವಿವಾಹವಾಗಿದ್ದ
    ವಿಜಯ ಕೀರ್ತಿ - ಿವನ ದೀಕ್ಷಾ ಗುರುಗಳಾಗಿದ್ದರು .


ಅವನೀತ

    ಈತ ಮೂರನೇ ಮಾಧವನ ಮಗ
    ಈತ ಶಿವನ ಆರಾಧಕನಾಗಿದ್ದನು .
    ಈತ ಸರ್ವಧರ್ಮ ಸಮನ್ವಯಿಯಾಗಿದ್ದನ್ನು
    ಇತನನ್ನ ಶಾಸನಗಳು “ ಹರ ಚರಣಾರ ಎಂದ ಪ್ರಣಿಪಾತ ” ಎಂದು ಉಲ್ಲೇಕಿಸಿದೆ


ದುರ್ವಿನೀತ

    ಈತ ಗಂಗರಲ್ಲಿ ಅತ್ಯಂತ ಪ್ರಸಿದ್ದ ದೊರೆ
    ಈತನ ತಾಯಿ ಜೇಷ್ಠದೇವಿ ಹಾಗೂ ತಂದೆ ಅವಿನೀತ
    ಈತ ವೈಷ್ಣವ ಮತಾವಲಂಬಿಯಾಗಿದ್ದನು
    ಬಾರವಿಯ 15 ನೇ ದಗಂಕ್ಕೆ ಭಾಷ್ಯವನ್ನ ಬರೆದನು
    ಇತ “ಗುಣಾಡ್ಯನ ” “ ವಡ್ಡ ಕಥಾವನ್ನು ” ಪೈಶಾಚಿ ಭಾಷೇಯಿಂದ ಸಂಸ್ಕೃತಕ್ಕೆ ತರ್ಜುಮೆ ಮಾಡಿದರು
    ಇತನ ಗುರು - ಪುಷ್ಯಪಾದ ಅಥವಾ ದೇವಾನಂದಿ
    ಇತನ ಬಿರುದುಗಳು - ಅವನೀತ ಸ್ತರ ಪೂಜಾಲಾಯ . ಅಹೀತ , ಅನೀತ ಹಾಗೂ ಧರ್ಮ ಮಹಾರಾಜ ಕುಲೋಥರ , ನೀತಿಶಾಸ್ತ್ರ ವಕ್ತ , ಪ್ರಯೋಕ್ಷ ಕುಶಲ
    ಈತನ ಗುರುಗಳಿಂದ ದೇವಾನಂದಿಯು ಸಂಸ್ಕೃತ ವ್ಯಾಕರಣ ಶಬ್ದಾವತಾರ ವನ್ನು ಬರೆದಿದ್ದಾನೆ .


ಶ್ರೀಪುರುಷ

    ದುರ್ವಿನೀತ ನಂತರ ಅಧಿಕಾರಕ್ಕೆ ಬಂದವನು
    ಈತ “ ಗಜಶಾಸ್ತ್ರ ” ಎಂಬ ಕೃತಿಯನ್ನ ರಚಿಸಿದರು
    ಈತ ರಾಜಧಾನಿಯನ್ನು ಮಾಕುಂದದಿಂದ - ಮಾನ್ಯಪರಕ್ಕೆ ಬದಲಾಯಿಸಿದನು
    ಒಂದನೇ ಶಿವಮಾರನಿಗೆ - ್ವನಿ ಮಹೇಂದ್ರ ಎಂಬ ಬಿರುದಿತ್ತು
    “ತುಂಡಕ ಕದನ ” ದಲ್ಲಿ ಪಲ್ಲವರನ್ನು ಸೋಲಿಸಿದವನು
    ಇವನ ಕಾಲದಲ್ಲಿ ಗಂಗರಾಜ್ಯ “ಶ್ರೀರಾಜ್ಯ ” ಎಂದು ಕರೆಸಿಕೊಂಡಿತು .
    ಈತನ ಬಿರುದುಗಳು - ರಾಜಕೇಸರಿ , ಪೆರ್ಮಾಡಿ , ಶ್ರೀವಲ್ಲಭ , ಬೀಮಕೋಪ


ಎರಡನೇ ಶಿವಮಾರ

    ಈತನ ಇನ್ನೊಂದು ಹೆಸರು - ಸೈಗೋತ
    ಈತನ ಕೃತಿಗಳು - ಗಜಾಷ್ಮಕ , ಸೇತುಬಂಧ ಹಾಗೂ ಶಿವಮಾರ ತರ್ಕ
    ಈತ ಶ್ರವಣಬೆಳಗೋಳದಲ್ಲಿ ಜೈನ ಬಸದಿಯನ್ನು ನಿರ್ಮಿಸಿದನು
    ಈತನ ತಂದೆಯ ಹೆಸರು - ಶ್ರೀಪುರುಷ


ಎರಡನೇ ಬೂತುಗ

    ಈತ “ ತತ್ಕೋಳಂ ಕದನದಲ್ಲಿ ” ಚೋಳರ ರಾಜಾದಿತ್ಯನನ್ನು ಕೊಂದನು .
    ಆತನ ಬಿರುದು - ಮಹಾರಾಜಾದಿರಾಜ


ಮಂತ್ರಿ ಚಾವುಂಡರಾಯ

    ಈತ ಗಂಗರ ಆಸ್ಥಾನದಲ್ಲಿ ಮಂತ್ರಿಯಾಗಿ ಹಾಗೂ ದಂಡನಾಯಕನಾಗಿದ್ದ
    ಈತ ್ಜಿತಸೇನಾ ಭಟ್ಟರಕ ಹಾಗೂ ನೇಮಿಚಂದ್ರ ಮುನಿಯ ಅನುಯಾಯಿ
    ಈತನ ಬಿರುದು - ಸತ್ಯವಿದಿಷ್ಠಿರ
    ಈತನ ಕೃತಿಗಳು - ಸಂಸ್ಕೃತದಲ್ಲಿ “ಚರಿತ್ರಾಸಾರ ” ಕನ್ನಡದಲ್ಲಿ ಚಾವುಂಡರಾಯ ಪುರಣ ಅಥವಾ ಅಥವಾ “ ತ್ರಿಷಷ್ಠಿ ಲಕ್ಷಣ ಮಹಾಪುರರಣ ” ಹಾಗೂ ಲೋಕೋಪಾಕರ (

ಕದಂಬರು


ಕದಂಬರು
ಕದಂಬರು

    ಕರ್ನಾಟಕದಲ್ಲಿ ಮೊದಲು ಹುಟ್ಟು ಹಾಕಿದ ಕನ್ನಡ ಸಾಮ್ರಾಜ್ಯ - ಕದಂಬರು .
    ಕದಂಬರು ಆಳಿದ್ದ ಕ್ರಿ.ಶ.4 ನೇ ಶತಮಾನದಿಂದ 6 ನೇ ಶತಮಾನದವರೆಗೆ
    ಕದಂಬರ ರಾಜಧಾನಿ - ಬನವಾಸಿ .
    ಬನವಾಸಿ ಪ್ರಸ್ತುತ ಈ ಜಿಲ್ಲೆಯಲ್ಲಿದೆ - ಉತ್ತರ ಕನ್ನಡ .
    ಕದಂಬರ ವಂಶದ ಸ್ಥಾಪಕ ದೊರೆ - ಮಯೂರ ವರ್ಮ .
    ಕದಂಬರ ಲಾಂಛನ - ಸಿಂಹ .
    ಕದಂಬರ ಧ್ವಜ - ವಾನರ .
    ಮಹಾಭಾರತ ಕಾಲದಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆಯಲಾಗುತ್ತಿತ್ತು - ವೈಜಯಂತಿ ಅಥವಾ ವನವಾಸಿ .
    ಟಾಲೆಮಿಯು ತನ್ನ ಕೃತಿ Geography ಯಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆದಿದ್ದಾನೆ - ಬೈಜಾಂಟಿಯನ್ .

ಕದಂಬರ ಮೂಲ

    ದೈವಾಂಶ ಸಿದ್ದಾಂತ
    ನಾಗ ಸಿದ್ದಾಂತ
    ಜೈನ ಸಿದ್ದಾಂತ
    ನಂದಾ ಮೂಲ
    ತಮಿಳು ಮೂಲ
    ಕನ್ನಡ ಮೂಲ


    ಕದಂಬರ ಮೂಲ ಪುರುಷ - ಮಯೂರ ವರ್ಮ .
    ಮಯೂರವರ್ಮನ ತಂದೆಯ ಹೆಸರು - ವೀರಶರ್ಮ .
    ಮಯೂರವರ್ಮನ ಗುರುವಿನ ಹೆಸರು - ವೀರಶರ್ಮ .
    ಮಯೂರವರ್ಮನನ್ನ ಅವಮಾನಿಸಿದ ಕಂಚಿಯ ಪಲ್ಲವ ದೊರೆ - ಶಿವಸ್ಕಂದ ವರ್ಮ .
    ಚಂದ್ರವಳ್ಳಿ ಶಾಸನದ ಕರ್ತೃ - ಮಯೂರವರ್ಮ
    ಚಂದ್ರವಳ್ಳಿಯ ಬಳಿ ಕೆರೆಯನ್ನು ನಿರ್ಮಿಸಿದ ಕದಂಬ ದೊರೆ - ಮಯೂರವರ್ಮ
    ಮಯೂರವರ್ಮನ ಸೈನಿಕ ಸಾಧನೆಯನ್ನು ತಿಳಿಸುವ ಶಾಸನ - ಚಂದ್ರವಳ್ಳಿ ಶಾಸನ .
    ಕರ್ನಾಟಕದ ಪ್ರಥಮ ಚಕ್ರವರ್ತಿ ಎಂಬ ಹೆಗ್ಗಳಿಕೆಗೆ ಪಾತ್ರನಾದ ಅರಸ - ಮಯೂರವರ್ಮ
    ಮಯೂರವರ್ಮನ ನಂತರ ಕದಂಬ ವಂಶವನ್ನು ಆಳಿದವರು - ಕಂಗವರ್ಮ .
    ಧರ್ಮರಾಜ , ಧರ್ಮಮಹಾರಾಜ ಎಂಬ ಬಿರುದನ್ನು ಧರಿಸಿದ್ದ ಕದಂಬ ದೊರೆ - ಕಾಕುಸ್ಥವರ್ಮ .
    ಕನ್ನಡದ ಮೊಟ್ಟ ಮೊದಲ ಶಾಸನ - ಹಲ್ಮಿಡಿ ಶಾಸನ .
    ಹಲ್ಮಿಡಿ ಶಾಸನದ ಕರ್ತೃ - ಕಾಕುಸ್ಥವರ್ಮ .
    ತಾಳಗುಂದ ಶಾಸನದ ಕರ್ತೃ - ಕಾಕುಸ್ಥವರ್ಮ .
    ಕದಂಬರ ರಾಜ್ಯಾಡಳಿತದಲ್ಲಿ ರಾಜನಿಗೆ ಆಡಳಿತದಲ್ಲಿ ಸಹಾಯ ಮಾಡುತ್ತಿದ್ದ ಮಂತ್ರಿಮಂಡಳವನ್ನು ಈ ಹೆಸರಿನಿಂದ ಕರೆಯುವರು - ಪಂಚಪ್ರಧಾನರು .
    ಪ್ರಧಾನ ಮಂತ್ರಿ - ಪ್ರಧಾನ
    ಅರಮನೆಯ ವ್ಯವಹಾರಗಳ ಮಂತ್ರಿ - ಮನೆಸೇರ್ಗಡೆ .
    ವಿದೇಶಾಂಗ ವ್ಯವಹಾರಗಳ ಮಂತ್ರಿ - ತಂತ್ರ ಪಾಲ .
    ತಾಂಬೂಲ ಪಾರು ಪತ್ಯಗಾರ - ಕ್ರಮುಖ ಪಾಲ .
    ಮಂತ್ರಿಮಂಡಲದ ಪ್ರಧಾನ ಕಾರ್ಯ ದರ್ಶಿ - ಸಭಾಕಾರ್ಯ ಸಚಿವ .
    ಕದಂಬರ ಆಡಳಿತದಲ್ಲಿ ಜಿಲ್ಲೆಯ ಮುಖ್ಯಸ್ಥನನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಮನ್ನೇಯ .
    ಪಟ್ಟಣ್ಣದ ಾಡಳಿತ ನೋಡಿಕೊಳ್ಳುತ್ತಿದ್ದವನು - ಪಟ್ಟಣ್ಣ ಸ್ವಾಮಿ .
    ಕದಂಬರು ಹೊರೆಗಳ ಮೇಲೆ ವಿಧಿಸುತ್ತಿದ್ದ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಪೇರ್ಜುಂಕ .
    ವ್ಯಾಪಾರ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಬಿಲ್ ಕೊಡೆ .
    ಸಾರಿಗೆ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಕಿರುಕುಳ .
    ಗೆರಿಲ್ಲಾಯುದ್ಧ ತಂತ್ರಕ್ಕೆ ಹೆಸರಾಗಿದ್ದ ದಕ್ಷಿಣ ಭಾರತದ ಮನೆತನ - ಕದಂಬರು .
    ಕದಂಬರ ಕೂಟ ಯುದ್ದವನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಗೆರಿಲ್ಲಾ .
    ಕದಂಬರ ಸಮಾಜದಲ್ಲಿದ್ದ ಕುಟುಂಬ ಪದ್ದತಿ - ಮಾತೃ ಪ್ರಧಾನ , ಅವಿಭಕ್ತ ಕುಟುಂಬ ಪದ್ದತಿ .
    ಕದಂಬ ಸಾಮ್ರಾಜ್ಯವು ಈ ಲಕ್ಷಮಗಳನ್ನು ಹೊಂದಿತ್ತು - ಭಾರತೀಕರಣ .
    ಕದಂಬರು ಈ ಧರ್ಮದ ಅವಲಂಬಿಗಳು - ವೈದಿಕ ಧರ್ಮ .
    ಕದಂಬರ ಕುಲದೇವರು - ತಾಳಗುಂದದ ಪ್ರಾಣೇಶ್ವರ .
    ಕದಂಬರ ಮನೆಯ ದೇವರು - ಬನವಾಸಿಯ ಮಧಕೇಶ್ವರ .
    ಕದಂಬರ ಕಾಲದಲ್ಲಿ ಬನವಾಸಿಗೆ ಆಗಮಿಸಿದ ಚೀನೀಯಾತ್ರಿಕ - ಹ್ಯೂಯನ್ ತ್ಸಾಂಗ್ .
    ಕದಂಬರ ಮುಖ್ಯ ವೃತ್ತಿ - ವ್ಯವಸಾಯ .
    ಕದಂಬರ ಕಾಲದ ಭ ಕಂದಾಯ ಪದ್ದತಿ - ಸರ್ವ ನಮಸ್ಯ , ತ್ರೀಬೋಗ , ಹಾಗೂ ತಾಳವೃತ್ತಿ.
    ಕದಂಬರ ರೇವು ಪಟ್ಟಣ್ಣಗಳು - ಗೋವಾ , ಮಂಗಳೂರು , ಹೊನ್ನವರ , ಅಂಕೋಲ ಹಾಗೂ ಭಟ್ಕಳ
    ಕದಂಬರ ವಿಶಿಷ್ಠ ಕೊಡುಗೆಗಳು - ನಾಣ್ಯ ಪದ್ದತಿ .
    ಕದಂಬರು ಬಿಡುಗಡೆ ಮಾಡಿದ ಬೆಳ್ಳಿ ನಾಣ್ಯದ ಹೆಸರು - ಪದ್ಮಟಂಕ .
    ಕದಂಬರ ಪ್ರಮುಖ ನಾಣ್ಯಗಳು - ಗದ್ಯಾಣ , ದ್ರುಮ್ಮ , ಪಮ , ಸುವರ್ಣ ,
    ಕದಂಬರ ಕಾಲದ ಶಿಕ್ಷಣ ಪದ್ದತಿ - ಗುರುಕುಲ ಶಿಕ್ಷಮ ಪದ್ದತಿ ,
    “ ಘಟಿಕ ಸಾಹಸಿ ” ಎಂಬ ಬಿರಿದನ್ನು ಪಡೆಯುತ್ತಿದ್ದವರು - ಘಟಕದಲ್ಲಿ ಓದಿದ ವಿಧ್ಯಾರ್ಥಿಗಳಿಗೆ .
    ಇಲ್ಲಿ ಉಚಿತ ಊಟೋಪಚಾರದ ವ್ಯವಸ್ಥೆ ಇತ್ತು - ಬಳ್ಳಿಗಾಮೆ , ತಾಳಗುಂದ , ಬನವಾಸಿ ಹಾಗೂ ಅಗ್ರಹಾರ .
    ಕದಂಬರ ಕಾಲದ ಪ್ರಸಿದ್ದ ವಿದ್ಯಾ ಕೇಂದ್ರ - ಕಂಚಿ .
    ಕದಂಬರ ಆರಂಭದ ಶಾಸನಗಳು ಈ ಭಾಷೆಯಲ್ಲಿದೆ - ಪ್ರಾಕೃತ .
    ತಾಳಗುಂದ ಶಾಸನದ ಕರ್ತೃ - ಕವಿ ಕುಬ್ಜ ( ಶಾಂತಿ ವರ್ಮ ಬರೆಯಿಸಿದ )
    “ ಮದನ ತಿಲಕ ” ಕೃತಿಯ ಕರ್ತೃ - ಚಂದ್ರರಾಜ .
    ಚಂದ್ರ ಚೂಡಾ ಮಣಿ ಕೃತಿಯ ಕರ್ತೃ - ನಾಗವರ್ಮ .
    “ ಸುಕುಮಾರ ಚರಿತೆ ” ಯ ಕರ್ತೃ - ಶಾಂತಿನಾಥ
    “ ಕೌಂತಳೇಶ್ವರ ದೌತ್ಯಂ ” ಕೃತಿಯ ಕರ್ತೃ - ಎರಡನೇ ಕಾಳಿದಾಸ .
    “ ಕದಂಬ ಶೈಲಿ ” ಎಂಬ ವಾಸ್ತುಶಿಲ್ಪ ಶೈಲಿಯನ್ನು ಸೃಷ್ಠಿಸಿದವರು - ಕದಂಬರು .
    ಕದಂಬರ ಆರಂಭದ ರಚನೆ - ಮೃಗೇಶ ವರ್ಮನು ರಚಿಸಿದ ಜೈನ ಬಸದಿ .
    ದಕ್ಷಿಣ ಭಾರತದಲ್ಲಿಯೆ ಮೊಟ್ಟ ಮೊದಲನೆಯ ಪ್ರಾಚೀನ ದೇವಾಲಯಗಳ ಕಲಾಕೃತಿ - ತಾಳಗುಂದದ ಪ್ರಣವೇಶ್ವರ ದೇವಾಲಯ .
    ಹಲ್ಮಿಡಿ ಶಾಸನ ಈ ಜಿಲ್ಲೆಯಲ್ಲಿ ದೊರೆಯುತ್ತದೆ - ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ .
    ಮಯೂರ ವರ್ಮನನ್ನು “ ದ್ವೀಜೋತಮ ” ನೆಂದು ತಿಳಿಸಿರುವ ಶಾಸನದ ಹೆಸರು - ಮಳವಳ್ಳಿ ಶಾಸನ .
    ಕಂಚಿಯಿಂದ ಹೊರನಡೆದ ಮಯೂರವರ್ಮನು ಮೊದಲು ಶಸ್ತ್ರಸ್ತ್ರ ಪಡೆಯನ್ನು ಕಟ್ಟಿದ ಪ್ರದೇಶ - ಶ್ರೀ ಶೈಲ
    “ಧರ್ಮ ಮಹಾರಾಜಾಧಿರಾಜ ” ಎಂಬ ಬಿರದ್ದನ್ನು ಹೊಂದಿದ್ದ ಕದಂಬರ ಅರಸ - ಕಂಗವರ್ಮ ಅಥಾವ ಕೊಂಗುಣಿ ವರ್ಮ .
    ತಾಳಗುಂದ ಶಾಸನ ಈ ಜಿಲ್ಲೆಯಲ್ಲಿ ದೊರಕಿದೆ - ಶಿವಮೊಗ್ಗ .
    ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡಿದ ಕದಂಬ ದೊರೆ - ಕಾಕುಸ್ಥವರ್ಮ .
    ಮೃಗೇಶನ ಮತ್ತೊಂದು ರಾಜಧಾನಿ - ಹಲಸಿ .

ಕಂಚಿಯ ಪಲ್ಲವರು


ಕಂಚಿಯ ಪಲ್ಲವರು
ಕಂಚಿಯ ಪಲ್ಲವರು

    ಕ್ರಿ.ಶ.6 – 9 ನೇ ಶತಮಾನದವರೆಗೆ ದಕ್ಷಿಣ ಭಾರತದ ಇತಿಹಾಸದಲ್ಲಿ ಮಹತ್ತರ ಪಾತ್ರ ವಹಿಸಿದ ಮನೆತನ - ಕಂಚಿಯ ಪಲ್ಲವರು .
    ಕಂಚಿಯ ಪಲ್ಲವರು ಮೊದಲು - ಶಾತವಾಹನರ ಮಂಡಲಾಧಿಪತಿಗಳಾಗಿದ್ದರು .
    ಶಾತವಾಹನರ ನಂತರ ದಕ್ಷಿಣದಲ್ಲಿ ಸ್ವತಂತ್ರರಾದ ಮನೆತನ - ಪಲ್ಲವರು .
    ಕಂಚಿಯ ಪಲ್ಲವರ ಸ್ಥಾಪಕ ದೊರೆ - ಬಪ್ಪ .
    ಬಪ್ಪನ ನಂತರ ಅಧಿಕಾರಕ್ಕೆ ಬಂದವರು - ವಿಷ್ಣುಗೋಪ .
    ಪಲ್ಲವರ ರಾಜಧಾನಿ - ಕಂಚಿ .
    ಪಲ್ಲವರ ಕಾಲದಲ್ಲಿ ಸ್ಥಾಪನೆಯಾದ ನಲಂದ ವಿ.ವಿ. ನಿಲಯಕ್ಕೆ ಸರಿಸಮಾನವಾದ ವಿ.ವಿ. ನಿಲಯ - ಕಂಚಿ ವಿಶ್ವ ವಿದ್ಯಾ ನಿಲಯ .
    ಮತ್ತವಿಲಾಸ ಪ್ರಹಸನದ ಎಂಬ ಸಂಸ್ಕೃತ ನಾಟಕದ ಕರ್ತೃ - ಒಂದನೇ ಮಹೇಂದ್ರ ವರ್ಮನ್ .
    “ ಭಾರವಿ ” ಕವಿಗೆ ಆಶ್ರಯ ನೀಡಿದ್ದ ಪಲ್ಲವ ದೊರೆ - ಸಿಂಹ ವಿಷ್ಣು .
    “ ನ್ಯಾಯ ಭಾಷ” ಕೃತಿಯ ಕರ್ತೃ - ವಾತ್ಸಾಯನ .
    ಪಲ್ಲವರ ಆಸ್ಥಾನದಲ್ಲಿದ್ದ ತ್ರಿವಳಿಗಳು - ಅಪ್ಪಾರ್ , ಸಂಬಂಧರ್ , ಸುಂದರರ್ .
    “ ಧರ್ಮಪಾಲ ” ಈ ವಿ.ವಿ ನಿಲಯದ ಕುಲಪತಿಯಾಗಿದ್ದ - ನಲಂದಾ ವಿ.ವಿ. ನಿಲಯ .
    “ ತಿರುವಾಚಗಂ ” ಕೃತಿಯ ಕರ್ತೃ - ಮಣಿಕೈ ವಸಗರ್ .
    ಪಲ್ಲವರ ಕಾಲದಲ್ಲಿದ ಧಾರ್ಮಿಕ ಪಂಥಗಳು - ಭಾಗವ ಹಾಗೂ ಪಾಶುಪತ .
    ಭಾಗವತ ಇದು - ವೈಷ್ಣವ ಪಂಥ .
    ಕಂಚಿಯ ಪಲ್ಲವರ ಕಾಲದಲ್ಲಿ ಭಕ್ತಿ ಚಳವಳಿಯನ್ನು ಪ್ರಖ್ಯಾತಗೊಳಿಸಿದವರು - ನಯನಾರರು .
    ತಿರುಮೂಲರ್ ಕೃತಿಯ ಕರ್ತೃ - ತಿರುಮಂದಿರಂ
    ಪಲ್ಲವರ ಕಾಲದಲ್ಲಿ ಜನ್ಮತಾಳಿದ ಕಲೆ ಮತ್ತು ವಾಸ್ತುಶಿಲ್ವ ಶೈಲಿ - ದ್ರಾವಿಡ ಶೈಲಿ .
    ಪಲ್ಲವರ ವಾಸ್ತುಶಿಲ್ಪದ ಭಾಗಗಳು - ಗುಹಾ ದೇವಾಲಯ ಹಾಗೂ ದೇವಾಲಯ .
    ಗುಹಾದೇವಾಲಯದ ಎರಡು ಉಪ ವಿಭಾಗಗಳು - ಸ್ಥಂಭ ಮಂಟಪ ಹಾಗೂ ಏಕಶಿಲೆಯ ದೇವಾಲಯಗಳು .
    ಸ್ಥಂಭ ಮಂಟಪದಲ್ಲಿದ್ದ ಮಹೇಂದ್ರ ಶೈಲಿಯ ಕರ್ತೃ - 1 ನೇ ಮಹೇಂದ್ರ ವರ್ಮ .
    ಏಕಶಿಲಾ ದೇವಾಲಯದ್ಲಿದ್ದ ನರಸಿಂಹ ವರ್ಮನ್ ಶೈಲಿಯ ಕರ್ತೃ - 1 ನೇ ನರಸಿಂಹ ವರ್ಮನ್ .
    ಪಲ್ಲವರ ಕಾಲದ ಏಕಶಿಲ ರಥಗಳು ಈ ಪ್ರದೇಶದಲ್ಲಿದೆ - ಮಾಮ್ಲ ಪುರ .
    ಪಲ್ಲವರ ಕಾಲದ ಅತಿ ಉದ್ದವಾದ ಹಾಗೂ ಪೂರ್ಣಗೊಂಡ ರಥ ವಾಸ್ತು ಶಿಲ್ಪ - ಧರ್ಮರಾಜ ರಥ .
    ರಾಜ ಸಿಂಹ ಶೈಲಿಯ ಕರ್ತೃ - ರಾಜ ನರಸಿಂಹನ್ .
    “ ದೇವಾಲಯಗಳ ನಗರ ಅಥವಾ ಗೋಪುರಗಳ ನಗರ ” ಎಂದು ಕರೆಯಲ್ಪಟ್ಟಿರುವ ಪ್ರದೇಶ - ಕಂಚಿ .
    ತೀರದ ದೇವಾಲಯದ ನಿರ್ಮಾತೃ - 2 ನೇ ನರಸಿಂಹ .
    ಕಂಚಿಯ ಕೈಲಾಸ ದೇವಾಲಯದ ಕರ್ತೃ - ರಾಜ ಸಿಂಹ ಪಲ್ಲವ .
    ಕಂಚಿಯ ಕೈಲಾಸ ದೇವಾಲಯವನ್ನು ಈ ಹೆಸರಿನಿಂದಲೂ ಕರೆಯಲಾಗಿದೆ - ರಾಜ ಸಿಂಹೇಶ್ವರ .
    “ ಅಪರಾಜಿತ ಶೈಲಿ”ಯು ಇವರ ಕಾಲಕ್ಕೆ ಸೇರಿದ್ದು - ಕಂಚಿಯ ಪಲ್ಲವರು .
    “ ದೇವಗಂಗೆಯ ಭೂಸ್ಪರ್ಷ ಅಥವಾ ಗಂಗವಾತರಣ ” ಶಿಲ್ಪ ಿರುವ ಪ್ರದೇಶ - ಮಹಾಬಲಿಪುರಂ .
    “ ಚಿತ್ತಾಕ್ಕಾರಪುಳಿ ” ಎಂಬ ಬಿರುದುಳ್ಳ ಕಂಚಿಯ ಪಲ್ಲವ ಅರಸ - 1 ನೇ ಮಹೇಂದ್ರ ವರ್ಮನ್ .
    ಪಲ್ಲವ ಪದದ ಅರ್ಥ - ಬಳ್ಳಿ .
    “ ಪಲ್ಲವರ ನಾಡು ” ಪದದ ಅರ್ಥ - ( ತಮಿಳಿನಲ್ಲಿ ) - ತಗ್ಗು ಪ್ರದೇಶ .
    ಪಲ್ಲವರು ಎಂದರೇ - ತಗ್ಗು ಪ್ರದೇಶದ ಜನರು ಎಂದರ್ಥ.
    ಮಹಿಪವೊಲು ತಾಮ್ರ ಶಾಸನದ ಕರ್ತೃ - ಶಿವಸ್ಕಂದ ವರ್ಮ .
    ವಾಯಲೂರು ಸ್ತಂಭ ಶಾಸನದ ಕರ್ತೃ - ರಾಜ ಸಿಂಹ .
    ಐಹೊಳೆ ಶಾಸನದ ಕರ್ತೃ - ರವಿಕೀರ್ತಿ .
    ಕುಡಿಯ ಮಲೈ ಶಾಸನದ ಕರ್ತೃ - ಮಹೇಂದ್ರ ವರ್ಮ .
    “ ಮತ್ತವಿಲಾಸ ಪ್ರಹಸನದ ” ಕೃತಿಯ ಕರ್ತೃ - ಮಹೇಂದ್ರ ವರ್ಮ .


ಪಲ್ಲವರ ಮೂಲ

    ಪಾರ್ಥಿಯನ್ ಮೂಲ
    ವಾಕಾಟಕರ ಮೂಲ
    ಆಂದ್ರದ ಮೂಲ
    ಪುಲಿಂದರ ಮೂಲ
    ಸ್ಥಳೀಯ ಮೂಲ
    ರಾಜಕೀಯ ಇತಿಹಾಸ
    ಪಲ್ಲವರ ಸ್ಥಾಪಕ - ಬಬ್ಬು .
    ಪಲ್ಲವರ ಶಿವಸ್ಕಂದ ವರ್ಮ - ಮೊದಲ ಅರಸ .
    ಪಲ್ಲವರ ಪ್ರಸಿದ್ದ ದೊರೆ - ಶಿವ ಸ್ಕಂದ ವರ್ಮ .
    “ ಧರ್ಮ ಮಹಾ ರಾಜಾ ” ಎಂಬ ಬಿರುದನ್ನು ಹೊಂದಿದ್ದ ಪಲ್ಲವ ದೊರೆ - ಶಿವಸ್ಕಂದ ವರ್ಮ .
    ಬುದ್ದ ವರ್ಮ - ಶಿವ ಸ್ಕಂದ ವರ್ಮನ ನಂತರ ಅಧಿಕಾರಕ್ಕೆ ಬಂದವನು .ನಂತರದ ಅರಸರು 1 ನೇ ನರಸಿಂಹ ವರ್ಮನ್ , 2 ನೇ ಸ್ಕಂದ ವರ್ಮನ್ , ವಿಷ್ಣು ಗೋಪ , ಮೂರನೇ ಸ್ಕಂದ ವರ್ಮನ್ .
    ಕಂಚಿಯ ಪಲ್ಲವ ದೊರೆ ವಿಷ್ಣು ಗೋಪನನ್ನು ಸೋಲಿಸಿದ ಗುಪ್ತದೊರೆ - ಸಮುದ್ರ ಗುಪ್ತ .
    ಪಲ್ಲವ ಸಂತತಿಯಲ್ಲಿ ಅತ್ಯಂತ ಪ್ರಸಿದ್ದ ದೊರೆ - ಒಂದನೇ ಮಹೇಂದ್ರ ಮರ್ಮನ್ .
    ಇಮ್ಮಡಿ ಪುಲಿಕೇಶಿ ಸಮಕಾಲಿನ ದೊರೆ .- ಒಂದನೇ ಮಹೇಂದ್ರ ಮರ್ಮನ್ .
    ಎರಡನೇ ಪುಲಿಕೇಶಿಯೊಡನೆ ಯುದ್ದ ಮಾಡಿದ ಪಲ್ಲವ ದೊರೆ - ಒಂದನೇ ಮಹೇಂದ್ರ ಮರ್ಮನ್ ..
    ಮತ್ತ ವಿಲಾಸ , ವಿಚಿತ್ರ ಚಿತ್ತ , ಪರಮೇಶ್ವರ , ಚಿತ್ರಕಾರಪಲಿ , ಚೈತ್ಯಕಾರ ಗುಣಭಾರ , ಮುಂತಾದ ಬಿರುದುಳ್ಳ ಪಲ್ಲವ ಅರಸ - ಒಂದನೇ ಮಹೇಂದ್ರ ಮರ್ಮನ್ .
    ಕಲಹ ಪ್ರೀಯ ಎಂದು ಕರೆಯಲ್ಪಡುವ ಪಲ್ಲವ ದೊರೆ - ಒಂದನೇ ಮಹೇಂದ್ರ ಮರ್ಮನ್ ..
    ಸಂಸ್ಕೃತದಲ್ಲಿ ಭಗವದಚ್ಚುಕ ಕೃತಿಯ ಕರ್ತೃ - ಒಂದನೇ ಮಹೇಂದ್ರ ಮರ್ಮನ್ ..
    ಒಂದನೇ ಮಹೇಂದ್ರ ಮರ್ಮನ್ ಸಂಗೀತದ ಗುರುಗಳ - ರುದ್ರಾಚಾರ್ಯ .
    ಕರ್ನಾಟಕದ ಸಂಗೀತವನ್ನು ತಿಳಿಸುವ ಮೊಟ್ಟ ಮೊದಲ ಶಾಸನ - ಒಂದನೇ ಮಹೇಂದ್ರ ಮರ್ಮನ್ . “ಕುಡಿಮಿಯಾ ಮಲೈ ಶಾಸನ .”
    ಚೆಟ್ಟಿಕಾರಿ ಎಂದರೆ - ದೇಗುಲಗಳ ನಿರ್ಮಾಪಕ ಎಂದರ್ಥ .
    ಚೆಟ್ಟಿ ಕಾರಿ ಎಂಬ ಹೆಸರನ್ನು ಹೊಂದಿದ್ದ ಪಲ್ಲವ ದೊರೆ - ಒಂದನೇ ಮಹೇಂದ್ರ ಮರ್ಮನ್ ..
    “ಚಿತ್ರಜೀಕತಕಾಟ ” ಕೆರೆಯ ನಿರ್ಮಾತೃ - ಒಂದನೇ ಮಹೇಂದ್ರ ಮರ್ಮನ್ ..
    ಈ ಕೆರೆಯು ಯಾವ ಊರಿನಲ್ಲಿ ನಿರ್ಮಿಸಲಾಗಿದೆ - ಮಾಮಂದೂರ್ .
    ‘ವಾತಾಪಿ ಕೊಂಡ ಹಾಗೂ ಮಹಾಮಲ್ಲ ’ ಎಂಬ ಬಿರುದನ್ನು ಹೊಂದಿದ್ದ ಪಲ್ಲವ ಅರಸ - ಒಂದನೇ ಮಹೇಂದ್ರ ಮರ್ಮನ್ .
    ಒಂದನೇ ನರಸಿಂಹ ವರ್ಮನ ಕಾಲದಲ್ಲಿ ಕಂಚಿಗೆ ಬೇಟಿ ನೀಡದ ಚೀನಿಯಾತ್ರಿಕ - ಹ್ಯೂಯನ್ ತ್ಸಾಂಗ್ ,
    ಒಂದನೇ ನರಸಿಂಹ ವರ್ಮನ ಸೇನಾ ನಾಯಕ - ಸಿರೋತೃಂಡ ಅಥವಾ ಶಿರೋತ್ತುಂಡ ನಾಯನಾರ್ .
    ಪುಲಿಕೇಶಿಯನ್ನು ಬಗ್ಗು ಬಡಿದ ಪಲ್ಲವ ಅರಸ - ಒಂದನೇ ನರಸಿಂಹ

ಶಾತವಾಹನರು


ಶಾತವಾಹನರು
ಶಾತವಾಹನರು

    ಕರ್ನಾಟಕವನ್ನಾಳಿದ ಮೊದಲ ಹಿರಿಯ ಐತಿಹಾಸಿಕ ಸಾಮ್ರಾಜ್ಯ - ಶಾತವಾಹನರು .
    ಆರಂಭದಲ್ಲಿ ಶಾತವಾಹನರು ಇವರ ಸಾಮಂತರಾಗಿದ್ದರು - ಮೌರ್ಯರು .
    ಶಾತವಾಹನರ ರಾಜಧಾನಿ - ಪೈಥಾನ್ ಅಥವಾ ಪ್ರತಿಷ್ಠಾನ್.
    ಶಾತವಾಹನರು ಸುಮಾರು - 460 ವರ್ಷ ಸಾಮ್ರಾಜ್ಯ ಆಳಿದರು .
    ಶಾತವಾಹನರು ಈ ಮೂಲದವರು - ಆಂಧ್ರ ಮೂಲದವರು .
    ಪ್ರಸ್ತುತ ಪೈಥಾನ್ ಈ ಪ್ರದೇಶದಲ್ಲಿದೆ - ಮಹಾರಾಷ್ಟ್ರ ಜೌರಂಗಬಾದ್ ಜಿಲ್ಲೆಯಲ್ಲಿದೆ .


ರಾಜಕೀಯ ಇತಿಹಾಸ

    ಶಾತವಾಹನ ವಂಶದ ಸ್ಥಾಪಕ ದೊರೆ - ಸಿಮುಖ .
    ಸಿಮುಖನ ರಾಜಧಾನಿ - ಪೈಥಾನ್ .
    ಸಿಮುಖ ಮೌರ್ಯ ದೊರೆ ನಿಶಿರ್ಮನನ್ನು ಕೊಂದು ಸ್ವತಂತ್ರನಾದ.
    ಸಿಮುಖನನ್ನು “ ರಾಜ ಸಿಮುಖ ಶಾತವಾಹನ “ ಎಂದು ವರ್ಣಿಸಿರುವ ಶಾಸನ - ನಾನಾ ಘಾಟ್ ಶಾಸನ .
    ಸಿಮುಖನಿಗೆ “ ಶಾತವಾಹನ “ ಎಂಬ ಹೆಸರನ್ನು ಕೊಟ್ಟಿರುವ ಗ್ರಂಥ - ಜೈನ ಗ್ರಂಥ .
    ಸಿಮುಖನ ನಂತರ ಅಧಿಕಾರಕ್ಕೆ ಬಂದವರು - ಇವನ ತಮ್ಮ ಕೃಷ್ಣ .
    ಒಂದನೇ ಶಾತಕರ್ಣಿ ಈತ - ಸಿಮುಖನ ಮಗ .
    ನಾನಾ ಘಾಟ್ ಶಾಸನದ ಕರ್ತೃ - ನಾಗನೀಕ .
    “ ದಕ್ಷಿಣ ಪಥ ಸಾರ್ವಬೌಮ “ ಹಾಗೂ ಅಪ್ರತ್ರಿಹಿತ ಎಂಬ ಬಿರುದುಳ್ಳ ಅರಸ - ಒಂದನೇ ಶಾತಕರ್ಣಿ .
    ಶಾತವಾಹನರ ಏಳನೇ ದೊರೆ - ಹಾಲ .
    ಪ್ರಾಕೃತದ ಶೃಂಗಾರ ಕಾವ್ಯದ ಹೆಸರು - ಗಥಾಸಪ್ತಸತಿ .
    ಗಥಾಸಪ್ತಸತಿ ಕೃತಿಯ ಕರ್ತೃ - ಹಾಲ
    “ ಬೃಹತ್ ಕಥಾ ಅಥವಾ ವಡ್ಡ ಕಥಾ “ ಕೃತಿಯ ಕರ್ತೃ - ಗುಣಾಡ್ಯ .
    ಹಾಲನ ಪತ್ನಿಯ ಹೆಸರು - ಲೀಲಾವತಿ .
    ಹಾಲನ ರಾಜ್ಯ ಭಾಷೆ - ಪ್ರಾಕೃತ,
    ಶಾತವಾಹನರ ಪ್ರಸಿದ್ಧ ದೊರೆ - ಗೌತಮೀಪುತ್ರ ಶಾತಕರ್ಣಿ
    ಗೌತಮೀಪುತ್ರ ಶಾತಕರ್ಣಿಯ ತಾಯಿಯ ಹೆಸರು - ಗೌತಮೀ ಬಾಲಾಶ್ರೀ
    ಗುಹಾಂತರ ನಾಸಿಕ್ ಶಾಸನದ ಕರ್ತೃ -ಗೌತಮೀ ಬಾಲಾಶ್ರೀ
    ತ್ರೈ ಸಮುದ್ರ ತೋಯಾ ಪಿತಾವಾಹನ ಹಾಗೂ ಶಾತವಾಹನ ಕುಲ ಪ್ರತಿಷ್ಠಾಪಿತ ಎಂಬ ಬಿರುದುಳ್ಳ ಅರಸ -ಗೌತಮೀಪುತ್ರ ಶಾತಕರ್ಣಿ
    ದಕ್ಷಿಣ ಪಥೇಶ್ವರ ಎಂಬ ಬಿರುದನ್ನು ಹೊಂದಿದ್ದ ಶಾತವಾಹನ ದೊರೆ -ಪುಲುಮಾವಿ

ಶಾತವಾಹನರ ಸಾಂಸ್ಕೃತಿಕ ಕೊಡುಗೆಗಳು
ಆಡಳಿತ:-

    ಶಾತವಾಹನರ ಆಡಳಿತದ ಮುಖ್ಯಸ್ಥ -ರಾಜ
    ಪ್ರಾಂತ್ಯದ ರಾಜ್ಯಪಾಲ - ಅಮಾತ್ಯ
    ರಾಜನ ಆಪ್ತ ಸಲಹೆಗಾರ ಹಾಗೂ ಸಹಾಯಕ -ರಾಜಮಾತ್ಯ
    ಮುಖ್ಯಕಾರ್ಯದ ನಿರ್ವಾಹಕ ಅಧಿಕಾರಿ -ಮಹಾಮಾತ್ಯ
    ಸರಕು ಸರಂಜಾಮುಗಳ ಮೇಲ್ವಚಾರಕ -ಬಂಡಾರಿಕ
    ಕೋಶಾಧ್ಯಕ್ಷ - ಹೆರಾಣಿಕ
    ವಿದೇಶಾಂಗ ವ್ಯವಹಾರದ ರಾಯಭಾರಿ -ಮಹಾಸಂಧಿ ವಿಗ್ರಾಹಿತ
    ರಾಜನ ಆಜ್ಞೆಗಳನ್ನು ಬರೆಯುವವನು - ಲೇಖಕ
    ಸಾಮ್ರಾಜ್ಯವನ್ನು ಅಹರ ,ವಿಷಯ,ನಿಗಮ ಮತ್ತು ಗ್ರಾಮಗಳಾಗಿ ವಿಂಗಡಿಸಲಾಗಿತ್ತು
    ಅಹರದ ಮುಖ್ಯಸ್ಥ -ಅಮಾತ್ಯ
    ಪಟ್ಟಣಗಳ ಆಡಳಿತ ವ್ಯವಸ್ಥೆ -ನಿಗಮದ ಅಧೀನದಲ್ಲಿ
    ಗ್ರಾಮದ ಮೇಲ್ವಿಚಾರಕ -ಗ್ರಾಮೀಣಿ
    ಸಾಮಾಜಿಕ ಸ್ಥಿತಿಗತಿ
    ಸಮಾಜದಲ್ಲಿದ್ದ ಕುಟುಂಬದ ಪದ್ದತಿ -ಅವಿಭಕ್ತ ಕುಟುಂಬ ಪದ್ದತಿ
    ಸಮಾಜದಲ್ಲಿ ಮಹಿಳೆಯರು ಪಡೆಯುತ್ತಿದ್ದ ಬಿರುದುಗಳು - ಮಹಾಭೋಜ, ಮಹಾರತಿ,ಸೇನಾಪತಿ,
    ಶಾತವಾಹನರ ರಾಜವಂಶ -ಮಾತೃ ಪ್ರಧಾನ
    ಸಮಾಜದ ವಿಭಾಗಗಳು -ಮಹಾರತಿ ,ಮಹಾಭೋಜಕ , ಸೇನಾಪತಿ ,ಹಾಗೂ ಸಾಮಾನ್ಯ ವರ್ಗ


ಆರ್ಥಿಕ ಸ್ಥಿತಿಗತಿ

    ಶಾತವಾಹನರ ಮುಖ್ಯ ಕಸುಬು -ಕೃಷಿ
    ರಾಜ್ಯದ ಆದಾಯದ ಮೂಲ - ಭೂಕಂದಾಯ
    ಜನತೆ ರಾಜ್ಯಕ್ಕೆ ಕೊಡಬೇಕಾದ ಭಾಗ - 1/6
    ಈ ದೇಶಗಳೊಂದಿಗೆ ವ್ಯಾಪಾರ ಸಂಬಂಧವನ್ನು ಹೊಂದಿದ್ದರು, - ಯುರೋಪ್ ಹಾಗೂ ರೋಮ್
    ಇವರ ಕಾಲದ ವೃತ್ತಿ ಸಂಘಗಳನ್ನು ಈ ಹೆಸರಿನಿಂದ ಕರೆಯಲಾಗಿದೆ. - ಶ್ರೇಣಿ .
    ವೃತ್ತಿ ಸಂಘದ ಮುಖ್ಯಸ್ಥನನ್ನ ಈ ಹೆಸರಿನಿಂದ ಕರೆಯಲಾಗಿದೆ - ಶೇಠಿ .
    ಶಾತವಾಹನರ ಪ್ರಮುಖ ನಾಣ್ಯಗಳು - ದಿನಾರ , ಸುವರ್ಣ ( ಚಿನ್ನ ) ಕುಷಣ ( ಬೆಳ್ಳಿ ) ಹಾಗೂ ಕರ್ಪಣ , ದ್ರಮ್ಮ , ಪಣ ಗದ್ಯಾಣ .
    ಹಾಲನ ಗಾಥಸಪ್ತ ಸತಿಯು ಈ ದೇವರ ಸ್ತುತಿಯೊಂದಿಗೆ ಪ್ರಾರಂಭವಾಗುತ್ತದೆ - ಶಿವ .
    ಶಾತವಾಹನರ ಪೋಷಣಿಯಲ್ಲಿದ್ದ ಭಾಷೆ - ಪ್ರಾಕೃತ ಮತ್ತು ಸಂಸ್ಕೃತ .
    ಶಾತವಾಹನರ ಆಡಳಿತ ಭಾಷೆ - ಪ್ರಾಕೃತ .
    ಪ್ರಭೂತಸಾರ , ರಾಯನಸಾರ , ಸಮಯಸಾರ , ಪ್ರವಚನಸಾರ ಮತ್ತು ದ್ವಾದಶನು ಪ್ರೇಕ್ಷ ಕೃತಿಗಳ ಕರ್ತೃ - ಜೈನ ಪಂಡಿತ ಕಂದಾಚಾರ್ಯ .
    “ ಕವಿ ಪುಂಗವ “ ಎಂಬ ಬಿರುದು ಪಡೆದ ದೊರೆ - ಹಾಲ .
    ಹಾಲನ ಸಿಲೋನ್ ದಂಡೆ ಯಾತ್ರೆಗಳನ್ನು ತಿಳಿಸುವ ಕೃತಿ - ಲೀಲಾವತಿ .
    ಗುಣಾಡ್ಯನ ಬೃಹತ್ ಕಥಾ ಈ ಭಾಷೆಯಲ್ಲಿದೆ - ಪೈಶಾಚ .
    “ ಮಾಧ್ಯಮಿಕ ಸೂತ್ರ “ ಕೃತಿಯ ಕರ್ತೃ - ನಾಗಾರ್ಜುನ .
    “ಕಾತಂತ್ರ ಸಂಸಕೃತದ “ ವ್ಯಾಕರಣ ಕೃತಿಯ ಕರ್ತೃ - ಸರ್ವವರ್ಮ.
    “ ಅಮರಾವತಿಯ ಸ್ಥೂಪ “ ಇವರ ಕಾಲಕ್ಕೆ ಸೇರಿದ್ದು - ಶಾತವಾಹನರು .
    ಶಾತವಾಹನರ ನಿರ್ಮಿಸಿದ ಸ್ಥೂಪಗಳಲ್ಲಿ ಅತ್ಯಂತ ದೊಡ್ಡದ್ದು - ಅಮರಾವತಿ ಸ್ಥೂಪ .
    ಅಜಂತಾ ಗುಹಾಂತರ ದೇವಾಲಯ ಇವರ ಕಾಲದಿಂದ ಆರಂಭಗೊಂಡಿತು - ಶಾತವಾಹನರು .

Extra Tips :-

    ಶಾತವಾಹನರನ್ನು “ ಕುಂತಲ ದೊರೆ “ ಎಂದು ಸಂಭೋದಿಸಿದ ಕೃತಿಯ ಹೆಸರೇನು - ರಾಜ ಶೇಖರ ಕವಿಯ “ಕಾವ್ಯ ಮಿಮಾಂಸೆ “ .
    ಹಾಲ ದೊರೆಯ ಇನ್ನೊಂದು ಹೆಸರು - ಹಾಲಾಯುಧ .
    ಬನವಾಸಿಯ ಪ್ರಾಚೀನ ಹೆಸರು - ವೈಜಯಂತಿ ಪುರ ( ವಿಜಯ ಪಕಾಕೆಪುರ ) .
    ಪುಲುಮಾಯಿಯ ರಾಜಧಾನಿ - ಬನವಾಸಿ .
    ಶಾತವಾಹನರ ರಾಜ್ಯದ ವಿಭಾಗಳಳು - ಜನಪದ ( ಡಿವಿಷನ್ ) ವಿಷಯ ( ಜಿಲ್ಲೆ ) ಸೀಮೆ ( ತಾಲ್ಲೂಕ್ ).
    ಶಾತವಾಹನರ ಸಾಗರೋತ್ತರ ವ್ಯಾಪಾರದ ಕುರಿತು ಬೆಳಕು ಚೆಲ್ಲುವ ಗ್ರೀಕ್ ಕೃತಿ - ಅನಾಮದೇಯ - Periples of the Erithriyan Sea .
    ಗುಪ್ತರು ಮತ್ತು ಚೋಳರ ಕಾಲದ “ ಬೃಹತ್ ಭಾರತದ “ ಸಾಧನೆಗೆ ನಾಂದಿ ಹಾಡಿದವರು - ಶಾತವಾಹನರು .
    “ ಬಾರತದ ಪ್ರಪ್ರಥಮ ಶಿವದೇವಾಲಯ “ ಎಂದು ಪ್ರಸಿದ್ದಿಯನ್ನು ಪಡೆದ ದೇವಾಲಯ - ತಾಳಗುಂದದ ಏಕ ಮಂಟಪದ ಶಿವ ದೇವಾಲಯ “ .
    - ತಾಳಗುಂದದ ಏಕ ಮಂಟಪದ ಶಿವ ದೇವಾಲಯ ಇವರ ಕಾಲಕ್ಕೆ ಸೇರಿದೆ - ಶಾತವಾಹನರು .
    ಶಾತವಾಹನರ ವರ್ತಕರನ್ನು

ಸೋಮವಾರ, ನವೆಂಬರ್ 17, 2014

★ ಸಾಮಾನ್ಯ ಜ್ಞಾನ (ಭಾಗ - 8) General Knowledge (Part-8): ★ ಸಾಮಾನ್ಯ ಜ್ಞಾನ (ಭಾಗ - 9) General Knowledge (Part-9):


★ ಸಾಮಾನ್ಯ ಜ್ಞಾನ (ಭಾಗ - 8) General Knowledge (Part-8):

 ★ ಸಾಮಾನ್ಯ ಜ್ಞಾನ (ಭಾಗ - 9) General Knowledge (Part-9):


★ ಕರ್ನಾಟಕದ ಮೊದಲ ಮಹಿಳೆಯರು

300) ಕರ್ನಾಟಕದ ಪ್ರಥಮ ವಚನಗಾರ್ತಿ ಯಾರು?
- ಅಕ್ಕಮಹಾದೇವಿ


301) ಕರ್ನಾಟಕದ ಪ್ರಥಮ ಪತ್ರಕರ್ತೆ / ಪ್ರಕಾಶಕಿ ಯಾರು?
- ನಂಜನಗೂಡು ತಿರುಮಲಾಂಬಾ


302) ನಾಟಕ ರಂಗದ ಮೇಲೆ ಏರಿದ ಕನ್ನಡದ ಮೊದಲ ಸ್ತ್ರೀ ಯಾರು?
- ಗಂಗೂಬಾಯಿ ಗುಳೇದಗುಡ್ಡ


303) ಕರ್ನಾಟಕದ ಪ್ರಥಮ ಮಹಿಳಾ ಮಂತ್ರಿ ಯಾರು?
- ಗ್ರೇಸ್ ಠಕ್ಕರ್


304) ಅಖಿಲ ಭಾರತದ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ಮಹಿಳಾ ಅಧ್ಯಕ್ಷರು ಯಾರು?
- ಜಯದೇವಿ ತಾಯಿ ಲಿಗಾಡೆ


305) ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಮೊದಲ ಕನ್ನಡಿತಿ ಯಾರು?
- ಅನುಪಮಾ ನಿರಂಜನ


306) ಕನ್ನಡದ ಪ್ರಥಮ ನವೋದಯ ಕವಯಿತ್ರಿ ಯಾರು?
- ಬೆಳಗೆರೆ ಜಾನಕಮ್ಮ


★'''''★'''''★


★ ಪತ್ರಿಕಾ ಲೋಕದ ಪ್ರಥಮರು ★

307) ಕರ್ನಾಟಕದ ಪ್ರಥಮ ಪತ್ರಿಕೆ ಯಾವುದು?
- ಮಂಗಳೂರು ಸಮಾಚಾರ (೧೮೪೮)


308) ಕರ್ನಾಟಕದ ಪ್ರಥಮ ದಿನಪತ್ರಿಕೆ ಯಾವುದು?
- ಸೂರ್ಯೋದಯ ಪ್ರಕಾಶಿಕ (೧೮೭೦)


309) ಕರ್ನಾಟಕದ ಪ್ರಥಮ ಕನ್ನಡ e-ಪತ್ರಿಕೆ ಯಾವುದು?
- ವಿಶ್ವಕನ್ನಡ


310) ಕರ್ನಾಟಕದ ಪ್ರಥಮ ವಾರ ಪತ್ರಿಕೆ ಯಾವುದು?
- ಸುಬುದ್ಧಿ ಪ್ರಕಾಶ (೧೮೫೦)


311) ಕರ್ನಾಟಕದ ಪ್ರಥಮ ವಿಜ್ಞಾನ ಪತ್ರಿಕೆ ಯಾವುದು?
- ವಿಜ್ಞಾನ


312) ಕರ್ನಾಟಕದ ಪ್ರಥಮ ವಿಡಿಯೋ ಪತ್ರಿಕೆ ಯಾವುದು?
- ಬೆಳ್ಳಿಚುಕ್ಕಿ


313) ಕರ್ನಾಟಕದ ಪ್ರಥಮ ಮಕ್ಕಳ ಪತ್ರಿಕೆ ಯಾವುದು?
- ಮಕ್ಕಳ ಪುಸ್ತಕ


314) ಕರ್ನಾಟಕದ ಪ್ರಥಮ ಮಹಿಳಾ ಪತ್ರಿಕೆ ಯಾವುದು?
- ಕರ್ನಾಟಕ ನಂದಿನಿ (೧೯೧೩)


315) ಕರ್ನಾಟಕದ ಪ್ರಥಮ ಸಾಹಿತ್ಯಿಕ ವೈಜ್ಞಾನಿಕ ಪತ್ರಿಕೆ ಯಾವುದು?
- ಕರ್ನಾಟಕ ಜ್ಞಾನ ಮಂಜರಿ (೧೮೭೮)


316) ಕರ್ನಾಟಕದ ಪ್ರಥಮ ಶಿಕ್ಷಣ ಪತ್ರಿಕೆ ಯಾವುದು?
- ಕನ್ನಡ ಜ್ಞಾನ ಬೋಧಿನಿ (೧೮೬೨)


317) ಕರ್ನಾಟಕದ ಪ್ರಥಮ ಜಿಲ್ಲಾ ಪತ್ರಿಕೆ ಯಾವುದು?
- ಜ್ಞಾನೋದಯ (ಶಿವಮೊಗ್ಗ)


318) ಕನ್ನಡದಲ್ಲಿ ಪ್ರಾರಂಭವಾದ ಮೊದಲ ಕಾಮಶಾಸ್ತ್ರ ಪತ್ರಿಕೆ ಯಾವುದು?
- ಪ್ರೇಮ


319) ಕರ್ನಾಟಕದ ಮೊಟ್ಟಮೊದಲ ಕಾನೂನು ಪತ್ರಿಕೆ ಯಾವುದು?
- ನ್ಯಾಯ ಸಂಗ್ರಹ


320) ಕರ್ನಾಟಕದ ಮೊಟ್ಟಮೊದಲ ಚಲನಚಿತ್ರ ಪತ್ರಿಕೆ ಯಾವುದು?
- ಸಿನಿಮಾ


321) ಕನ್ನಡದಲ್ಲಿ ಆರಂಭಗೊಂಡ ಮೊದಲ ಹಾಸ್ಯ ಪತ್ರಿಕೆ ಯಾವುದು?
- ವಿಕಟ ಪ್ರತಾಪ


322) ಅತಿ ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ಕನ್ನಡದ ಮೊದಲ ಪತ್ರಿಕೆ ಯಾವುದು?
- ಉದಯವಾಣಿ



★'''''★'''''★



★ ಕರ್ನಾಟಕದ ಸಾಹಿತ್ಯ ಲೋಕ  ಪ್ರಥಮರು ★


323) ಕನ್ನಡದ ಮೊದಲ ಕೃತಿ ಯಾವುದು?
- ಕವಿರಾಜಮಾರ್ಗ


324) ಕನ್ನಡದಲ್ಲಿ ರಚನೆಗೊಂಡ ಮೊದಲ ಕಾವ್ಯ ಯಾವುದು?
- ಆದಿಪುರಾಣ


325) ಕನ್ನಡದ ಮೊದಲ ಗದ್ಯ ಕೃತಿ ಯಾವುದು?
- ವಡ್ಡಾರಾಧನೆ


326) ಕನ್ನಡದಲ್ಲಿ ರಚನೆಗೊಂಡ ಮೊದಲ ನಾಟಕ ಯಾವುದು?
- ಮಿತ್ರಾವಿಂದಾ ಗೋವಿಂದಾ


327) ಕನ್ನಡದ ಮೊದಲ ಗೀತ ನಾಟಕ ಯಾವುದು?
- ಮುಕ್ತದ್ವಾರ


328) ಕನ್ನಡದ ಮೊದಲ ಜ್ಯೋತಿಷ್ಯ ಗ್ರಂಥ ಯಾವುದು?
- ಜಾತಕ ತಿಲಕ ( ಶ್ರೀಧರಾಚಾರ್ಯ )


329) ಕನ್ನಡದ ಮೊದಲ ಸ್ವತಂತ್ರ ಪೌರಾಣಿಕ ನಾಟಕ ಯಾವುದು?
- ಪೃಥು ವಿಜಯ


330) ಕನ್ನಡದಲ್ಲಿ ರಚನೆಗೊಂಡ ಮೊದಲ ಗಾದೆಗಳ ಸಂಕಲನ ಯಾವುದು?
- ಕನ್ನಡ ಗಾದೆಗಳು


331) ಕನ್ನಡದಲ್ಲಿ ರಚನೆಗೊಂಡ ಮೊದಲ ಒಗಟುಗಳ ಸಂಗ್ರಹ ಯಾವುದು?
- ಮಕ್ಕಳ ಒಡಪುಗಳು


332) ಕನ್ನಡದಲ್ಲಿ ರಚನೆಗೊಂಡ ಮೊದಲ ಪ್ರಬಂಧ ಸಂಕಲನ ಯಾವುದು?
- ಲೋಕರಹಸ್ಯ


333) ಕನ್ನಡದ ಮೊದಲ ಛಂದಶಾಸ್ತ್ರ ಗ್ರಂಥ ಯಾವುದು?
- ಛಂದೋಂಬುಧಿ


334) ಕನ್ನಡದ ಮೊದಲ ವೈದ್ಯ ಗ್ರಂಥ ಯಾವುದು?
- ಗೋವೈದ್ಯ ( ಕೀರ್ತಿವರ್ಮ )


335) ಕನ್ನಡದ ಮೊದಲ ವಿಷಯ ವಿಶ್ವಕೋಶ ಯಾವುದು?
- ವಿವೇಕ ಚಿಂತಾಮಣಿ


336) ಕನ್ನಡದ ಮೊದಲ ವಿಶ್ವಕೋಶ ಯಾವುದು?
- ಲೋಕೋಪಕಾರ


337) ಕನ್ನಡದಲ್ಲಿ ರಚನೆಗೊಂಡ ಮೊದಲ ಮಕ್ಕಳ ವಿಶ್ವಕೋಶ ಯಾವುದು?
- ಬಾಲ ಪ್ರಪಂಚ


338) ಕನ್ನಡದ ಮೊದಲ ನವ್ಯತೆಯನ್ನೊಳಗೊಂಡ ಕಾದಂಬರಿ ಯಾವುದು?
- ವಿಶ್ವಾಮಿತ್ರನ ಸೃಷ್ಟಿ (ಶ್ರೀರಂಗ)


339) ಕನ್ನಡದಲ್ಲಿ ರಚನೆಗೊಂಡ ಮೊದಲ ಮನೋವೈಜ್ಞಾನಿಕ ಕಾದಂಬರಿ ಯಾವುದು?
- ಅಂತರಂಗ ( ದೇವುಡು )


340) ಕನ್ನಡದ ಮೊದಲ ವ್ಯಾಕರಣ ಗ್ರಂಥ ಯಾವುದು?
- ಶಬ್ದಮಣಿ ದರ್ಪಣ


341) ಕನ್ನಡದ ಮೊದಲ ಲಾಕ್ಷಣಿಕ ಗ್ರಂಥ ಯಾವುದು?
- ಕವಿರಾಜ ಮಾರ್ಗ


342) ಮೊಟ್ಟಮೊದಲು ಬೈಬಲ್ ನ್ನು ಕನ್ನಡೀಕರಣಗೊಳಿಸಿದವರು ಯಾರು?
 - ಜಾನ್ ಹ್ಯಾಂಡ್ಸ್


343) ಕನ್ನಡದ ಮೊದಲ ಐತಿಹಾಸಿಕ ನಾಟಕಕಾರ ಯಾರು?
- ಸಂಸ


344) ಕನ್ನಡದಲ್ಲಿ ರಚನೆಗೊಂಡ ಮೊದಲ ಪ್ರವಾಸ ಕಥನ ಯಾವುದು?
 - ದಕ್ಷಿಣ ಭಾರತ ಯಾತ್ರೆ


345) ಕನ್ನಡದಲ್ಲಿ ರಚನೆಗೊಂಡ ಮೊದಲ ಪತ್ತೇದಾರಿ ಕಾದಂಬರಿ ಯಾವುದು?
- ಚೋರಗ್ರಹಣ ತಂತ್ರ


346) ಕನ್ನಡದ ಮೊದಲ ಆಯುರ್ವೇದ ಗ್ರಂಥ ಯಾವುದು?
- ಕರ್ಣಾಟಕ ಕಲ್ಯಾಣಕಾರಕ


347) ಕನ್ನಡದ ಮೊದಲ ಸ್ವತಂತ್ರ ಸಾಮಾಜಿಕ ಕಾದಂಬರಿ ಯಾವುದು?
- ಇಂದಿರಾಬಾಯಿ


348) ಕನ್ನಡದಲ್ಲಿ ರಚನೆಗೊಂಡ ಮೊದಲ ಐತಿಹಾಸಿಕ ಕಾದಂಬರಿ ಯಾವುದು?
- ಮುದ್ರಾಮಂಜೂಷ


349) ಕನ್ನಡದಲ್ಲಿ ರಚನೆಗೊಂಡ ಮೊದಲ ಜೀವನಚರಿತ್ರೆ ಯಾವುದು?
- ಕುಣಿಗಲ್ ರಾಮಾಶಾಸ್ತ್ರಿಗಳ ಜೀವನ ಚರಿತ್ರೆ


350) ಕನ್ನಡದ ಮೊದಲ ಅಭಿನಂದನಾ ಗ್ರಂಥ ಯಾವುದು?
- ಸಂಭಾವನೆ ( ಬಿ.ಎಂ.ಶ್ರೀ.ಯವರಿಗೆ )


351) ಕನ್ನಡದಲ್ಲಿ ರಚನೆಗೊಂಡ ಮೊದಲ ಇಂಗ್ಲೀಷ್ - ಕನ್ನಡ ನಿಘಂಟುಕಾರ ಯಾರು?
- ವಿಲಿಯಮ್ ರೀವ್ಸ್


352) ಕನ್ನಡದ ಮೊದಲ ತಾಂತ್ರಿಕ ಪದಕೋಶ ಯಾವುದು?
- ಔದ್ಯಮಿಕ ನಿಘಂಟು


353) ಕನ್ನಡದ ಮೊದಲ ಕಾವ್ಯ ನಿಘಂಟು ಯಾವುದು?
- ರನ್ನಕಂದ


354) ಕನ್ನಡದ ಮೊದಲ ಗದ್ಯ ನಿಘಂಟು ಯಾವುದು?
- ಕರ್ಣಾಟಕ ಶಬ್ದಸಾರ


355) ಕನ್ನಡದಲ್ಲಿ ರಚನೆಗೊಂಡ ಮೊದಲ ವೈದ್ಯಕೀಯ ನಿಘಂಟು ಯಾವುದು?
- ವೈದ್ಯ ಪದಕೋಶ


★'''''★'''''★



★ ಬಣ್ಣದ ಲೋಕದ ಪ್ರಥಮರು ★


356) ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡದ ಮೊದಲ ಚಿತ್ರ ಯಾವುದು

★ ಸಿವಿಲ್ ಪೊಲೀಸ್ ನೇಮಕಾತಿ ಪರೀಕ್ಷೆ 2014 ರ ಉತ್ತರಗಳು: (CIVIL POLICE CET KEY ANSWERS 2014)


★ ಸಿವಿಲ್ ಪೊಲೀಸ್ ನೇಮಕಾತಿ ಪರೀಕ್ಷೆ 2014 ರ ಉತ್ತರಗಳು: (CIVIL POLICE CET KEY ANSWERS 2014)

POLCET-2014

★ ಸಿವಿಲ್ ಪೊಲೀಸ್ ನೇಮಕಾತಿ ಪರೀಕ್ಷೆ 2014 ರ ಉತ್ತರಗಳು:                  
(CIVIL POLICE CET KEY ANSWERS 2014)                                                          

1. ಬಾದಾಮಿಯಲ್ಲಿ ಬೃಹತ್ ಗುಡ್ಡವನ್ನು ಕೊರೆದು ಗುಹಾಂತರ ದೇವಾಲಯಗಳನ್ನು ನಿರ್ಮಿಸಿದವರು ಯಾರು?
— ಚಾಲುಕ್ಯರು

2. ಹೊಯ್ಸಳರ ರಾಜಧಾನಿ ಯಾವುದು?
— ದ್ವಾರಸಮುದ್ರ

3. ಮಧ್ಯಕಾಲೀನ ಭಾರತದ ಮೊದಲ ಮುಸ್ಲಿಂ ಮಹಿಳಾ ಸಾಮ್ರಾಜ್ಞಿ ಯಾರು?
— ರಜಿಯಾ ಬೇಗಂ

4. ಮಧ್ಯಕಾಲೀನ ಚಕ್ರವರ್ತಿಯಾದ ಅಕ್ಬರನ ಮೂಲ ಹೆಸರು ಯಾವುದು?
— ಜಲಾಲ್-ಉದ್-ದೀನ್ ಮಹಮದ್

5. ಯಾರನ್ನು ಆಧುನಿಕ ಮೈಸೂರಿನ ಶಿಲ್ಪಿ ಮತ್ತು ನಿರ್ಮಾತೃ ಎಂದು ಪರಿಗಣಿಸಲಾಗಿದೆ?
— ಸರ್ ಎಂ ವಿಶ್ವೇಶ್ವರಯ್ಯ
6. ______________ ನು ಬರೆದ ಕವಿರಾಜಮಾರ್ಗದಲ್ಲಿ ಕರ್ನಾಟಕವು ದಕ್ಷಿಣದಲ್ಲಿ ಕಾವೇರಿ ನದಿಯಿಂದ ಉತ್ತರದಲ್ಲಿ ಗೋದಾವರಿಯವರೆಗೂ ವಿಸ್ತರಿಸಿದ್ದ ಬಗ್ಗೆ ಉಲ್ಲೇಖವಿದೆ.
— ಶ್ರೀ ವಿಜಯ

7. ಉತ್ಖನನ ಸಂದರ್ಭದಲ್ಲಿ ದೊರೆತ ಪುರಾತತ್ವ ಪಳೆಯುಳಿಕೆಗಳನ್ನು ಯಾವ ವಿಧಾನಗಳಿಂದ ವೆಜ್ನಾನಿಕ ಪರಿಕ್ಷೆಗೊಳಪಡಿಸಿ ಅವುಗಳ ಕಾಲ ಮತ್ತು ಪ್ರಾಚೀನತೆಯನ್ನು ನಿರ್ಧರಿಸಲಾಗುತ್ತದೆ.?
— ಕಾರ್ಬನ್ 14 ಮತ್ತು ಪೊಟ್ಯಾಷಿಯಂ                                                                
8.ಪಂಚಾಕ್ಷರಿ ಗವಾಯಿರವರು ಯಾವ ಸಂಗೀತ ಪರಂಪರೆಗೆ ಸೇರಿದವರು ?
— ಹಿಂದೂಸ್ಥಾನಿ ಸಂಗೀತ                                                                            
9.ಕೆಳಗಿನವುಗಳನ್ನು ಹೊಂದಿಸಿ ಬರೆಯಿರಿ :
ಎ) ಚಾಂದ್ ಬರ್ದಾಯಿ     1. ವಿಕ್ರಮಾಂಕದೇವಚರಿತ
ಬಿ) ಬಿಲ್ಹಣ                    2. ಅರ್ಥಶಾಸ್ತ್ರ
ಸಿ) ಕಲ್ಹಣ                    3. ಪೃಥ್ವಿರಾಜರಾಸೋ
ಡಿ) ಕೌಟಿಲ್ಯ                  4. ರಾಜತರಂಗಿಣಿ
ಉತ್ತರ:    ಎ-3, ಬಿ-1, ಸಿ-4, ಡಿ-2                                                                  
10. ಈ ಕೆಳಗೆ ಹೆಸರಿಸಿರುವ ಯಾವ ಪ್ರದೇಶವು ಕರ್ನಾಟಕದ ನವಶಿಲಾಯುಗ ತಾಣವಾಗಿರುವುದಿಲ್ಲ?
— ಬಾದಾಮಿ

11. ಭಾರತ ಸಂವಿಧಾನದ 24ನೇ ವಿಧಿಯ ಪ್ರಕಾರ ಎಷ್ಟು ವರ್ಷಕ್ಕಿಂತ ಕಿರಿಯ ವಯಸ್ಸಿನ ಮಕ್ಕಳನ್ನು ದುಡಿಮೆಗೆ ನೇಮಿಸುವುದನ್ನು ನಿಷೇಧಿಸಲಾಗಿದೆ?  
— 14 ವರ್ಷ

12. ನಮ್ಮ ಸಂವಿಧಾನದ ಯಾವ ವಿಧಿಯು ಅಸ್ಪೃಷ್ಯತಾ ಆಚರಣೆಯನ್ನು ತೊಡೆದು ಹಾಕಿದೆ?
— 17 ನೇ ವಿಧಿ

13. ಕೆಳಗಿನ ರಾಷ್ಟ್ರಗಳ ಪೈಕಿ ಯಾವ ರಾಷ್ಟ್ರವು ಭಾರತದೊಂದಿಗೆ ಅತ್ಯಂತ ಉದ್ದನೆಯ ಗಡಿ ಹೊಂದಿದೆ?
— ಬಾಂಗ್ಲಾದೇಶ

14. ಹಿಮಾಲಯ ಪರ್ವತ ಶ್ರೇಣಿಯು ಪಶ್ಚಿಮದಲ್ಲಿ __________ ದಿಂದ ಪ್ರಾರಂಭವಾಗುತ್ತದೆ?
— ಪಾಮಿರ್ ಗ್ರಂಥಿ

15. ಭಾರತದ ಪಶ್ಚಿಮ ಕರಾವಳಿ ತೀರದಲ್ಲಿ _______________ ಇದೆ.
— ಅರಬ್ಬೀ ಸಮುದ್ರ

16. ಸಿಂಧೂ ನಾಗರೀಕತೆಯ ವಿಶಿಷ್ಟ ಲಕ್ಷಣ ಯಾವುದು?
— ನಗರ ಯೋಜನೆ

17. ಜೈನ ಧರ್ಮದ ಮೊತ್ತಮೊದಲ ತೀರ್ಥಂಕರ ಯಾರು?
— ವೃಷಭನಾಥ

18. ಬೌದ್ಧ ಧರ್ಮವನ್ನು ಹರಡಲು ಅಫಘಾನಿಸ್ಥಾನ, ಬರ್ಮಾ, ಶ್ರೀಲಂಕಾ ಮತ್ತು ಯೂರೋಪಿಗೆ ನಿಯೋಗಗಳನ್ನು ಕಳುಹಿಸಿದ ದೊರೆ ಯಾರು?
— ಅಶೋಕ

19. ಪ್ರಾಚೀನ ಭಾರತದ ಶ್ರೇಷ್ಠ ಗಣಿತಶಾಸ್ತ್ರಜ್ಞ ಮತ್ತು ಖಗೋಳ ವಿಜ್ಞಾನಿ ಯಾರು?
— ಆರ್ಯಭಟ

20. _________ ರವರು ವೃತ್ತಿ ರಂಗಭೂಮಿ ಕ್ಷೇತ್ರದಲ್ಲಿ ಖ್ಯಾತನಾಮರಾಗಿದ್ದಾರೆ?
— ಮಾಸ್ಟರ್ ಹಿರಣ್ಣಯ್ಯ

21. ಈ ಕೆಳಗಿನವುಗಳಲ್ಲಿ ಯಾವುದು ವಾಣಿಜ್ಯ ಬೆಳೆ?
— ರಬ್ಬರ್

22. ಈ ಕೆಳಗಿನವುಗಳಲ್ಲಿ ಯಾವುದು ಅಣು ಖನಿಜ?
— ಯುರೇನಿಯಂ

23. ಮರ್ಮಗೋವಾ ಬಂದರು ಯಾವ ರಾಜ್ಯದಲ್ಲಿದೆ?
— ಗೋವಾ

24. ಪ್ರಪಂಚದ ಅತಿಹೆಚ್ಚು ಸಕ್ಕರೆ ಉತ್ಪಾದಿಸುವ ದೇಶ ಯಾವುದು?
— ಬ್ರೆಜಿಲ್

25. 2011 ರ ಜನಗಣತಿ ಪ್ರಕಾರ ಭಾರತದ ಜನಸಂಖ್ಯೆ
— 121 ಕೋಟಿ

26. ಈ ಕೆಳಕಂಡವರಲ್ಲಿ ಯಾರು ಕನ್ನಡದ ಖ್ಯಾತ ಸಿನಿಮಾ ನಿರ್ದೇಶಕರಗಿರುತ್ತಾರೆ?
— ನಾಗಾಭರಣ                                                                          

27.ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಂಭಂದಿಸಿದಂತೆ ಈ ಕೆಳಕಂಡ ಯಾವ ವ್ಯಕ್ತಿಯೂ ಕ್ರಾಂತಿಕಾರಿ ಆಗಿರಲಿಲ್ಲ?
— ದಾದಾಭಾಯ್ ನವರೋಜಿ

28.ಗಾಂಧೀಜಿಯವರ ಪ್ರಸಿದ್ದ ‘ ಉಪ್ಪಿನ ಸತ್ಯಾಗ್ರಹ ‘ ಅಥವಾ ‘ ದಂಡಿ ಸತ್ತಯಾಗ್ರಹ ‘ವು ಯಾವ ವರ್ಷ ಆರಂಭವಾಯಿತು?
— 1930

29.ಸುಭಾಷ್ ಚಂದ್ರಬೋಸ್ ರವರು-----ಎಂದು ಪ್ರಖ್ಯಾತರಾಗಿದ್ದರು?
— ನೇತಾಜಿ

30.ಬಾಂಬೆ ಶಾಸನಸಭೆಗೆ ರಾಜೀನಾಮೆ ನೀಡಿ,ಕನ್ನಡ ಮಾತನಾಡುವ ಪ್ರದೇಶಗಳ ಏಕೀಕರಣವನ್ನು ಒತ್ತಾಯಿಸಿ ಆಮರಣಾಂತ ಉಪವಾಸವನ್ನು ಆರಂಭಿಸಿದವರು ಯಾರು?
— ಅಂದಾನಪ್ಪ ದೊಡ್ಡಮೇಟಿ

31. A x B = C ಆಗಿದ್ದು A=7  ಮತ್ತು C=0 ಆದರೆ, B=?
— 0

32. ಈ ಸರಣಿಯ ಮುಂದಿನ ಸಂಖ್ಯೆಯನ್ನು ಬರೆಯಿರಿ.              
5, 12, 4, 13, 3, 14,  -
— 2

33. ಪೋಕ್ರಾನ್ ಯಾವ ರಾಜ್ಯದಲ್ಲಿದೆ?
— ರಾಜಸ್ಥಾನ

34. ನವೆಂಬರ್ 2013 ನೇ ಸಾಲಿನಲ್ಲಿ ಖ್ಯಾತ ವಿಜ್ಞಾನಿ ಪ್ರೊಫೆಸರ್ ಸಿ.ಎನ್.ಆರ್. ರಾವ್ ಅವರಿಗೆ ಯಾವ ಪ್ರಶಸ್ತಿ ಲಭಿಸಿತು?
— ಭಾರತರತ್ನ

35. ಬಯೋಕಾನ್ ಸಂಸ್ಥೆಯ ಸಂಸ್ಥಾಪಕರು ಯಾರು?
— ಕಿರಣ್ ಮಜುಂದಾರ್ ಷಾ

36. ನೈರುತ್ಯ ಮಾನ್ಸೂನ್ ಮಳೆಗಾಲ ________ ಅವಧಿಯಲ್ಲಿ ಬರುತ್ತದೆ.
— ಜೂನ್ ನಿಂದ ಸೆಪ್ಟೆಂಬರ್

37. ಯಾವ ಮಣ್ಣು ಹತ್ತಿ ಬೆಳೆಗೆ ಬಹು ಸೂಕ್ತವಾಗಿರುತ್ತದೆ?
— ಕಪ್ಪು ಮಣ್ಣು

38. ಕರ್ನಾಟಕದ ಯಾವ ಪ್ರದೇಶವನ್ನು ‘ಯುನೆಸ್ಕೋ’ ಪಾರಂಪರಿಕ ಪಟ್ಟಿಯಲ್ಲಿ ಸೇರಿಸಲಾಗಿದೆ?
— ಪಶ್ಚಿಮ ಘಟ್ಟಗಳು

39. ಕೆಳಗಿನವುಗಳನ್ನು ಹೊಂದಿಸಿ ಬರೆಯಿರಿ.
ಎ) ಕಾಂಜಿರಂಗ ನ್ಯಾಷನಲ್ ಪಾರ್ಕ್           1) ಪಶ್ಚಿಮ ಬಂಗಾಳ
ಬಿ) ಸುಂದರಬನ                               2) ಗುಜರಾತ್
ಸಿ) ಹಜಾರಿಬಾಗ್ ನ್ಯಾಷನಲ್ ಪಾರ್ಕ್

ಭಾನುವಾರ, ನವೆಂಬರ್ 16, 2014

★ ಸಾಮಾನ್ಯ ಜ್ಞಾನ (ಭಾಗ - 7) General Knowledge (Part-7):


★ ಸಾಮಾನ್ಯ ಜ್ಞಾನ (ಭಾಗ - 7) General Knowledge (Part-7):


201) 2014 ನೇ ಸಾಲಿನ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತರು:
*. ಪಾಕಿಸ್ತಾನದ 'ದಿ ಸಿಟಿಜನ್ ಫೌಂಡೇಷನ್'.
*. ಚೀನಾ ದೇಶದ 'ಹು ಷುಲಿ (Hu Shuli), ವಾಂಗ್ ಕಾನ್ಪಾ (Wang Canfa)'.
*. ಇಂಡೋನೇಷ್ಯಾದ 'ಸಾವುರ್ ಮರ್ಲಿನಾ' (Saur Marliana Manurung).
*. ಅಫಘಾನಿಸ್ತಾನದ 'ಒಮಾರ ಖಾನ್ ಮಸೂದಿ'.
*. ಫಿಲಿಫೈನ್ಸ್ ದೇಶದ 'ರಾಂಡಿ ಹಲ್ಸನ್'.


202) ಮಹಮ್ಮದ ಘಜನಿಯು 17ನೇ ದಂಡಯಾತ್ರೆ ಯಾರ ಮೇಲೆ ಕೈಗೊಂಡನು?
— ಪಂಜಾಬಿನ ಜಾಟರು.


203) ಅಳಿವಿನಂಚಿನಲ್ಲಿರುವ ಪ್ರಾಣಿಗಳ ಮತ್ತು ಸಸ್ಯಗಳ ಉಲ್ಲೇಖವಿರುವ ಪುಸ್ತಕ ಯಾವುದು?
— ರೆಡ್ ಡಾಟಾ ಬುಕ್.


204) ತಮಿಳುನಾಡಿನ ಕುಡಂಕುಳಂ ಪರಮಾಣು ವಿಧ್ಯುತ್ ಸ್ಥಾವರ ವಿರುದ್ದದ ಹೋರಾಟ (1000 ದಿನಗಳು) ವು ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದ ನಂತರ ಅತಿ ಧೀರ್ಘಾವಧಿಯ ಅಹಿಂಸಾ ಹೋರಾಟಗಳಲ್ಲಿ ಒಂದು.


205) 'ವೃದ್ಧ ಗಂಗೆ' ಎಂದು ಕರೆಯಲ್ಪಡುವ ನದಿ ಯಾವುದು?
— ಗೋದಾವರಿ ನದಿ.


206) ಕರ್ನಾಟಕ ರಾಜ್ಯ ಎಷ್ಟು ರಾಜ್ಯಸಭಾ ಸ್ಥಾನಗಳನ್ನು ಹೊಂದಿದೆ?
— 12 ಸ್ಥಾನಗಳು.


207) ಭೂಮಿಯ ಸಾರಜನಕ ಅಂಶ ವೃದ್ದಿಯಾಗುವಂತೆ ಮಾಡುವ ಬೆಳೆ ಯಾವುದು?
—ಆಲೂಗಡ್ಡೆ.


208) ಇತ್ತೀಚೆಗೆ (2014) ಫಿಲಿಫೈನ್ಸ್ ಹಾಗೂ ದಕ್ಷಿಣ ಚೀನಾದ ಹೈನಾನ್ ಪ್ರಾಂತ್ಯದ ಮೇಲೆ ಅಪ್ಪಳಿಸಿದ ಚಂಡಮಾರುತ ಯಾವುದು?
— ರಮ್ಮಾಸನ್ ಚಂಡಮಾರುತ.


209) ಕಾಲುಗಳು ಇಲ್ಲದಿರುವ ಉಭಯವಾಸಿ ಜೀವಿ ಯಾವುದು?
— ಈಕ್ತಿಯೊಪಿಸ್.


210) ಅತಿ ಹೆಚ್ಚು ಪ್ರಸವ ಅವಧಿಯನ್ನು ಹೊಂದಿರುವ ಪ್ರಾಣಿ ಯಾವುದು?
— ಸಾಲಮಂಡರ್ (36 ತಿಂಗಳು)


211) ಅತ್ಯ೦ತ ಚಿಕ್ಕದಾದ ಸಸ್ತನಿ ಯಾವುದು?
— ಪಿಗ್ಮಿಶ್ರೋ.


212) ಶರೀರದ ಗಾಯಗಳು ಮಾಯುವಿಕೆಗೆ ಕಾರಣವಾದ ಜೀವಕೋಶ ಯಾವುದು?
— ಮೈಟಾಸಿಸ್.


213) ವೈರಸ್ ಗಳ ಗಾತ್ರ?
— 0.015 ರಿಂದ 0.2 ಮೈಕ್ರಾನ್.


214) ಬ್ಯಾಕ್ಟೀರಿಯಗಳ ಗಾತ್ರ?
— 0.2 ರಿಂದ 1.0 ಮೈಕ್ರಾನ್.


215) ಬ್ಯಾಕ್ಟೀರಿಯಗಳ ಬೆಳವಣಿಗೆಗೆ ಸೂಕ್ತವಾದ ಉಷ್ಣತೆ ಎಷ್ಟು?
— 30-35⁰ ಸೆಲ್ಸಿಯಸ್.


216) ಇತ್ತೀಚೆಗೆ ಆಗಸ್ಟ್ 15, 2014 ಕ್ಕೆ ಶತಮಾನೋತ್ಸವವನ್ನು ಆಚರಿಸಿಕೊಂಡ ಜಗತ್ತಿನ ಏಳು ಅಧ್ಬುತಗಳಲ್ಲಿ ಒಂದಾಗಿರುವ ಸ್ಥಳ ಯಾವುದು?
— ಪನಾಮಾ ಕಾಲುವೆ.


217) ಪನಾಮಾ ಕಾಲುವೆ ಯಾವ ಎರಡು ಸಾಗರಗಳನ್ನು ಸೇರಿಸುತ್ತದೆ?
— ಅಟ್ಲಾಂಟಿಕ್ ಸಾಗರ ಮತ್ತು ಫೆಸಿಫಿಕ್ ಸಾಗರ.


218) ಪಶ್ಚಿಮಘಟ್ಟಗಳು ಹರಡಿಕೊಂಡಿರುವ ರಾಜ್ಯಗಳು ಯಾವವು?
— ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ, ತಮಿಳುನಾಡು.


219) ಪಶ್ಚಿಮಘಟ್ಟಗಳ ಸುರಕ್ಷತೆಯ ಕುರಿತ ಯಾವ ಸಮಿತಿಯ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ?
— ಮಾಧವ್ ಗಾಡ್ಗೀಳ್.


220) ಮೈಸೂರು ರಾಜ್ಯ (ನವೆಂಬರ್ 1, 1956) ದ ನಂತರ ಕರ್ನಾಟಕದ ಮೊದಲ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದವರು ಯಾರು?
— ಜಯಚಾಮರಾಜೇಂದ್ರ ಒಡೆಯರ್.


221) ಧೀರ್ಘಾವಧಿಯ ಆಳ್ವಿಕೆ ನಡೆಸಿದ ಕರ್ನಾಟಕದ ರಾಜ್ಯಪಾಲರು ಯಾರು?
— ಖುರ್ಷಿದ್ ಆಲಂ ಖಾನ್ (1991-99).


222) ಭಾರತದಲ್ಲಿ ಅತಿ ಹೆಚ್ಚು ಹುಲಿ ಸಂತತಿ ಹೊಂದಿರುವ ಹಾಗೂ ಬಿಳಿ ಹುಲಿಗೆ ಪ್ರಸಿದ್ಧವಾದ ರಾಷ್ಟೀಯ ಉದ್ಯಾನವನ ಯಾವುದು?
— ಬಂದ್ ವ್ಯಾಘ್ರ ರಾಷ್ಟೀಯ ಉದ್ಯಾನವನ (ಮಧ್ಯಪ್ರದೇಶ).


223) 2014ನೇ ಸಾಲಿನ ಮಾನವ ಅಭಿವೃದ್ದಿ ಸೂಚ್ಯಂಕ ವರದಿಯಲ್ಲಿ ಭಾರತದ ಸ್ಥಾನ ಎಷ್ಟು?
— 135 ನೇ ಸ್ಥಾನ.


224) 'ರಾಜ್ಯದ ಅಂಗಡಿ ಹಾಗೂ ವಾಣಿಜ್ಯ ಕಟ್ಟಡಗಳ ಮುಂದಿನ ನಾಮಫಲಕ ಕನ್ನಡದಲ್ಲಿರಬೇಕು' ಎಂದು ಸಾರುವ ನಿಯಮ ಯಾವುದು?
— ಮಳಿಗೆ ಮತ್ತು ವಾಣಿಜ್ಯ ಸಂಸ್ಥೆಗಳ ನಿಯಮ 1963.


225) ಭಾರತದ ಪೂರ್ವ ಮತ್ತು ಪಶ್ಚಿಮ ತುದಿಗಳ ಅಂತರ ಎಷ್ಟು?
— 2933 ಕಿ.ಮೀ.


226) 'Indian Premier League' ನಲ್ಲಿ ಮ್ಯಾಚ್ ಫಿಕ್ಸಿಂಗ್ ಹಗರಣವನ್ನು ತನಿಖೆ ನಡೆಸಲು ನೇಮಿಸಿದ ಸಮಿತಿ ಯಾವುದು?
— ಮುದ್ಗಲ್ ಸಮಿತಿ.


227) ಕ್ವಿನಿಲ್ ದ್ವೀಪಗಳ ವಿವಾದ ಯಾವ ಯಾವ ರಾಷ್ಟ್ರಗಳ ಮಧ್ಯೆ ಇದೆ?
— ಜಪಾನ್-ರಷ್ಯಾ.


228) 'ಹಲಾಯಿಬ್ ಟ್ಯಾಂಗಲ್' ಕ್ಷೇತ್ರವು ಯಾವ ರಾಷ್ಟ್ರಗಳ ಗಡಿ ಅಂಚಿನಲ್ಲಿದೆ?
— ಈಜಿಪ್ಟ್ ಮತ್ತು ಸೂಡಾನ್.


229) ಗಂಗಾನದಿಗೆ ಇರುವ ಇನ್ನೊ೦ದು ಹೆಸರೇನು?
— ಭಾಗೀರಥಿ.


230) ಸಿಂಧೂ ಲಿಪಿಯೊಂದಿಗೆ ಹೋಲಿಕೆಯಿರುವ ಭಾರತೀಯ ಲಿಪಿ ಯಾವುದು?
— ದ್ರಾವಿಡಿಯನ್.


231) 2013 ನೇ ಸಾಲಿನ (10 ನೇ) ಜ್ಞಾನಪೀಠ ಪ್ರಶಸ್ತಿಯನ್ನು ಪಡೆದವರು ಯಾರು?
— ಕೇದಾರನಾಥ ಸಿಂಗ್ (ಉತ್ತರಪ್ರದೇಶ) (ಹಿಂದಿ ಭಾಷೆಯ ಸಮಗ್ರ ಸಾಹಿತ್ಯ) .


232) ಯಾವ ನಾಗರೀಕತೆಯವರು ಸಿಂಧೂ ಪ್ರಾಂತ್ಯವನ್ನು 'ಮೆಲುಹಾ' ಎಂದು ವ್ಯವಹರಿಸಿದರು?
— ಮೆಸಪಟೋಮಿಯಾ.


233) ಹರಪ್ಪಾ ನಾಗರೀಕತೆಯವರು ಯಾವ ಪಕ್ಷಿಯನ್ನು ಪವಿತ್ರವಾದುದಾಗಿ ಪೂಜಿಸುತ್ತಿದ್ದರು?
— ಪಾರಿವಾಳ.


234) ಇತ್ತೀಚೆಗೆ (2014) 6ನೇ BRICS ಶೃಂಗ ಸಭೆ ಎಲ್ಲಿ ನಡೆಯಿತು?
— ಬ್ರೆಜಿಲ್ ನ ಫೋರ್ಟ್ ಲೆಜಾ.


235) ಮುಂದೆ 2015 ರ 7ನೇ BRICS ಶೃಂಗ ಸಭೆ ಎಲ್ಲಿ ನಡೆಸಲು ನಿಶ್ಚಯಿಸಲಾಗಿದೆ?
— ರಷ್ಯಾ.


236) ಅನುವಂಶಿಕತೆ ವಿಜ್ಞಾನದ ಜನಕ ಯಾರು?
— ಮೆಂಡಲ್.


237) ಭೂಗೋಳಶಾಸ್ತ್ರದ ಹಿನ್ನೆಲೆಯಲ್ಲಿ, 'ಡೋಲ್ ಡ್ರಮ್' ಗಳು ಎಲ್ಲಿ ಉಂಟಾಗುತ್ತವೆ?
— ಸಮಭಾಜಕ ವೃತ್ತ ಪ್ರದೇಶದಲ್ಲಿ.


238) ಕರ್ಕಾಟಕ ಸಂಕ್ರಾಂತಿ ವೃತ್ತ ಹಾಗೂ ಮಕರ ಸಂಕ್ರಾಂತಿ ವೃತ್ತದ ನಡುವಿನ ಪ್ರದೇಶವನ್ನು ಏನೆಂದು ಕರೆಯಲಾಗುತ್ತದೆ?
— ಟ್ಯೂರಿಡ್ ವಲಯ.


239) ಯಾವ ನದಿಯು ಸಮಭಾಜಕ ವೃತ್ತವನ್ನು ಎರಡು ಸಲ ಹಾದುಹೋಗುತ್ತದೆ?
— ಕಾಂಗೋ ನದಿ.


240) ಭಾರತದ ಯಾವ ಸಂಸ್ಥೆಯು Topographical ಭೂಪಟಗಳನ್ನು ಸಿದ್ಧಪಡಿಸುತ್ತದೆ?
— ಸರ್ವೆ ಆಪ್ ಇಂಡಿಯಾ.


241) ಭಾರತದಲ್ಲಿ ಅತಿ ಹೆಚ್ಚು ನೆರೆಹಾವಳಿ ಇರುವ ನದಿ ಮುಖಜಭೂಮಿ ಯಾವುದು?
— ಬ್ರಹ್ಮಪುತ್ರ ನದಿ ಮುಖಜಭೂಮಿ.


242) ಚಳಿಗಾಲದಲ್ಲಿ ಯಾವ ಪ್ರದೇಶದಲ್ಲಿ 'ಗ್ಲೋಬಲ್ ವಾರ್ಮಿಂಗ್' ನ ಪ್ರಭಾವ ಹೆಚ್ಚುವುದು?
— ಮಕರ ಸಂಕ್ರಾಂತಿ ವೃತ.


243) ಭಾರತದಲ್ಲಿ ಹೆಚ್ಚು

★ ಸಾಮಾನ್ಯ ಜ್ಞಾನ (ಭಾಗ - 6) General Knowledge (PART-6) :


★ ಸಾಮಾನ್ಯ ಜ್ಞಾನ (ಭಾಗ - 6) General Knowledge (PART-6) :


134) ಸರ್ವಜ್ಞನ ವಚನವನ್ನು ಮೊದಲಿಗೆ ಸಂಪಾದನೆ ಮಾಡಿದವರು ಯಾರು?
—ಉತ್ತಂಗಿ ಚೆನ್ನಪ್ಪ.


135) ಸಂತಾನ ರಹಿತ ವ್ಯಕ್ತಿಯ ಆಸ್ತಿಯನ್ನು ರಾಜ ಆಕ್ರಮಿಸಿಕೊಳ್ಳುವ ಪದ್ಧತಿಯನ್ನು ತೊಡೆದು ಹಾಕಿದವನು ಯಾರು?
— ಗುಜರಾತಿನ ಕುಮಾರಪಾಲ.


136) ಕನ್ನಡದ ಮೊದಲ ಅಲಂಕಾರ ಗ್ರಂಥ ಯಾವುದು?
— ಕವಿರಾಜ ಮಾರ್ಗ.


137) ಹೊಸಗನ್ನಡದ ಮೊದಲ ಸಾಮಾಜಿಕ ನಾಟಕ ಎಂದು ಚಾರಿತ್ರಿಕ ಮಹತ್ವ ಲಭಿಸಿದ ಕೃತಿ ಯಾವುದು?
— ಇಗ್ಗಪ್ಪ ಹೆಗಡೇ ವಿವಾಹ ಪ್ರಹಸನ.


138) 2014 ರ ವಿಂಬಲ್ಡನ್ ಪುರುಷರ ಸಿಂಗಲ್ಸ್ ನಲ್ಲಿ ಚಾಂಪಿಯನ್ ಆದವರು ಯಾರು?
— ನೋವಾಕ್ ಜೊಕೊವಿಕ್(ಸರ್ಬಿಯಾ)- ಸ್ವಿಜರ್ಲೆಂಡ್ ನ ರೋಜರ್ ಫೆಡರರ್ ವಿರುದ್ಧ.


139) ಕನ್ನಡದ ಮೊದಲ ತ್ರಿಪದಿ ಶಾಸನ ಯಾವುದು?
— ಬಾದಾಮಿ ಶಾಸನ.


140) 0 ಡಿಗ್ರಿ ಗ್ರೀನ್ ವಿಚ್ ರೇಖೆಯು ಪ್ರಪಂಚದಲ್ಲಿ ಸಮಭಾಜಕ ವೃತ್ತವನ್ನು ಸಂಧಿಸುವ ಸ್ಥಳ ಯಾವುದು?
— ಆಫ್ರಿಕಾ ಖಂಡದ ಗಿನಿಯಾಕಾರಿ.


141) ಕೋಬರ್ ಗಡೆ, ಗವಾಯ್ ಗುಂಪು ಎಂದು ವಿಂಗಡನೆಯಾದ ಪಕ್ಷ ಯಾವುದು?
— ರಿಪಬ್ಲಿಕನ್ ಪಕ್ಷ.


142) ಸಂಘಮಿತ್ರೆಯು ಶ್ರೀಲಂಕಾಕ್ಕೆ ಕೊಂಡೊಯ್ದ ಭೋಧಿವೃಕ್ಷದ ಕೊಂಬೆಯನ್ನು ಎಲ್ಲಿ ನೆಡಲಾಯಿತು?
— ಅನುರಾಧಪುರ.


143) ಪಾಶ್ಚಿಮಾತ್ಯರಲ್ಲಿ ಮೊಟ್ಟಮೊದಲಿನ ಹಾಸ್ಯ ನಾಟಕಕಾರ ಯಾರು?
— ಸೋಪೋಕ್ಲಿಸ್.


144) ಭಾರತದ ಸುಪ್ರಿಂಕೋರ್ಟ್ ನ 42 ನೇ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡವರು?
— ನ್ಯಾ|| H.L. ದತ್ತು.


145) 'ಎಬೋಲಾ' ವೈರಸ್ ಮೊದಲು ಪತ್ತೆಯಾದದ್ದು ಎಲ್ಲಿ?
— ಡೆಮಾಕ್ರೆಟಿಕ್ ರಿಪಬ್ಲಿಕ್ ಆಪ್ ಕಾಂಗೋ (1976).


146) ಗಣಿತಶಾಸ್ತ್ರದ ನೊಬೆಲ್ ಎಂದೇ ಖ್ಯಾತವಾದ ಫೀಲ್ಡ್ ಮೆಡೆಲ್ (ಇನ್ನೊಂದು ಪ್ರಶಸ್ತಿ ಅಬೆಲ್ ಪ್ರಶಸ್ತಿ) ಪ್ರಶಸ್ತಿಯನ್ನು (ಇತ್ತೀಚೆಗೆ 2014 ನೇ ಸಾಲಿನ) ಪಡೆದ ಭಾರತೀಯ ಮೂಲದವರು ?
— ಮಂಜುಳಾ ಭಾರ್ಗವ.


147) ಭಾರತದ ಮೊದಲ ವಾಯುಸಾರಿಗೆ ಎಲ್ಲಿಂದ ಎಲ್ಲಿಯವರೆಗೆ ಪ್ರಾರಂಭಿಸಲಾಯಿತು?
— ಅಲಹಾಬಾದ್ ನಿಂದ ನೈನಿವರೆಗೆ (1911).


148) ಇತ್ತಿಚೆಗೆ (2014 Sept 1) ಕರ್ನಾಟಕ ರಾಜ್ಯದ 18 ನೇ ರಾಜ್ಯಪಾಲರಾಗಿ ನೇಮಕಗೊಂಡವರು?
— ವಾಜುಭಾಯಿ ವಾಲಾ (ಗುಜರಾತ).


149) ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ (ಕೇರಳ) ರಾಜ್ಯದ ರಾಜ್ಯಪಾಲರಾಗಿ ಇತ್ತಿಚೆಗೆ (2014, Sept, 5) ಅಧಿಕಾರ ವಹಿಸಿಕೊಂಡ ಸುಪ್ರಿಂಕೋರ್ಟ್ ನ ಮುಖ್ಯನ್ಯಾಯಮೂರ್ತಿ ಯಾರು?
— ಪಿ. ಸದಾಶಿವಂ.


150) ದೇಶದಲ್ಲೇ ಅತಿ ಹೆಚ್ಚು ವಿಶ್ವವಿದ್ಯಾಲಯಗಳನ್ನು ಹೊಂದಿರುವ ರಾಜ್ಯ ಯಾವುದು?
— ತಮಿಳುನಾಡು.


151) ಕನ್ನಡದ ಮೊಟ್ಟಮೊದಲ ಪದ 'ಇಸಿಲ' ಅಶೋಕನ ಬ್ರಹ್ಮಗಿರಿ ಶಾಸನದಲ್ಲಿದೆ.


152) ಭಾರತದ ಏಕೈಕ ಕತ್ತೆಗಳ ಧಾಮವು ಎಲ್ಲಿದೆ?
— ಗುಜರಾತ.


153) ಪರಿಸರವನ್ನು ಕುರಿತ ಮೊದಲ ವಿಶ್ವ ಸಂಸ್ಥೆಯ ಸಮಾವೇಶವು ಜೂನ್ 1972 ರಲ್ಲಿ ಎಲ್ಲಿ ನಡೆಯಿತು?
— ಸ್ಟಾಕ್ ಹೋಮ್ .


154) ಏಷ್ಯಾ ಮತ್ತು ಯೂರೋಪ್ ಖಂಡಗಳನ್ನು ಬೇರ್ಪಡಿಸುವ ಪರ್ವತಗಳು ಯಾವವು?
— ಯೂರಲ್ ಪರ್ವತಗಳು.


155) ಗಾಂಧೀಜಿಯವರು ಅಸಹಕಾರ ಚಳುವಳಿಯನ್ನು ಹಿಂತೆಗೆದುಕೊಳ್ಳಲು ಕಾರಣ?
— ಚೌರಿಚೌರಾ ಘಟನೆ.


156) ಅಂತರ್ರಾಷ್ಟ್ರೀಯ ತಿಥಿರೇಖೆ ಎಂದರೇನು?
— ಇದು 180⁰ ರೇಖಾಂಶವಾಗಿದೆ.


157) ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ರಾಷ್ಟೀಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು?
— ಕೃಪಲಾನಿ.


158) ಧರ್ಮಕ್ಕೆ ಒಂದು ಸ್ಥಾನ ಮೀಸಲಿರಿಸಿರುವ ಏಕೈಕ ವಿಧಾನಸಭೆ ಯಾವುದು?
— ಸಿಕ್ಕಿಂ ವಿಧಾನಸಭೆ (32 ಸ್ಥಾನಗಳಲ್ಲಿ 1 ಸಂಘಂ - ಬೌದ್ಧಧರ್ಮ ಕ್ಕೆ)


159) ದೇವದಾಸಿ ಪದ್ಧತಿಯ ಬಗ್ಗೆ ವಿವರವನ್ನು ನೀಡುವ ಮೊದಲ ಶಾಸನ ಯಾವುದು?
— ರಾಮಘರ ಶಾಸನ.


160) 'ಮಧ್ಯಪ್ರದೇಶದ ಜೀವನದಿ' ಎಂದು ಕರೆಯಲ್ಪಡುವ ನದಿ?
— ನರ್ಮದಾ ನದಿ.


161) ಅಧಿಕಾರದಲ್ಲಿದ್ದಾಗಲೇ ವಿದೇಶದಲ್ಲಿ ನಿಧನರಾದ ಭಾರತದ ಪ್ರಧಾನಿ?
— ಲಾಲ್ ಬಹದ್ದೂರ್ ಶಾಸ್ತ್ರಿ.


162) ಭೂದಾನ ಚಳುವಳಿಯನ್ನು ಎಲ್ಲಿ ಆರಂಭಿಸಲಾಯಿತು?
— 'ತೆಲಂಗಾಣದ ಪೊಚಂಪಲ್ಲಿ'


163) 'ಕಂಪನಿ ಅಕ್ಬರನ' ಎಂದು ಕರೆಯಲ್ಪಟ್ಟವರು?
— ಲಾರ್ಡ್ ವೆಲ್ಲೆಸ್ಲಿ.


164) ಕನ್ನಡ ಸಾಹಿತ್ಯ ಪರಿಷತ್ ನ ನೂತನ ಘೋಷವಾಕ್ಯ ಯಾವುದು?
— "ಮನುಷ್ಯ ಜಾತಿ ತಾನೊಂದೆವಲಂ".


165) ಇತ್ತಿಚೆಗೆ (2014 Aug) ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡವರು?
— ರಜ್ನಿ ರಜ್ದಾನ್ (Rajni Razdan)


166) ತೈಲೋತ್ಪಾದನೆಗಾಗಿ ಬಾಂಬೆ ಹೈನಲ್ಲಿ 1400 ಅಡಿ ಆಳದಿಂದ ಕಚ್ಚಾತೈಲವನ್ನು ಉತ್ಪಾದಿಸಲು ನಿರ್ಮಿಸಿರುವ ಪ್ಲಾಟ್ ಫಾರ್ಮ್ ಯಾವುದು?
— ಸಾಗರ್ ಸಾಮ್ರಾಟ್.


167) ಭಾರತದ 4 ನೇ ಉಪರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿದ ಕರ್ನಾಟಕದ ರಾಜ್ಯಪಾಲರು ಯಾರು?
— ಗೋಪಾಲ್ ಸ್ವರೂಪ್ ಪಾಠಕ್.


168) 'ಅಯ್ಯಂಗಾರ್ ಯೋಗ' ಎಂದೇ ಹೆಸರಾಗಿದ್ದ, ಆಧುನಿಕ ಯೋಗದ ಪಿತಾಮಹ (the Father of Modern Yoga) ಎಂದು ಕರೆಯಲ್ಪಟ್ಟವರು ಯಾರು?
— ಬೆಳ್ಳೂರು ಕೃಷ್ಣಮಾಚಾರ ಸುಂದರ್ ರಾಜ ಅಯ್ಯಂಗಾರ್.


169) ಮೊಟ್ಟೆ ಇಡುವ ಸಸ್ತನಿ ಪ್ರಾಣಿಗಳು?
— ಪ್ಲಾಟಿಪಸ್, ಯಕಿಡ್ನಾ.


170) ಸ್ತ್ರೀಯರಿಗೆ ಇದ್ದ ಆಸ್ತಿಯ ಹಕ್ಕನ್ನು ಸಂಪೂರ್ಣವಾಗಿ ಹೊರಟು ಹೋದದ್ದು ಯಾರ ಕಾಲದಲ್ಲಿ?
— ಗುಪ್ತರು.


171) "Not Just an Accountant" ಎಂಬ ಗ್ರಂಥವನ್ನು ಬರೆದವರು ಯಾರು?
— (ಭಾರತದ ಮಾಜಿ ಕಂಪ್ಟ್ರೋಲರ್ ಮತ್ತು ಆಡಿಟರ್ ಜನರಲ್) ವಿನೋದ್ ರಾಯ್.


172) ಇತ್ತೀಚೆಗೆ (2014 Aug 13) ಭಾರತದ ಲೋಕಸಭೆಯ 15 ನೇ  ಉಪಸಭಾಪತಿಯಾಗಿ ಆಯ್ಕೆಗೊಂಡವರು ಯಾರು?
— A.I.A.D.M.K ಯ ಸಂಸದ M.ತಂಬಿದುರೈ


173) ಸ್ವತಂತ್ರ ಭಾರತದಲ್ಲಿ ವಿತ್ತ ಸಚಿವರಾಗಿ ಕಾರ್ಯನಿರ್ವಹಿಸಿದ ಮೊದಲ ಮಹಿಳಾ ವಿತ್ತ ಸಚಿವೆ ಯಾರು?
— ಇಂದಿರಾ ಗಾಂಧಿ (1970-71).


174) S.L.ಭೈರಪ್ಪನವರ ಇತ್ತೀಚೆಗೆ ಬಿಡುಗಡೆಯಾದ (ಜುಲೈ 29, 2014) ಕೃತಿ ಯಾವುದು?
— ಯಾನ (29 ನೇ ಕಾದಂಬರಿ).


175)  ಕನ್ನಡದ ಮೊದಲ ಸಾಮಾಜಿಕ ನಾಟಕ ಯಾವುದು?
— ಇಂದಿರಾಬಾಯಿ.


176) 2014 ರ ವಿಂಬಲ್ಡನ್ ಮಹಿಳೆಯರ ಸಿಂಗಲ್ಸ್

★ ಸಾಮಾನ್ಯ ಜ್ಞಾನ (ಭಾಗ - 5)


★ ಸಾಮಾನ್ಯ ಜ್ಞಾನ (ಭಾಗ - 5)

 88) ವಿದೇಶಿ ಆಕ್ರಮಣ ಮತ್ತು ವಾಯುಗುಣದ ವೈಪರೀತ್ಯದಿಂದಾಗಿ ವಿಫಲಗೊಂಡ ಪಂಚವಾರ್ಷಿಕ ಯೋಜನೆ ಯಾವುದು?
— ಮೂರನೆಯ ಪಂಚವಾರ್ಷಿಕ ಯೋಜನೆ.


89) 'ಶಾರದಾ ಕಾಯಿದೆ' ಜಾರಿಗೆ ತಂದ ಉದ್ದೇಶ?
— ಬಾಲ್ಯ ವಿವಾಹ ವಿರುದ್ಧ.


 90) 'ಹಲ್ಮಿಡಿ' ಶಾಸನದ ಭಾಷೆಯ ಪ್ರಕಾರ ಯಾವುದು ?
— ಪೂರ್ವದ ಹಳೆಗನ್ನಡ.


 91) ಸಾರ್ಕ್ ಎಂದರೆ :
 — ಪ್ರಾದೇಶಿಕ ಸಹಕಾರ ಉದ್ದೇಶದ ದಕ್ಷಿಣ ಏಷ್ಯಾ ಸಂಘಟನೆ
(South Asian Association for Regional Co-operation)


 92) ಪಂಚ ದ್ರಾವಿಡ ಭಾಷೆಗಳು ಯಾವುವು ?
 — ತಮಿಳು, ಕನ್ನಡ, ತೆಲುಗು, ಮಲಯಾಳಂ, ತುಳು.


 93) ಸಾರ್ಕ್ ನ ಸದಸ್ಯ ದೇಶಗಳು ಯಾವವು,?
— ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಭೂತಾನ, ಮಾಲ್ಡೀವ್ಸ್, ಬಾಂಗ್ಲಾ ಮತ್ತು ಆಫ್ಘಾನಿಸ್ತಾನ (ಭಾರತ ಕೂಡಾ ಸದಸ್ಯ ದೇಶ)


 94) ಆಹಾರದ ಗುಣಮಟ್ಟವನ್ನು ಹತೋಟಿಯಲ್ಲಿರುವಂತೆ ನೋಡಿಕೊಳ್ಳುವ ಸಂಸ್ಥೆ ಯಾವುದು?
— Indian Standard Institute.


 95) 'ಹೆಮ್ರಿಟ್ ಕ್ರಾಬ್' ಎಂಬ ಸಮುದ್ರ ಜೀವಿಯ ಮೇಲೆ ಬೆಳೆಯುವ ಜೀವ ಯಾವುದು ?
— ಸಮುದ್ರ ಕಮಲ.


 96) ಚಿನ್ನ ಕರಗುವ ಉಷ್ಣಾಂಶವೆಷ್ಟು ?
 — 1862 ಡಿಗ್ರಿ ಫೆ.


97) ಅಂತರ್ರಾಷ್ಟ್ರೀಯ ವ್ಯಾಪಾರದ ಕಾವಲುಗಾರ ಸಂಸ್ಥೆ ಯಾವುದು ?
— ವಿಶ್ವ ವ್ಯಾಪಾರ ಸಂಸ್ಥೆ.


 98) 'ಸಂಯುಕ್ತ ಪ್ರಾಣಿಗ್ರಹಿ' ಇದು ಯಾವ ಶಾಸ್ತ್ರೀಯ ನೃತ್ಯದ ಒಂದು ಭಾಗವಾಗಿದೆ ?
— ಒಡಿಸ್ಸಿ.


 99) 'ಕರ್ನಾಟಕ' ಎಂಬ ಹೆಸರಿನ ಉಲ್ಲೇಖ ಈ ಕೃತಿಯಲ್ಲಿ ಕಾಣಿಸಿಕೊಳ್ಳುತ್ತದೆ—
— ವ್ಯಾಸರ ಮಹಾಭಾರತ.


 100) ಪಕ್ಷಾಂತರ ವಿರೋಧ (Anti defection) ಕಾನೂನಿನ ಪ್ರಕಾರ, ಸದನದಿಂದ ಸದಸ್ಯರೊಬ್ಬರನ್ನು ಅನರ್ಹಗೊಳಿಸುವುದನ್ನು ನಿರ್ಧರಿಸುವ ಅಂತಿಮ ಅಧಿಕಾರ ಯಾರಿಗೆ ಸೇರಿದೆ ?
— ಸದನದ ಸ್ಪೀಕರ್.


 101) ಭಾರತರತ್ನ ಪ್ರಶಸ್ತಿಯನ್ನು ಗಳಿಸಿದ ಮೊದಲ ಭಾರತೀಯೇತರ ವ್ಯಕ್ತಿ ಯಾರು ?
 — ಖಾನ್ ಅಬ್ದುಲ್ ಗಫಾರ್ ಖಾನ.


 102) ಭಾರತದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಯಾವ ಹೆಸರಿನಲ್ಲಿ ಆಚರಿಸಲಾಗುತ್ತದೆ ?
— ರಾಷ್ಟ್ರೀಯ ಯುವಕರ ದಿನಾಚರಣೆ.


 103) ಅಖಿಲ ಭಾರತ ಸೇವೆಗಳ ಸದಸ್ಯರನ್ನು ಯಾರು ನೇಮಕ ಮಾಡುತ್ತಾರೆ ?
— ರಾಷ್ಟ್ರಪತಿಗಳು.


 104) ಮೊಘಲರ ಕಾಲದಲ್ಲಿ ಕರ್ನಾಟಕದಲ್ಲಿದ್ದ ಆಡಳಿತ ಕೇಂದ್ರ ಯಾವುದಾಗಿತ್ತು ?
— ಶಿರಾ.


 105) ಸಂಸ್ಕೃತದ ನಂತರ ಅತ್ಯ೦ತ ಪ್ರಾಚೀನವಾದ ಭಾಷೆ ಯಾವುದು ?
— ತಮಿಳು.


 106) 'ಆದಿ ಪುರಾಣ' ಕಾವ್ಯಕ್ಕೆ ಮೂಲ ?
— ಜೀನಸೇನಾಚಾರ್ಯರ ಪೂರ್ವ ಪುರಾಣ.


 107) ಪಾರ್ಲಿಮೆಂಟ್ ನ ಎರಡು ಅಧಿವೇಶನದ ಮಧ್ಯೆ ಇರಬೇಕಾದ ಅತ್ಯಧಿಕ ಅಂತರ ?
— 6 ತಿಂಗಳು.


 108) 'ಕುರಿತೋದದೆಯುಂ ಕಾವ್ಯ ಪ್ರಯೋಗ ಪರಣತ ಮತಿಗಳ್' ಎಂದು ಯಾವ ಕೃತಿಯಲ್ಲಿ ಉಲ್ಲೇಖಿತಗೊಂಡಿದೆ ?
— ಕವಿರಾಜ ಮಾರ್ಗ.


 109) ಭಾರತದ ಕಪ್ಪು ಎರೆ ಭೂಮಿಯನ್ನು ಹೀಗೂ ಕರೆಯುತ್ತಾರೆ...
— ಅಕ್ಷಾಂಶ.


 110) ಸಮುದ್ರದ ಉಪ್ಪನ್ನು (ಅಡುಗೆ ಉಪ್ಪನ್ನು) ಬಹುದೊಡ್ಡ ಪ್ರಮಾಣದಲ್ಲಿ ಉತ್ಪಾದಿಸುವ ರಾಜ್ಯ ಯಾವುದು?
— ಆಂಧ್ರಪ್ರದೇಶ.


 111) ಯಾವ ನದಿಯು ಸಮಭಾಜಕ ವೃತ್ತವನ್ನು ಎರಡು ಸಲ ಹಾದು ಹೋಗುತ್ತದೆ?
— ಕಾಂಗೋ ನದಿ.


 112) 'ಸಾಧುಗೆ ಸಾಧು ಮಾರ್ಧುಂಗೆ ಮಾಧುರ್ಯಂ' ಎಂಬ ನುಡಿ ಸಾಲುಗಳು ಯಾವ ಶಾಸನದಲ್ಲಿ ಉಲ್ಲೇಖಿತಗೊಂಡಿವೆ ?
— ಬಾದಾಮಿ ಶಾಸನ.


 113) ಸಮುದ್ರದ ಸಮಾನ ಆಳದ ಬಿಂದುಗಳ ಮೂಲಕ ಸಾಗುವ ಕಾಲ್ಪನಿಕ ರೇಖೆಗಳನ್ನು ಸೂಚಿಸುವ ಪಾರಿಭಾಷಿಕ ಪದ ಯಾವುದು?
— ಐಸೊಭಾತ್ಸ್.


 114) ನೀರನ್ನು ಧಾರಣೆ ಮಾಡುವ ವ್ಯಾಪ್ಯಾತಾ ಶಿಲಾ ಪದರದ ಹೆಸರೇನು?
— ಅಕ್ವಕ್ಲೂಡ್.


 115) ಕೃತಕ ಮಳೆಗೆ ಬಳಸಲಾಗುವ ರಸಾಯನಿಕ ಯಾವುದು?
— ಸಿಲ್ವರ್ ಆಯೋಡೈಡ್.


116) ಮೊಘಲ್ ದೊರೆಯಾಗಿ ಅಕ್ಬರನ ಸಿಂಹಾಸನಾರೋಹಣ ನಡೆದ ಸ್ಥಳ ಯಾವುದು?
— ಕಲಾನೂರ್


 117) ವೇದಗಳ ಕಾಲದಲ್ಲಿ ಜನರಿಂದ ವಸೂಲು ಮಾಡುತ್ತಿದ್ದ ತೆರಿಗೆ ಯಾವುದು?
 — ಬಲಿ.


 118) 'ಚಾವುಂಡರಾಯ ಪುರಾಣ' ಕೃತಿಯ ರಚನೆಗೆ ಸಂಸ್ಕೃತದ ಗುಣಭದ್ರರ ಯಾವ ಕೃತಿ ಆಧಾರವಾದ ಕೃತಿ ?
— ತ್ರಿಷಷ್ಟಿಪುರುಷ ಪ್ರತಿಬದ್ಧ ಪುರಾಣ.


 119) ಯಪ್ಪಿನ ಮತವು ಯಾವುದಕ್ಕೆ ಸಂಬಂಧಿಸಿದೆ?
— ಜೈನ ಧರ್ಮದ ಶ್ವೇತಾಂಬರರಿಗೆ.


 120) 'ಉಭಯ ಭಾಷಾ ಚಕ್ರವರ್ತಿ' ಎಂಬ ಬಿರುದು ಯಾರಿಗಿತ್ತು ?
— ಹಸ್ತಿಮಲ್ಲ ಚಕ್ರವರ್ತಿ.


 121) ಕೆಲಸ ಮಾಡದ ಯಾವುದರ ದೋಷ ಪರಿಹರಿಸಲು ಡಯಾಲಿಸಿಸ್ ಉಪಯೋಗಿಸುತ್ತಾರೆ?
—ಕಿಡ್ನಿ (ಮೂತ್ರಪಿಂಡ)


 122) ಭಾರತದ ಸಂವಿಧಾನದಲ್ಲಿ ಎಷ್ಟು ವಿಧಿಗಳಿವೆ? — ೩೯೫ ವಿಧಿಗಳು.


 123) ಆರ್ಯರು ಮತ್ತು ಪ್ರಾಚೀನ ಇರಾನಿನವರೆಲ್ಲಾ ಪೂಜಿಸುತ್ತಿದ್ದ ಏಕೈಕ ದೇವರು?
— ಅಗ್ನಿ.


 124) ಯಾವ ಕೋಟೆಯನ್ನು ಅಮೀರ್ ಖುಸ್ರೊ 'ಏಳನೆಯ ಸ್ವರ್ಗಕ್ಕಿಂತಲೂ ಎತ್ತರವಾಗಿರುವ ಹಿಂದೂಗಳ ಸ್ವರ್ಗ' ಎಂದು ವರ್ಣಿಸಿದ?
— ಚಿತ್ತೂರ್


 125) 'ಮುದ್ರಾ ಮಂಜೂಷ' ಕೃತಿಯ ಕನ್ನಡ ಸಾಹಿತ್ಯದ ಯಾವ ಪ್ರಕಾರದ ಲಕ್ಷಣಗಳನ್ನು ಒಳಗೊಂಡಿದೆ ?
— ಕಾದಂಬರಿ.


 126) 3500 ಕ್ಕೂ ಹೆಚ್ಚು ವಚನಗಳನ್ನು ಬರೆದು 'ಆಧುನಿಕ ವಚನಕಾರ' ರಾಗಿ ಖ್ಯಾತರಾದವರು ಯಾರು?
— ಡಾ.ಜಚನಿ.


 127) ರೂಢಿಯಲ್ಲಿರುವ ಕನ್ನಡದ ಅಕ್ಷರಗಳು ಏಷ್ಟು?
— 49


 128) ಭಾರತದಲ್ಲಿ 'ಕರ್ಕಾಟಕ ಸಂಕ್ರಾತಿ ವೃತ್ತ' ವನ್ನು ಎರಡು ಬಾರಿ ಹಾದು ಹೋಗುವ ನದಿ ಯಾವುದು?
— ಮಾಹಿ ನದಿ.


 129) ಕ್ರಿ.ಶ. 1 ನೇ ದಶಕದಲ್ಲಿ ಮಹಾಯಾನ ಬೌದ್ಧರು ಪ್ರಪ್ರಥಮವಾಗಿ ವಿಗ್ರಹಾರಾಧನೆಯನ್ನು ಪ್ರಾರಂಭಿಸಿದರು.


 130) ಭಾರತದಲ್ಲಿ ರಚಿಸಲ್ಪಟ್ಟ ಕೊನೆಯ ಬೌದ್ಧ ಸಾಹಿತ್ಯ ಗ್ರಂಥ ಯಾವುದು?
— ದೋಹಾಕೋಶ.


 131) ವೇದಕಾಲದಲ್ಲಿ ಮೊಟ್ಟಮೊದಲ ಬಾರಿಗೆ ಕಬ್ಬಿಣವನ್ನು ಉಪಯೋಗಿಸಿದ ಪ್ರಾಂತ್ಯ ಯಾವುದು?
— ಗಾಂಧಾರ.


 132) ಮನುಷ್ಯನೊಬ್ಬ ತನ್ನ ಜೀವಿತದ ಅವಧಿಯಲ್ಲಿ ಸರಾಸರಿ '24 ವರ್ಷ' ನಿದ್ದೆಯಲ್ಲೇ ಕಾಲ ಕಳೆಯುತ್ತಾನೆ.


 133) 'ಕನ್ನಡದ ಷೇಕ್ಸ್ ಪಿಯರ್' ಎಂದು ಯಾರನ್ನು ಕರೆಯಲಾಗುತ್ತದೆ?
— ಕಂದಗಲ್ ಹನುಮಂತರಾವ್.

★ ಸಾಮಾನ್ಯ ಜ್ಞಾನ — ಭಾಗ 4 : (General Knowledge - PART 4)


★ ಸಾಮಾನ್ಯ ಜ್ಞಾನ — ಭಾಗ 4 : (General Knowledge - PART 4)


 ★ ಅಂಡಮಾನ್ ಮತ್ತು ನಿಕೋಬಾರ್ ದ್ವೀಪವೃಂದಗಳನ್ನು ಬೇರ್ಪಡಿಸುವ ಕಾಲುವೆಯ ಹೆಸರೇನು ?
— ಟೆನ್ ಡಿಗ್ರಿ ಕಾಲುವೆ.


 ★ ವಿಕಿ ಲೀಕ್ಸ್ (wiki leaks) ನ ಪ್ರಧಾನ ಸಂಪಾದಕರ ಹೆಸರೇನು ?
— ಜೂಲಿಯನ್ ಅಸಾಂಜೆ.


 ★ ಮಾಳ್ವ ಪ್ರಸ್ಥಭೂಮಿಯಲ್ಲಿ ಉಗಮಗೊಳ್ಳುವ ಗಂಗಾನದಿಯ ಎರಡು ಉಪನದಿಗಳು ಯಾವುವು ?
— ಚಂಪಲ್ ಮತ್ತು ಚೆತ್ವಾ.


 ★ ಕರ್ನಾಟಕದಲ್ಲಿ ಅಣು ವಿದ್ಯುತ್ ಸ್ಥಾವರಗಳು ಎಷ್ಟಿವೆ ?
— ಒಂದು.


 ★ ವಿಶ್ವದ ಶೇಕಡಾವಾರು ಎಷ್ಟರ ಪ್ರಮಾಣದ ನೀರು ಹಿಂದೂ ಮಹಾಸಾಗರದಲ್ಲಿದೆ ?
— ಶೇ.20 ರಷ್ಟು.


 ★ 'ಏಳು ಕಣಿವೆಗಳು' ಎಂಬ ಗ್ರಂಥವು ಯಾವ ಧರ್ಮದ ಗ್ರಂಥ ?
 — ಬಹಾಯಿಯವರು.


 ★ ಹವಾಮಾನ ಒತ್ತಡವು ಭೂಮಿಯ ಮೇಲಿನ ಗಾಳಿಯ ಒತ್ತಡವನ್ನು ಅವಲಂಬಿಸಿರುತ್ತದೆ. ಹಾಗಾದರೆ ನಿರ್ದಿಷ್ಟ ಸಮುದ್ರ ಮಟ್ಟದ ಒತ್ತಡವೆಷ್ಟು ?
— 1 ಎಟಿಯಂ.


 ★ ಮಹಾತ್ಮಾ ಗಾಂಧಿಯವರ ಬರವಣಿಗೆಗಳ ಮುದ್ರಣ ಹಕ್ಕು ಇವರಲ್ಲಿದೆ.
 — ನವಜೀವನ ನಿಕ್ಷೇಪ.


 ★ ಒಂದು ಚದರ ಕಿ.ಮೀ ಗೆ ಎಷ್ಟು ಹೆಕ್ಟೇರ್ ಆಗುತ್ತದೆ ?
 —100 ಹೆಕ್ಟೇರ್.


 ★ 'ಕದಳಿಗರ್ಭಶಾಮಂ' ಎಂದು ತನ್ನ ಬಗ್ಗೆ ಹೇಳಿಕೊಂಡ ಕವಿ ಯಾರು ?
— ಪಂಪ.

 ★ ಯಾವುದರ ಉತ್ತತ್ತಿಯಿಂದ ಎಲೆಗಳ ಬಣ್ಣ ಹಸಿರು ಆಗುವುದಕ್ಕೆ ಕಾರಣ ?
— ಕ್ಲೋರೋಫಿಲ್.


 ★ ನೀಲಗಿರಿ ಮರವನ್ನು ಭಾರತದಲ್ಲಿ ಪ್ರಪ್ರಥಮ ಬಾರಿಗೆ ಪರಿಚಯಿಸಿದವರು ಯಾರು ?
— ಟಿಪ್ಪು ಸುಲ್ತಾನ.


 ★ ಸ್ಟಾಕ್ ಮಾರುಕಟ್ಟೆಯ ಸಂಧರ್ಭದಲ್ಲಿ IPO ಏನನ್ನು ಸೂಚಿಸುತ್ತದೆ ?
— Initial Public Offering.


 ★ ಯಾವ ಏಷ್ಯಾದ ಭಾಷೆಗಳು ವಿಶ್ವಸಂಸ್ಥೆಯ ಅಧಿಕೃತ ಭಾಷೆಗಳಾಗಿವೆ?
— ಚೈನೀಸ್ ಮತ್ತು ಅರೆಬಿಕ್.


 ★ 'ಐ, ಔ' ಗಳಿಗೆ ವ್ಯಾಕರಣದಲ್ಲಿ ಏನೆಂದು ಕರೆಯುತ್ತಾರೆ ?
— ಸಂಧ್ಯಕ್ಷರಗಳು.


 ★ ಅಂತರ್ರಾಷ್ಟ್ರೀಯ ಡೆಡ್ ಲೈನ್ (Deadline) ಯಾವ ಸ್ಥಳದಲ್ಲಿದೆ ?
— ಪೆಸಿಫಿಕ್ ಸಾಗರ.


 ★ ಸೌರವ್ಯೂಹದಲ್ಲಿ ಅತ್ಯಂತ ಸಾಂದ್ರವಾದ ಗ್ರಹ ಯಾವುದು ?
— ಭೂಮಿ.


 ★ "RDX"( ಆರ್ ಡಿ ಎಕ್ಸ್) ನ ರಾಸಾಯನಿಕ ನಾಮವೇನು ?
— ಸೈಕ್ಲೋಟ್ರೈಮೆತಿಲೀನ್ ಟ್ರೈನೈಟ್ರಮೀನ್.


★ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮ (NREGA) ವನ್ನು ಮೊತ್ತ ಮೊದಲಿಗೆ ಜಾರಿಗೆ ತಂದ ಸಮ್ಮಿಶ್ರ ಸರ್ಕಾರ ಯಾವುದು ?
— ಯುನೈಟೆಡ್ ಪ್ರೊಗ್ರೆಸೀವ್ ಮೈತ್ರಿಕೂಟ (UPA) - 2004 -2009.


 ★ ಅಪಾಯದ ಅಂಚಿನಲ್ಲಿರುವ ಏಷ್ಯಾದ ಸಿಂಹಗಳನ್ನು ಹೊಂದಿರುವ ಭಾರತದ ಏಕೈಕ ಅಭಯಾರಣ್ಯ ಎಲ್ಲಿದೆ ?
— ಗುಜರಾತ್.


 ★ ಮೊಸರಿಗೆ ಹುಳಿ ರುಚಿಯನ್ನು ತಂದುಕೊಡುವುದಕ್ಕೆ ಕಾರಣವಾದ ಜೀವಾಣು ಯಾವುದು ?
— Lactobacillus bulagaricus.


 ★ 2011ರ ಹುಲಿಗಳ ಸಂಖ್ಯಾಗಣತಿಯ ಪ್ರಕಾರ ಹುಲಿಗಳ ಸಂಖ್ಯೆ ಅತ್ಯಂತ ಹೆಚ್ಚಾಗಿರುವ ರಾಜ್ಯ ಯಾವುದು ?
— ಕರ್ನಾಟಕ.


 ★ ಇತ್ತೀಚೆಗೆ ಕೇಂದ್ರ ಮಾಹಿತಿ ಆಯುಕ್ತರಾಗಿ ನೇಮಕಗೊಂಡರವರು :
— ಸುಷ್ಮಾ ಸಿಂಗ್.


 ★ C.N ರಾಮಚಂದ್ರನ್ ಅವರ ಯಾವ ಕೃತಿಗೆ 2013 ನೇ ಸಾಲಿನ ಕೇಂದ್ರ ಅಕಾಡೆಮಿ ಪ್ರಶಸ್ತಿ ದೊರೆತಿದೆ ?
— ಆಖ್ಯಾನ - ವ್ಯಾಖ್ಯಾನ.


 ★ ನೈಸರ್ಗಿಕವಾಗಿ ತಯಾರಾಗುವ ಅತಿಗಟ್ಟಿಯಾದ ವಸ್ತು ಯಾವುದು ?
— ಸಿಲಿಕಾನ್ ಕಾರ್ಬೈಡ್.


 ★ ಇತ್ತೀಚೆಗೆ ವಿವಾದಕ್ಕೊಳಪಟ್ಟ 'The Hindus An Alternative History' ಪುಸ್ತಕದ ಲೇಖಕಿ :
— ವೆಂಡಿ ಡೋನ್ ಗಿರ್.


 ★ ನ್ಯಾನೊ (NANO) ವಿಜ್ಞಾನದಲ್ಲಿ ಎಂಟೆಕ್ (M TECH) ಆರಂಭಿಸಿದ ಕರ್ನಾಟಕದ ಮೊದಲ ವಿಶ್ವವಿದ್ಯಾಲಯ ಯಾವುದು ?
— ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ.


★ ಇತ್ತೀಚೆಗೆ ಕೇಂದ್ರ ಸಚಿವ ಸಂಪುಟ ಯಾವ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಿತು ?
— ಒರಿಯಾ (ಓರಿಸ್ಸಾ)


 ★ ಒಂದು ಮೆಗಾಬೈಟ್ (Megabyte) ಕೆಳಗಿನ ಯಾವುದಕ್ಕೆ ಸಮ ?
— 1024 ಬೈಟ್ ಗಳು (Bytes).


 ★ ಕರ್ನಾಟಕದಲ್ಲಿ ವಾರ್ಡ್ ಸಭೆಯು ಕನಿಷ್ಠ ಎಷ್ಟು ತಿಂಗಳಿಗೊಮ್ಮೆ ಕರೆಯಲಾಗುತ್ತದೆ ?
— 6 ತಿಂಗಳು.


 ★ ಇತ್ತೀಚೆಗೆ 9ನೇ WTO ಶೃಂಗಸಭೆ ನಡೆದದ್ದು ಎಲ್ಲಿ ?
 — ಇಂಡೋನೇಷ್ಯಾ.


 ★ 'ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ನೋಡು' ಎಂಬ ನುಡಿಗಟ್ಟಿನ ಅರ್ಥ ?
— ಸ್ಪಷ್ಟವಾಗಿ ನೋಡು.


 ★ ವಿಶ್ವದಲ್ಲೇ ಮೊದಲ ಬಾರಿಗೆ ಅಂಧರ ಸ್ಮಾರ್ಟ್ ಫೋನ್ ತಯಾರಿಸಿದ ದೇಶ ಯಾವುದು ?
— ಭಾರತ.


 ★ Email Address ಗಳು ಮತ್ತು ದೂರವಾಣಿ ಸಂಖ್ಯೆಗಳನ್ನು Microsoft Outlook ಎಲ್ಲಿ ಸಂಗ್ರಹಿಸುತ್ತದೆ ?
— ಕಾಂಟ್ರ್ಯಾಕ್ಟ್ ಫೋಲ್ಡರ್.


 ★ ಇತ್ತೀಚೆಗೆ 3ನೇ ಬಾರಿ ಜರ್ಮನಿಯ ಚಾನ್ಸಲರ್ ಅಗಿ ಆಯ್ಕೆಗೊಂಡವರು :
— ಏಂಜೆಲಾ ಮಾರ್ಕೆಲ್.


 ★ ಯಾವುದನ್ನು 'ಪ್ರಾಚೀನ ಭಾರತದಹೆಟೆರೋಡಾಕ್ಸ್ (Heterodox) ಚಿಂತನೆ' ಎಂದು ಉದಾಹರಿಸಬಹುದು ?
— ಲೋಕಾಯುತ.


 ★ ಮಾನವ ಸಂತತಿಗಳ ಅನುವಂಶಿಕ ಗುಣಗಳನ್ನು ಉತ್ತಮಪಡಿಸುವ ವಿಜ್ಞಾನವನ್ನು ಹೀಗೆ ಕರೆಯುತ್ತಾರೆ..
— ಯೂಜೆನಿಕ್ಸ್.


 ★ ಸಲೀಂ ಅಲಿ ಪಕ್ಷಿಧಾಮವು ಯಾವ ರಾಜ್ಯದಲ್ಲಿದೆ ?
— ಕೇರಳ.


 ★ 'ಅರ್ಕೈವ್'(ಪತ್ರಗಾರ)(Archive) ಅಂದರೆ ?
 — ಕಂಪ್ಯೂಟರಿನ ಹಳೆಯ ಕಡತಗಳ ಉಗ್ರಾಣ.


 ★ ಪೊಲೀಸರು ಬಳಸುವ ಆಲ್ಕೋಮೀಟರ್ ನ ಕಾರ್ಯವೇನು ?
— ಉಸಿರಾಟ ವಿಶ್ಲೇಷಣಕ್ಕೆ.


 ★ ಸತತ 3ನೇ ಬಾರಿ ಮಹಿಳಾ ವಿಶ್ವಕಪ್ ಕಬಡ್ಡಿ ಪಂದ್ಯವನ್ನು ಗೆದ್ದ ದೇಶ :
— ಭಾರತ. (ನ್ಯೂಜಿಲೆಂಡ್ ದೇಶದ ವಿರುದ್ದ)


★ ದೇಶದ ಮೊದಲ ISI (Indian Statistical Institute) ಮೆಡಿಕಲ್ ಹಬ್ ಲೋಕಾರ್ಪಣೆ ಮಾಡಿದವರು :
— ಸೊನಿಯಾ ಗಾಂಧಿ.


 ★ ಇತ್ತೀಚೆಗೆ 1962ರಲ್ಲಿ ಸಂಭವಿಸಿದ ಭಾರತ-ಚೀನಾ ಸಮರದ ಕುರಿತ ರಹಸ್ಯ ಮಾಹಿತಿ ಹೊಂದಿದ ವರದಿ :
— ಹೆಂಡರ್ ಸನ್ ಬ್ರೂಕ್ಸ್ - ಭಗತ್ ವರದಿ.


★ ಇತ್ತೀಚೆಗೆ 1962ರಲ್ಲಿ ಸಂಭವಿಸಿದ ಭಾರತ-ಚೀನಾ ಸಮರದ ಕುರಿತ ರಹಸ್ಯ ಮಾಹಿತಿಯ ವರದಿಯಾದ 'ಹೆಂಡರ್ ಸನ್ ಬ್ರೂಕ್ಸ್ - ಭಗತ್ ವರದಿ' ಯನ್ನು ಬಹಿರಂಗ ಪಡಿಸಿದವರು :
— ಆಸ್ಟ್ರೇಲಿಯಾ ಮೂಲದ ಪತ್ರಕರ್ತ ನೆವಿಲ್ ಮ್ಯಾಕ್ಸ್ ವೆಲ್.


 ★ 'ಸೇವಾಗ್ರಾಮ' ಎಂಬುದು ಯಾರೊಂದಿಗೆ ಸಂಭಂದಿಸಿದೆ?
 — ಮಹಾತ್ಮಾ ಗಾಂಧಿ.


 ★ ಕ

★ ಸಾಮಾನ್ಯ ಜ್ಞಾನ - 3. (General Knowledge -3)


★ ಸಾಮಾನ್ಯ ಜ್ಞಾನ - 3.
(General Knowledge -3)

 * L.P.G ಸೋರುವಿಕೆಯನ್ನು ಪತ್ತೆಹಚ್ಚಲು ಉಪಯೋಗಿಸುವ ರಸಾಯನಿಕ: — ಈಥೈಲ್ ಆಲ್ಕೊಹಾಲ್.

 * ಖೈಬರ್ ಕಣಿವೆ (ಖೈಬರ್ ಪಾಸ್) ಎಲ್ಲಿದೆ? — ಪಾಕಿಸ್ತಾನ.

 * ಇತ್ತೀಚೆಗೆ (2010) ಜಾರಿಗೆ ಬಂದ ಹೆರಿಗೆ ಪೂರ್ವ ಹಾಗೂ ನಂತರ ಮಹಿಳೆಗೆ ಬೇಕಾದ ರಕ್ತದ ಬಾಟಲ್ ಪೂರೈಸುವ ಯೋಜನೆ :— ಆಪತ್.

 * ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾಗಳ ಮಧ್ಯೆ ಇರುವ ಗಡಿರೇಖೆ:— 38ನೇ ಪ್ಯಾರಲಲ್.

 * ಕನ್ನಡದಲ್ಲಿ ಪ್ರಗತಿಶೀಲ ಸಾಹಿತ್ಯದ ಪ್ರವರ್ತಕರು:— ಅ.ನ.ಕೃ.

 * ಹೆಳವನಕಟ್ಟೆ ಗಿರಿಯಮ್ಮ ನ ಜನಪ್ರಿಯ ಕಾವ್ಯ ಯಾವುದು? —
ಚಂದ್ರಹಾಸ ಕಥೆ.

 * ವಿಶ್ವ ಸಂಸ್ಥೆಯ ಅಧಿಕೃತ ಭಾಷೆಗಳ ಸಂಖ್ಯೆ:— 6.
ಅವುಗಳೆಂದರೆ (English, French, Russian, Spanish, Chine, Arabic)

* ಘಟಪ್ರಭಾ ಪಕ್ಷಿಧಾಮ ಇರುವ ಜಿಲ್ಲೆ:— ಬೆಳಗಾವಿ.

 * ಭಾರತದ ಅತ್ಯಧಿಕ ಪ್ರಸಾರವಿರುವ ದಿನಪತ್ರಿಕೆ:— ದೈನಿಕ್ ಜಾಗರಣ್.

 * ಕರ್ನಾಟಕದ ರಫ್ತಿನಲ್ಲಿ ಅತ್ಯಧಿಕ ಪ್ರಮಾಣ ಹೊಂದಿರುವ ಉತ್ಪನ್ನ ಯಾವುದು? — ಕಂಪ್ಯೂಟರ್ ಸಾಫ್ಟವೇರ್.

 * ರಾಜ್ಯದಲ್ಲಿ ಪ್ರಸ್ತುತ ಇರುವ ಜಿಲ್ಲಾ ಮತ್ತು ಗ್ರಾಮ ಪಂಚಾಯತ್ ಗಳ ಸಂಖ್ಯೆ :—
 30 ಮತ್ತು 5627.

 * ಕ್ವಿಟ್ ಇಂಡಿಯಾ ಚಳುವಳಿಯನ್ನು ಯಾವುದರ ಪ್ರತಿಕ್ರಿಯೆಯಾಗಿ ಪ್ರಾರಂಭಿಸಲಾಯಿತು? —
ಕ್ಯಾಬಿನೆಟ್ ಮಿಷನ್ ಯೋಜನೆ.

 * ಜಗತ್ತಿನ ಅತ್ಯಂತ ಶಕ್ತಿಶಾಲಿ ದೂರದರ್ಶನದ ಹೆಸರು? — ALMA.(ಅಟಕಾಮಾ ಮರುಭೂಮಿಯಲ್ಲಿದ್ದು - 66 ರೇಡಿಯೋ ಡಿಶ್ ಗಳನ್ನು ಜೋಡಿಸಲಾಗಿದೆ)

 * ಯಾವ ರಾಷ್ಟೀಯ ಉದ್ಯಾನವನದಲ್ಲಿ ಬಿಳಿಯ ಹುಲಿಗಳನ್ನು ರಕ್ಷಿಸಲಾಗಿದೆ?— ನಂದನ್ ಕಣ್ಣನ್.

 * ಸಾಲುಮರದ ತಿಮ್ಮಕ್ಕ ಯಾವ ಗ್ರಾಮಗಳ ನಡುವೆ ಮರಗಳನ್ನು ಬೆಳೆಸಿದ್ದಾರೆ ?— ಕೋಲಾರ -ಹೊರಮಾವು.

 * ದೇಶದ ಪ್ರಪ್ರಥಮ ಮಾನೋ ರೈಲು ಆರಂಭವಾಗಿದ್ದು ಎಲ್ಲಿ ?—
ಮುಂಬಯಿನಲ್ಲಿ. (8.9 ಕಿ.ಮೀ ಉದ್ದ. ವಡಾಲಾ - ಚಂಬೂರ್ ಪ್ರದೇಶಗಳ ಮಧ್ಯೆ)

 * 'ಕಿಸಾನ್ ದಿವಸ್' ಯಾರ ಜನ್ಮದಿನಾಚರಣೆಯ ನೆನಪಿಗಾಗಿ ಆಚರಿಸಲಾಗುತ್ತಿದೆ? —
 ಮಾಜಿ ಪ್ರಧಾನಿ ಚರನ್ ಸಿಂಗ್. (ಡಿಸೆಂಬರ್ 23)

 * ವಿಶ್ವದಲ್ಲೇ ಅತಿ ಹೆಚ್ಚು ದೇಶಗಳೊಂದಿಗೆ ಸರಹದ್ದನ್ನು ಹಂಚಿಕೊಂಡಿರುವ ದೇಶ ?— ಚೀನಾ.

 * 'ರಾಮನಾಥ್ ಗೋಯೆಂಕಾ ಪ್ರಶಸ್ತಿ' ಯನ್ನು ಕೊಡಲಾಗುವ ಕ್ಷೇತ್ರ:—
 ಪತ್ರಿಕೋದ್ಯಮ.

 * ನವೆಂಬರ್ 2010ರಲ್ಲಿ ಭಾರತ ಸರ್ಕಾರ SABALA ( ‘Sabla’ or the ‘Rajiv Gandhi Scheme for Adolescent Girls’ ) ಎಂಬ ಯೋಜನೆ ಜಾರಿಗೆ ತಂದಿರುವ ಮುಖ್ಯ ಉದ್ದೇಶ -

(ಇದರ ಪ್ರಕಾರ Integrated Child Development Services ವತಿಯಿಂದ 11ರಿಂದ 18 ವಯಸ್ಸಿನ ಒಳಗಿನ ಹೆಣ್ಣು ಹುಡುಗಿಯರಿಗೆ ಪೌಷ್ಠಿಕ ಆಹಾರ ಮತ್ತು ವಿಶೇಷ ತರಬೇತಿ ನೀಡಲಾಗುವುದು.)

 * ಪ್ರಪಂಚದಲ್ಲೇ ಅತಿ ಹೆಚ್ಚು ಕಾಯ್ದಿಟ್ಟ ಚಿನ್ನ ಹೊಂದಿರುವ ದೇಶ ?—
ಯುನೈಟೆಡ್ ಸ್ಟೇಟ್ಸ್.

 * ಜಲಾಂತರ್ಗಾಮಿ ಹಡಗಿನ ಮೂಲಕ ಸಮುದ್ರದ ಮೇಲಿನ ವಸ್ತುಗಳನ್ನು ನೋಡಲು ಬಳಸುವ ಸಾಧನ ? — ಪೆರಿಸ್ಕೋಪ್.

 * ಯಾವ ವೈಸರಾಯ್ ನ ಕಾಲದಲ್ಲಿ ಭಾರತದ ರಾಜಧಾನಿ ಕಲ್ಕತ್ತಾದಿಂದ ದೆಹಲಿಗೆ ಸ್ಥಳಾಂತರಿಸಲಾಯಿತು ?
 or
* ಕಲ್ಕತ್ತಾದಿಂದ ದೆಹಲಿಗೆ ಬ್ರಿಟನ್ ಅಧಿಪತ್ಯದ ಕೇಂದ್ರ ಸ್ಥಾನ ಬದಲಾವಣೆ ಪ್ರಸ್ತಾವನೆಯನ್ನು ಮುಂದಿಟ್ಟ ಗವರ್ನರ್ ಜನರಲ್ ಯಾರು ? — ಲಾರ್ಡ್ ಹಾರ್ಡಿಂಜ್.

 * ಆಧುನಿಕ ಶೈಕ್ಷಣಿಕ ಮನೋವಿಜ್ಞಾನದ ಜನಕನೆಂದು ಯಾರನ್ನು ಕರೆಯುತ್ತಾರೆ ? — E.L. ಥಾರ್ನ್ ಡೈಕ್.

 * ವಿಶ್ವದ 7 ಖಂಡಗಳಲ್ಲಿನ ಎತ್ತರವಾದ ಶಿಖರಗಳನ್ನು ಅತಿ ವೇಗವಾಗಿ ಏರಿ ದಾಖಲೆ ಸೃಷ್ಟಿಸಿದ ಮಹಿಳೆ ಯಾರು ? —
ಅನ್ನಾ ಬೆಲ್ಲಿಲ್ಯಾಂಡ್.

 * ದಕ್ಷಿಣ ಭಾರತದಿಂದ ಆಯ್ಕೆಯಾದ ಮೊದಲ ಪ್ರಧಾನಮಂತ್ರಿ : —
 ಪಿ.ವಿ. ನರಸಿಂಹರಾವ್.

 * ವಿಶ್ವದಲ್ಲೇ ಅತಿದೊಡ್ಡದಾದ 'ತ್ರಿ ಗೊಜರ್ಸ್ ಜಲಾಶಯ' ವನ್ನು ಚೀನಾ ದೇಶವು ಯಾವ ನದಿಯ ಮೇಲೆ ನಿರ್ಮಿಸುತ್ತಿದೆ ? —
 ಯಾಂಗ್ಜಿ ನದಿ.

 * ಪರಿಸರ ಸಂರಕ್ಷಣೆಗೊಸ್ಕರ 'ಗ್ರೀನ್ ಟ್ರ್ಯಾಕ್' ನ್ನು ವಿಧಿಸಿದ ಮೊದಲ ರಾಷ್ಟ್ರ ? —
 ನ್ಯೂಜಿಲೆಂಡ್.

 * ಪ್ರಪಂಚದಲ್ಲಿ ಅತ್ಯಂತ ಎತ್ತರವಾದ ಪರ್ವತ ಶ್ರೇಣಿ ಹಿಮಾಲಯ ಪರ್ವತಗಳಾದರೆ, ಉದ್ದವಾದ ಪರ್ವತ ಶ್ರೇಣಿ ಯಾವುದು ?—
ಆಂಡೀಸ್ ಪರ್ವತಗಳು (ದ.ಅಮೇರಿಕ)

 * ಪವಿತ್ರ ಪರ್ವತ (Holy Mountain) ಎಂದು ಯಾವುದನ್ನು ಕರೆಯುತ್ತಾರೆ ? — ಫ್ಯೂಜಿಯಾಮಾ (ಜಪಾನ್)

 * ವಿಶ್ವ ಬ್ಯಾಂಕ್ ನ 'ಆಣೆಕಟ್ಟು ಪುನಶ್ಚೇತನ ಯೋಜನೆ'ಯಡಿ ತನ್ನ ರಾಜ್ಯದ ಆಣೆಕಟ್ಟುಗಳ ಸುಧಾರಣೆಗೆ ಕೈ ಹಾಕಿರುವ ರಾಜ್ಯ -
( ಕೇರಳ )

 * ಭಾರತದ ಅಣು ವಿದ್ಯುತ್ ಸ್ಥಾವರಗಳಲ್ಲಿ ಬಳಕೆಯಾಗುತ್ತಿರುವ ಇಂಧನ -
 (ಥೋರಿಯಂ)

 * ಮೂಲಭೂತ ಹಕ್ಕುಗಳನ್ನು ಸಂರಕ್ಷಿಸಲು ಯಾವ ವಿಧಿಯಡಿ ಸುಪ್ರೀಂಕೋರ್ಟ್ ರಿಟ್ ಗಳನ್ನು ಜಾರಿ ಮಾಡುತ್ತದೆ ? —
32ನೇ ವಿಧಿ.

 * 'ಸಂವಿಧಾನದ ಪೀಠಿಕೆ' ಸಂವಿಧಾನದ ಭಾಗವಲ್ಲ ಎಂದು ಸುಪ್ರೀಂಕೋರ್ಟ್ ಯಾವ ಪ್ರಕರಣದಲ್ಲಿ ತೀರ್ಪು ನೀಡಿತು? —
 ಬೇರುಬೆರಿ ಪ್ರಕರಣದಲ್ಲಿ.

 * ರಾಜ್ಯಗಳ ಪುನರ್ ವಿಂಗಡಣೆ ಸಮಿತಿಯ ಅಧ್ಯಕ್ಷತೆಯನ್ನು ಯಾರು ವಹಿಸಿದ್ದರು ?—
 ಫಜಲ್ ಅಲಿ.

 * ನೂತನ ಶತಮಾನದ ಮೊದಲ ಸೂರ್ಯಕಿರಣಗಳು ಸ್ಪರ್ಶಿಸಿದ "ಕಚಲ್ " ದ್ವೀಪ ಎಲ್ಲಿ ಕಂಡುಬರುತ್ತದೆ ?—
 ನಿಕೋಬಾರ್ ಸಮುದಾಯ.

 * ಭಾರತದಲ್ಲಿ ಸೂರ್ಯ ಉದಯಿಸುವ ಅರುಣಾಚಲ ಪ್ರದೇಶ, ಗುಜರಾತ್ ರಾಷ್ಟ್ರಗಳ ನಡುವೆ ಇರುವ ವ್ಯತ್ಯಾಸ ಎಷ್ಟು ? —
 2 ಗಂಟೆಗಳು.

 *,'ಅಂತರ್ರಾಷ್ಟ್ರೀಯ ಓಝೊನ್ ' ದಿನಾಚರಣೆಯನ್ನು ಎಂದು ಆಚರಿಸಲಾಗುತ್ತದೆ ? —
 ಸೆಪ್ಟೆಂಬರ್ 16.

 * ನ್ಯಾಟೋ (NATO) ದ ಪ್ರಧಾನ ಕಾರ್ಯಾಲಯ ಎಲ್ಲಿದೆ ? —
 ಬ್ರಸ್ಸೆಲ್ಸ್ (ಬೆಲ್ಜಿಯಂ)

 * ಅಂತರ್ರಾಷ್ಟ್ರೀಯ ಒಲಂಪಿಕ್ ಸಮಿತಿ ಯ ಪ್ರಧಾನ ಕಾರ್ಯಾಲಯ ಎಲ್ಲಿದೆ ? —
 ಲುಸ್ಸಾನೆ (ಸ್ವಿಟ್ಜರ್ಲೆಂಡ್)

 * ಭಾರತದಲ್ಲಿ ಬ್ಯಾಂಕುಗಳಿಲ್ಲದ ಪ್ರದೇಶಗಳಲ್ಲಿ Microfinance ಸೇವೆಗಳನ್ನು ಉತ್ತಮಪಡಿಸುವ ಸಲುವಾಗಿ $407 ಬಿಲಿಯನ್ ಮೊತ್ತದ ಸಾಲವನ್ನು ಭಾರತಕ್ಕೆ ನೀಡಿರುವ ಸಂಸ್ಥೆ -
(ವಿಶ್ವಬ್ಯಾಂಕ್)

 * RTE ಇದ

★ ಸಾಮಾನ್ಯ ಜ್ಞಾನ Continued ...


★ ಸಾಮಾನ್ಯ ಜ್ಞಾನ Continued ...

41) ಮಾಲ್ಡೀವ್ಸ್ ದೇಶದ 6ನೇ ಅಧ್ಯಕ್ಷನಾಗಿ ಪ್ರಮಾಣವಚನ ಸ್ವೀಕರಿಸಿದವರು?
 ★ ಅಬ್ದುಲ್ಲಾ ಯಮೀನ್.

 42) 2013 ನೇ ಸಾಲಿನ ಅಂತರಾಷ್ಟ್ರೀಯ ' ಇಂದಿರಾಗಾಂಧಿ ಶಾಂತಿ, ನಿಶ್ಯಸ್ತ್ರೀಕರಣ, ಅಭಿವೃದ್ಧಿ ' ಪ್ರಶಸ್ತಿ ಪಡೆದವರು?
★ ಏಂಜೆಲಿನಾ ಮಾರ್ಕೆಲ್.

 43) ಮೂಲತಃ ಭಾರತೀಯ ಉಪಖಂಡವು ಯಾವ ಅತೀ ದೊಡ್ಡ ಜಡತ್ವ ಪರಿಮಾಣದ ಭಾಗವಾಗಿದೆ?
★ ಗೊಂಡವಾನಾ ಖಂಡ.

44) ' ವಿಶ್ವದ ಕಾಫಿ ಬಂದರು ' ?
★ ಸ್ಯಾಂಟೋಸ್.

45) ಜಲಾಂತರ್ಗಾಮಿ ಹಡಗಿನ ನಾವಿಕರು ಸಮುದ್ರದ ಮೇಲ್ಮೈ ವಸ್ತುಗಳನ್ನು ನೋಡಲು ಬಳಸುವ ಉಪಕರಣ?
★ ಪೆರಿಸ್ಕೋಪ್.

46) ಮೋಟಾರ್ ಕಾರ್ ಚಾಲಕನ ಸುರಕ್ಷತೆಗಾಗಿ ಉಪಯೋಗಿಸುವ ವಾಯುಚೀಲದಲ್ಲಿ ತುಂಬಿರುವ ಅನೀಲ?
★ ಸೋಡಿಯಂ ಅಝೈಡ್.

47) ಭಾರತರತ್ನ ಪುರಸ್ಕೃತ ಪ್ರೊ. ರಾವ್ ರವರು ಯಾವ ಕ್ಷೇತ್ರದಲ್ಲಿ ಹೆಸರು ಪಡೆದಿದ್ದಾರೆ?
★ ಘನಸ್ಥಿತಿ ಮತ್ತು Material Chemistry

48) ಭಾರತರತ್ನ ಪ್ರಶಸ್ತಿಯನ್ನು ಪಡೆದ ಮೊದಲ ಕ್ರೀಡಾಪಟು?
★ ಸಚಿನ್ ತೆಂಡೂಲ್ಕರ್.

49) ಜಗತ್ತಿನ ಮೊಟ್ಟ ಮೊದಲ ಮುದ್ರಿತ ಪುಸ್ತಕ?
★ ವಜ್ರ ಸೂತ್ರ.

 50) ಬಿಳಿ ಮತ್ತೂ ನೀಲಿ ನೈಲ್ ನದಿಗಳ ಸಂಗಮವಾಗುವ ಸ್ಥಳ?
★ ಸುಡಾನಿನ ಬಾರ್ಮೋಮ್.

51) ಭಾರತ ಸೇವಾದಳವು ಹೊರಡಿಸುತ್ತಿದ್ದ ಪತ್ರಿಕೆ ಯಾವುದು?
★ ಸ್ವಯಂ ಸೇವಕ.

52) ರಾಜೇಂದ್ರ ಪ್ರಸಾದ್ ರವರ ಸಮಾಧಿ ಸ್ಥಳದ ಹೆಸರು?
★ ಮಹಾ ಪ್ರಮಾಣ್ ಘಾಟ್.

 53) ಪ್ರತೀದಿನ ಒಂದು ಮಗುವನ್ನು ರಕ್ಷಿಸುವ ಕುರಿತು SACH(Save A Child's Heart) ಯೋಜನೆ ಮೊದಲಿಗೆ ಆರಂಭಗೊಂಡಿದ್ದು ಯಾವ ರಾಜ್ಯದಲ್ಲಿ?
★ ತಮಿಳುನಾಡು.

 54) ವಿಶ್ವದ ಅತೀ ದೊಡ್ಡ ಕಡಲು ದಂಡೆ ಹೊಂದಿರುವ ದೇಶ?
★ ಜಪಾನ್.

55) ಶ್ರೀಲಂಕಾದ ಅತೀ ಎತ್ತರದ ಶಿಖರ?
★ ಪಿದುರು ತುಲಗಲ (2,499 ಮೀ)

 56) ಯಾವ ವ್ಯಕ್ತಿಯ ವರದಿಯನ್ನು ' ಸಂವಿಧಾನದ ನೀಲಿ ನಕಾಶೆ ' ಎನ್ನುವರು?
★ ಮೊತಿಲಾಲ್ ನೆಹರು (1922)

57) ವಿಶ್ವದ ಅತ್ಯಂತ ಎತ್ತರದ ಕ್ರಿಕೇಟ್ ಮೈದಾನ ಎಲ್ಲಿದೆ?
 ★ ಬೇಲ್.

 58) ವಿಶ್ವದಲ್ಲೇ ಮೊದಲಬಾರಿಗೆ ಸಾಹಿತ್ಯಕ್ಕೆ ನೋಬೆಲ್ ಪ್ರಶಸ್ತಿ ಪಡೆದ ಮಹಿಳೆ?
★ ಪರ್ಲ್ ಬಕ್.

 59) ಮಹಾಭಾರತವನ್ನು ಬಂಗಾಳಿಗೆ ಅನುವಾದಿಸಿದ ಮುಸಲ್ಮಾನ ದೊರೆ?
★ ಮೀರ್ ಜಾಫರ್.

 60) ' ವಿಶ್ವದ ವಾಹನಗಳ ತಯಾರಿಕಾ ರಾಜಧಾನಿ '(Automobile Capital of the World) ಯಾವುದು?
 ★ ಡೆಟ್ರಾಯಿಡ್.

61) ' ನ್ಯೂ ಮೂರ್ ಐಲೆಂಡ್ ' ಇದು ಈ ಎರಡು ದೇಶಗಳ ನಡುವಿನ ವಿವಾದಾತ್ಮಕ ವಿಷಯ:
★ ಭಾರತ - ಬಾಂಗ್ಲಾ ದೇಶ.

62) ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಿದ ಮೊದಲ ದೇಶ?
★ ನ್ಯೂಜಿಲೆಂಡ್.

63) ಅತ್ಯಂತ ಹಗುರವಾದ ಲೋಹ?
★ ಲೀ.

64) ಏಷ್ಯಾದಲ್ಲೇ ಅತ್ಯಂತ ಹಳೆಯ ಷೇರು ಮಾರುಕಟ್ಟೆ?
★ ಮುಂಬೈ MSE (Mumbai Stock Exchange)

65) ಭಾರತದ ಅತೀ ದೊಡ್ಡ (SEZ-special Economic Zone) ವಿಶೇಷ ವಿತ್ತ ವಲಯ ?
★ ಉತ್ತರ ಪ್ರದೇಶದ ನೊಯಿಡಾ.

66) ಕನ್ನಡದ ಮೂರು ಪ್ರಮುಖ ಗದ್ಯ ಕೃತಿಗಳು:
★ ೧) ಮುದ್ರಾಮಂಜೂಷ (ರಚಿಸಿದವರು - ಕೆಂಪು ನಾರಾಯಣ) .
೨) ಚಾವುಂಡರಾಯ ಪುರಾಣ (ರಚಿಸಿದವರು -ಚಾವುಂಡರಾಯ) .
೩) ವಡ್ಡಾರಾಧನೆ (ರಚಿಸಿದವರು -ಶಿವಕೋಟಾಚಾರ್ಯ).

67) ಕೃತಕ ಮಳೆ ಉಂಟಾಗುವಂತೆ ಮಾಡಲು ಬಳಸುವ ರಾಸಾಯನಿಕ ವಸ್ತು?
★ ಸಿಲ್ವರ್ ಅಯೋಡೈಡ್.

 68) ಗೌತಮ ಬುದ್ಧ ನ ಬಗ್ಗೆ ಭವಿಷ್ಯ ನುಡಿದ ಗುರುವಿನ ಹೆಸರು?
 ★ ಅಸ್ಸಿಮಾ.

 69) ಗೌತಮ ಬುದ್ಧನ ಹಿಂದಿನ ಜೀವನ ಚರಿತ್ರೆಗಳನ್ನು ತಿಳಿಸುವ ಕೃತಿ?
★ ಜಾತಕಗಳು.

70) ಗೊಹ್ಲಾ ರಾಷ್ಟ್ರೀಯ ಉದ್ಯಾನ ಎಲ್ಲಿದೆ?
★ ಹಿಮಾಚಲ ಪ್ರದೇಶದ ಕುಲು ದಲ್ಲಿದೆ.

 72) ಭೂಗೋಳದ ಮೇಲೆ ಕಾಲ್ಪನಿಕವಾಗಿ ಎಳೆಯಲಾಗಿರುವ ರೇಖಾಂಶಗಳ ಸಂಖ್ಯೆ ಎಷ್ಟು?
★ 360.

 73) ನಮ್ಮ ದೇಹದ ಉಷ್ಣಾಂಶವನ್ನು ನಿಯಂತ್ರಿಸುವ ಗ್ರಂಥಿ?
★ ಹೈಪೊಥಲಾಮಸ್.

 74) ಬೀಜಗಳ ಬಂಜೆತನವನ್ನು ನಿವಾರಿಸಲು ಬಳಸುವ ರಾಸಾಯನಿಕ?
★ ಜಿಬ್ಬರಲಿಕ್ ಆಮ್ಲ.

75) UIDAI ಇದರ ವಿಸ್ತೃತ ರೂಪ:

★ The Unique Identification Authority of India. (ಭಾರತದ ಗುರುತು ಪತ್ರ ನೀಡಿಕೆಯ ಪ್ರಾಧಿಕಾರ)

77) ಬೆಂಕಿ ಆರಿಸುವ ಯಂತ್ರಗಳಲ್ಲಿ ಉಪಯೋಗಿಸುವ ಅನಿಲ:

★ ಕಾರ್ಬನ್ ಡೈ ಆಕ್ಸೈಡ್.

 78) ಆಸ್ಪತ್ರೆಗಳಲ್ಲಿ ಬಳಸುವ ಆಕ್ಸಿಜನ್ ಸಿಲಿಂಡರ್ ಗಳಲ್ಲಿ ಇರುವ ಅನಿಲಗಳೆಂದರೆ ' ಆಕ್ಸಿಜನ್ ಮತ್ತು:
★ ಹೀಲಿಯಂ.

79) ಆರ್ಕಿಟಿಕ್ ಪ್ರಾಂತ್ಯಕ್ಕೆ ಹೋದ ಪ್ರಥಮ ಭಾರತ ತಂಡದ ನೇತೃತ್ವ ವಹಿಸಿದ್ದ ವಿಜ್ಞಾನಿ ?
★ ರಸಿಕ್ ರವೀಂದ್ರ.

80) ' ಹೈಡ್ ಕಾಯಿದೆ ' ಯಾವುದಕ್ಕೆ ಸಂಬಂಧಿಸಿದ್ದು?
★ ಭಾರತ- ಅಮೇರಿಕ ಪೌರ ಅಣು ಸಹಕಾರಕ್ಕೆ ಸಂಬಂಧಿಸಿದ್ದು.

81) ' ಅಥ್ಲಿಟ್ ಫೂಟ್ ' ಎಂಬ ರೋಗ ಯಾವುದರಿಂದ ಹರಡುತ್ತದೆ?
★ ಫಂಗಸ್.

82) ಯಾವ ನದಿ 3 ಮಾರ್ಗಗಳಲ್ಲಿ ಬೇರ್ಪಟ್ಟು ಮತ್ತೇ ಸ್ವಲ್ಪ ದೂರ ಕ್ರಮಿಸಿದ ನಂತರ ಬೆರೆಯುವುದರೊಂದಿಗೆ ಶ್ರೀರಂಗಪಟ್ಟಣ, ಶಿವನ ಸಮುದ್ರ ದ್ವೀಪಗಳೇರ್ಪಟ್ಟವು?
 ★ ಕಾವೇರಿ ನದಿ.

 83) ದೆಹಲಿಯನ್ನಾಳಿದ 8 ಮಂದಿ ಸುಲ್ತಾನರ ಆಳ್ವಿಕೆಯನ್ನು ನೋಡಿದನು ಯಾರು?
★ ಅಮೀರ್ ಖುಸ್ರೋ.

 84) ಭಾರತವನ್ನು ವಿಭಜಿಸಿದಾಗ ಭಾರತೀಯ ರಾಷ್ಟೀಯ ಕಾಂಗ್ರೆಸ್ ಗೆ ಅಧ್ಯಕ್ಷರಾಗಿದ್ದವರು ಯಾರು?
★ ಜೆ.ಬಿ. ಕೃಪಲಾನಿ.

85) ಭಗವದ್ಗೀತೆಯನ್ನು ಮೊಟ್ಟ ಮೊದಲ ಬಾರಿಗೆ ಆಂಗ್ಲ ಭಾಷೆಗೆ ಅನುವಾದ ಮಾಡಿದವರು?
 ★ ಚಾರ್ಲ್ಸ್ ವಿಲ್ಕಿನ್.

 86) ದೇಶದೊಳಗಿನ ಅತಿ ಕಡಿಮೆ ಯೆರೈನ್ ಪಾರ್ಕ್ ಗಳ ಪೈಕಿ ಒಂದಾದ ' ಭಿತರ್ ಕನಿಕಾ ರಾಷ್ಟೀಯ ಉದ್ಯಾನವನ ' ಯಾವ ರಾಜ್ಯದಲ್ಲಿದೆ?
★ ಓರಿಸ್ಸಾ.

87) ' ಅರಕನ್ ಯೋಮ ' ಎಂಬುದು ಹಿಮಾಲಯಗಳ ಮುಂದುವರಿದ ಭಾಗ, ಇದು ಎಲ್ಲಿದೆ?
★ ಮಯನ್ಮಾರ್.

★ ಸಾಮಾನ್ಯ ಜ್ಞಾನ(General Knowledge):


★ ಸಾಮಾನ್ಯ ಜ್ಞಾನ(General Knowledge):

1) ಕರ್ನಾಟಕ ರಾಜ್ಯದ ವೃಕ್ಷ ಎಂದು ಪರಿಗಣಿಸಲಾಗಿರುವ ಮರ:
* ಶ್ರೀಗಂಧ ಮರ.

2) ಭಾರತದಲ್ಲಿ ಅತ್ಯಂತ ಒಣಭೂಮಿ ಇರುವ ಸ್ಥಳ:
* ಜೈಸಲ್ಮೇರ್

3) "Kurukshetra to Kargil " ಎಂಬ ಇತ್ತೀಚಿನ ಕೃತಿ ಬರೆದವರು :
* ಕುಲ್ ದೀಪ್ ಸಿಂಗ್.

 4) ವಿಶ್ವ ವ್ಯಾಪಾರ ಸಂಸ್ಥೆಯ (WTO) 156ನೇಯ ಸದಸ್ಯತ್ವವನ್ನು ಪಡೆದ ದೇಶ;
* ರಷ್ಯಾ.

5) ಚೀನಾ ದೇಶವನ್ನು ಆಳಿದ ಕೊನೆಯ ರಾಜವಂಶ:
* ಮಂಚು.

6) ಮೌಂಟ್ ಏವ್ಹರೇಸ್ಟ್ ಶಿಖರವನ್ನು ಏರಿದ ಪ್ರಥಮ ವಿಕಲಚೇತನ ಮಹಿಳೆ:
* ಅರುನಿಮಾ ಸಿನ್ಹಾ.

7) ಸಿಸ್ಟೈಟಿಸ್ ಎಂಬ ಸೊಂಕು ಯಾವ ಅಂಗಾಂಗಕ್ಕೆ ಸಂಬಂಧಿಸಿದೆ ?
* ಮೂತ್ರ ಕೋಶ.

8) UHF ಪಟ್ಟಿಯ ಆವರ್ತಾಂಕ ವ್ಯಾಪ್ತಿ:
* 300 ರಿಂದ 3000 ಮೆಗಾಹರ್ಟ್ಜ್.

 9) ಜೀವಂತ ದೇಹದಲ್ಲಿನ ಅತೀ ಕಡಿಮೆ ಇರುವ ಧಾತು:
* ಮ್ಯಾಂಗನೀಸ್.

10)ಪರ್ಯಾಯ ನೋಬೆಲ್ ಎಂದು ಪರಿಗಣಿಸಲ್ಪಡುವ ಬಹುಮಾನ:
* ರೈಟ್ ಲೈವಿಲಿ ಹುಡ್ ಪ್ರಶಸ್ತಿ.

11) ವಿಶ್ವ ಮಾನಸಿಕ ಆರೊಗ್ಯ ದಿನ:
★ ಅಕ್ಟೋಬರ್ 10.

12) 'ಸಂಯುಕ್ತ ಪಾಣಿಗ್ರಹ' ಯಾವ ನೃತ್ಯ ಪದ್ಧತಿಗೆ ಪ್ರಸಿದ್ಧವಾಗಿದೆ?
★ ಮಣಿಪುರಿ.

13) ಅತೀ ಉದ್ದವಾದ ನರತಂತು ಎಷ್ಟು ಸೆಂ.ಮೀ. ಉದ್ದವಿರುತ್ತದೆ.?
★ 100 cm.

14) ನೀರು ಗಡುಸಾಗಲು ಮುಖ್ಯ ಕಾರಣವಾದ ಲವಣ?
★ ಸೋಡಿಯಂ ಕ್ಲೋರೈಡ್.

15) " ದಿವಾನ್ -ಈ -ಬಂದಗನ್ " ಅಥವಾ ಗುಲಾಮರ ಆಡಳಿತ ವಿಭಾಗವನ್ನು ಸ್ಥಾಪಿಸಿದವರು?
★ ಫಿರೋಜ್ ಷಾ ತುಘಲಕ್.

16) 'ದಾಮ್' ಎಂಬ ಹೊಸ ನಾಣ್ಯವನ್ನು ಚಲಾವಣೆಗೆ ತಂದವರು?
★ ಅಲ್ಲಾವುದ್ದೀನ್ ಖಿಲ್ಜಿ.

17) ದೆಹಲಿಯ ಸುಲ್ತಾನ ರಜಿಯಾ ಬೇಗಮ್ ಹತ್ಯೆಗೈಯಲ್ಪಟ್ಟ ಸ್ಥಳ?
★ ಕೈತಾಲ್.

18) 'ನಡೆದಾಡುವ ಕೋಶ' ಎಂದು ಖ್ಯಾತರಾದವರು?
★ ಶಿವರಾಮ ಕಾರಂತ.

19) ಕರ್ನಾಟಕದ ಉಚ್ಚ ನ್ಯಾಯಾಲಯ ದ ಸಂಚಾರಿ ಪೀಠ ಎಲ್ಲಿದೆ?
★ ಧಾರವಾಡ.

20) ಮಾನವನ ಕಣ್ಣಿನಲ್ಲಿರುವ ಮಸೂರ ಯಾವ ಬಗೆಯದು?
 ★ ದ್ವಿ-ಪೀನ.

21) ಮಾನವನ ದೇಹಕ್ಕೆ ರೋಗದ ವಿರುದ್ಧ ರಕ್ಷಣೆ ಸಿಗುವುದು?
★ ಬಿಳಿ ರಕ್ತ ಕಣಗಳಿಂದ.

22) ಮಾನವನ ದೇಹದ ಉಸಿರಾಟ ನಿಯಂತ್ರಣ ಕೇಂದ್ರ ಯಾವುದು?
★ ಮೆಡುಲ್ಲಾ ಅಬ್ಲಾಂಗೇಟಾ (ಮಣಿ ಸಿರ ).

23) T-20 ಪಂದ್ಯಗಳಲ್ಲಿ 5548 ರನ್ ಗಳಿಸಿ ಅತೀ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಆಟಗಾರ?
★ ಬ್ರಾಡ್ ಹಾಡ್ಜ್.

24) 2013 ರ ಮೇ ತಿಂಗಳಾಂತ್ಯದಲ್ಲಿ ಹೊಸ ಸಂವಿಧಾನ ಅಳವಡಿಸಿಕೊಂಡ ದೇಶ?
★ ಜಿಂಬಾಬ್ವೆ.

 25) ಅಗಸ್ಟ್ 9,1942 ರಂದು Quit India Movement ಗೆ ಚಾಲನೆಯಿಟ್ಟವರು?
★ ಅರುಣಾ ಅಸಫ್ ಅಲಿ.

26) 'New India and Common Wheel' ಎಂಬ ಪತ್ರಿಕೆಗಳನ್ನು ಹೊರಡಿಸಿದವರು?
★ ಅನಿಬೆಸಂಟ್.

 27) ' ಇಂಡಿಯಾ ಡಿವೈಡೆಡ್ ' ಕೃತಿಯನ್ನು ಬರೆದವರು?
★ ಅಬ್ದುಲ್ ಕಲಾಂ ಆಜಾದ್.

28) 'ಗದ್ದರ ಪಕ್ಷ' ಎಂಬ ಕ್ರಾಂತಿಕಾರಿ ರಾಷ್ಟೀಯ ಸಂಘಟನೆಯ ಕೇಂದ್ರ ಸ್ಥಳ?
★ ಸ್ಯಾನ್ ಫ್ರಾನ್ಸಿಸ್ಕೋ.

29) ದಕ್ಷಿಣ ಆಫ್ರಿಕಾದಲ್ಲಿ ಗಾಂಧೀಜಿಯವರ ಆಶ್ರಮದ ಹೆಸರು?
★ ಫಿನಿಕ್.

30) ಅರಬಿಂದೊ ಆಶ್ರಮ ಇರುವ ಸ್ಥಳ?
★ ಪಾಂಡಿಚೇರಿ.

31) ಭಾರತ ಸಂವಿಧಾನದ ಯಾವ ವಿಧಿಯನ್ನು'ಸಂವಿಧಾನದ ಆತ್ಮ ಮತ್ತೂ ಹೃದಯ' ಎಂದು ಕರೆಯುತ್ತಾರೆ? .
★ 32ನೇ ವಿಧಿ.

32) ಯಾವ ತಿದ್ದುಪಡಿಯನ್ನು 'ಪುಟ್ಟ ಸಂವಿಧಾನ ' ಎಂದು ಕರೆಯಲಾಗುತ್ತದೆ? .
★ 42ನೇ ವಿಧಿ.

33) ಮತದಾನದ ವಯಸ್ಸನ್ನು 21ರಿಂದ 18ವರ್ಷಕ್ಕೆ ಇಳಿಸಿದ ತಿದ್ದುಪಡಿ? .
★ 61ನೇ ತಿದ್ದುಪಡಿ.

34) ಶೈಕ್ಷಣಿಕ ಸೇವೆಗೆಂದು ಉಡಾವಣೆಯಾಗಿರುವ ಭಾರತದ ಪ್ರಥಮ ಉಪಗ್ರಹ ಯಾವುದು?
★ ಎಜುಸ್ಯಾಟ್ (EDUSAT) .

 35) ರಾಜ್ಯಪಾಲರ ಆಜ್ಞೆಯ ಪರಮಾವಧಿ?
★ 6 ತಿಂಗಳು.

36) ರಕ್ಷಣಾ ನಿರ್ವಹಣಾ ಶಿಕ್ಷಣ ಸಂಸ್ಥೆ ಎಲ್ಲಿದೆ? .
★ ಸಿಕಂದರಾಬಾದ್.

37) ಸಮುದ್ರ ನೀರಿನಿಂದ ಸ್ವಚ್ಛ ನೀರನ್ನು ಪಡೆಯುವ ವಿಧಾನ?
★ ಭಟ್ಟಿ ಇಳಿಸುವಿಕೆ.

38) ಬ್ರಿಟನ್ ಆಡಳಿತದ ಭಾರತದಲ್ಲಿ ಆಂಗ್ಲ ಭಾಷೆಯ ಅಳವಡಿಕೆಗೆ ಕಾರಣರಾದ ಗವರ್ನರ್ ಜನರಲ್? .
★ ಲಾರ್ಡ್ ವಿಲಿಯಂ ಬೆಂಟಿಂಕ್.

39) ಬ್ಯಾಕ್ಟೀರಿಯಗಳಲ್ಲಿರುವ ಕ್ರೋಮೋಸೋಮ್ ಗಳ ಸಂಖ್ಯೆ?
★ 1.

 40) ಬ್ಯಾಟರಿಗಳಲ್ಲಿ ಬಳಸಲಾಗುವ ಆಸಿಡ್?
★ ಸಲ್ಪೂರಿಕ್ ಆಸಿಡ್.

ಶನಿವಾರ, ನವೆಂಬರ್ 15, 2014

ಕಂಪ್ಯೂಟರ್ ಮಾಹಿತಿ

ಕಂಪ್ಯೂಟರ್ ಮಾಹಿತಿ 1. ಕಂಪ್ಯೂಟರ್ ಹಾರ್ಡ್ ವೇರ್ ಎಂದರೇ “ ಕಂಪ್ಯೂಟರ್ ನ ಹೊರಗಡೆ ಮತ್ತು ಒಳಗಡೆ ಯಾವುದೇ ರೀತಿಯ , ಕಣ್ಣಿಗೆ ಕಾಣುವ ಬಿಡಿಭಾಗಗಳನ್ನು ಮತ್ತು ಇತರೆ ಜೋಡಣಿಗಳಾಗಿವೆ ” . 2. ಕಂಪ್ಯೂಟರ್ ನ ಮಾನಿಟರ್ , ಮೌಸ್ , ಕೀಬೋರ್ಡ್ , ಪ್ರಿಂಟರ್ ಮತ್ತು ಸಿ.ಪಿ.ಯು ಒಳಗೆ ಇರುವ ಮದರ್ ಬೋರ್ಡ್ ಅಲ್ಲದೇ ಅದಕ್ಕೆ ಅಳವಡಿಸಿರುವ ಎಲ್ಲಾ ರೀತಿಯ ಚಿಪ್ ಗಳು , ರ್ಯಾಂ , ಪ್ರೋಸೆಸರ್ ಇವೆಲ್ಲವುಗಳನ್ನ ಹಾರ್ಡ್ ವೇರ್ ನ ಭಾಗಘಳಾಗಿವೆ . 3. ಹಾರ್ಡ್ ವೇರ್ ಗಳ ಸಂಯೋಜನೆಯ ಜೋತೆಗೆ ಪ್ರಿಂಟರುಗಳು , ಸ್ಕ್ಯಾನರ್ ಗಳು , ಮೋಡೆಂಗಳು , ಮತ್ತು ಇತರೆ ಉಪಕರಣಗಳು ಪೆರಿಫೆರಲ್ಸ್ ಅಥವಾ ಸುತ್ತುಉಪಕರಣಗಳು ಎಂದು ಕರೆಯುವರು . 4. ಕಂಪ್ಯೂಟರ್ ವ್ಯವಸ್ಥೆಯಲ್ಲಿ ಮೂಲತಃ 4 ಭಾಗಗಳು ಸೇರಿವೆ ಅವೆಂದರೇ 1. ಇನ್ ಪುಟ್ ಯೂನಿಟ್ , 2. ಔಟ್ ಪುಟ್ ಯೂನಿಟ್ 3. ಸ್ಟೋರೆಜ್ ಯೂನಿಟ್ , 4. ಸೆಂಟ್ರಲ್ ಪ್ರೊಸೆಸಿಂಗ್ ಯೂನಿಟ್ . 5. ಇನ್ ಪುಟ್ ವಸ್ತುಗಳು – ಕೀಬೋರ್ಡ್ , ಮೌಸ್ , ಮೈಕ್ರೋಫೋನ್ , ಸ್ಕ್ಯಾನರ್ , ವೆಬ್ ಕ್ಯಾಮೆರಾ , 6. ಔಟ್ ಪುಟ್ ವಸ್ತುಗಳು – ಮಾನಿಟರ್ , ಪ್ರಿಂಟರ್ , ಸ್ಪೀಕರ್ , ಹೆಡ್ ಫೋನ್ . 7. ಸೀಡಿ ರೋಂ – ಒಂದು ಪ್ಲಾಪಿ ಡಿಸ್ಕ್ ಗಿಂತ 400 ಪಟ್ಟು ಹೆಚ್ಚು ಗಾತ್ರದ ಮಾಹಿತಿ ಅಥವಾ ಡೇಟಾ ಸಂಗ್ರಹಿಸಲು ಅನುವು ಮಾಡಿಕೊಂಡುವಂತಹ ಒಂದು ಟ್ರಾನ್ಸ ಫಾರಬಲ್ ಸ್ಟೋರೆಜ್ ಮೀಡಿಯಾ ಅಂದರೆ ವರ್ಗಾಯಿಸಬಲ್ಲ ಸಂಗ್ರಹಣಾ ಮಾಧ್ಯಮಕ್ಕೆ ಸೀಡಿ ರೋಂ ಎಂದು ಹೆಸರು. 8. ಡಿ.ವಿ.ಡಿ – ಡಿಜಿಟಲ್ ವರ್ಸಟೈಲ್ ಡಿಸ್ಕ್ . 9. ಸಿ.ಪಿ.ಯು – ಸೆಂಟ್ರಲ್ ಪ್ರೋಸೆಸಿಂಗ್ ಯೂನಿಟ್ . 10. ಕಂಟ್ರೋಲ್ ಯೂನಿಟ್ ಮತ್ತು ಅರಿತ್ ಮ್ಯಾಟಿಕ್ ಅಂಡ್ ಲಾಜಿಕ್ ಯೂನಿಟ್ ಎರಡನ್ನೂ ಸೇರಿಸಿ ಒಟ್ಟಾಗಿ ಸೆಂಟ್ರಲ್ ಪ್ರೋಸೆಸಿಂಗ್ ಯೂನಿಟ್ - ಸಿ.ಪಿ.ಯೂ ಎಂದು ಕರೆಯಲಾಗಿದೆ. 11. ಸಿ.ಪಿ.ಯು ಅನ್ನ ಕಂಪ್ಯೂಟರ್ ನ ಮಿದುಳು / ಹೃದಯ ಎಂದು ಕರೆಯಲಾಗಿದೆ. 12. ಯು.ಎಸ್.ಬಿ – ಯುನಿವರ್ಸಲ್ ಸೀರಿಯಲ್ ಬಸ್ ( ಇದನ್ನು ಮೌಸ್ , ಮೋಡೆಮ್ , ಕೀಬೋರ್ಡ್ ಅಥವಾ ಪ್ರಿಂಟರ್ ನಂತಹ ಬಾಹ್ಯ ಸಾಧನಗಳನ್ನು ಕಂಪ್ಯೂಟರಿಗೆ ಜೋಡಿಸಲು ಬಳಸಲಾಗುತ್ತದೆ.). 13. ಎಕ್ಸೆಲ್ ಅಪ್ಲಿಕೇಷನ್ ನ್ನ ಪ್ರವೇಶಿಸಿದಾಗ ಬುಕ್ 1 ಎಂಬ ಶೀರ್ಷಿಕೆಯನ್ನುಳ್ಳ ಹೊಸ ವರ್ಕ್ ಬುಕ್ ತೆರೆಯ ಮೇಲೆ ಕಾಣುತ್ತದೆ. 14. ಒಂದು ವರ್ಕ್ ಬುಕ್ ನಲ್ಲಿ ಮೂರು ಖಾಲಿ ವರ್ಕ್ ಶೀಟ್ ಗಳು ಇರುತ್ತವೆ 15. ಪ್ರತಿ ವರ್ಕ್ ಶೀಟ್ ನಲ್ಲಿ 65,536 ಅಡ್ಡ ಸಾಲುಗಳನ್ನು ಮತ್ತು 256 ಲಂಬಸಾಲುಗಳನ್ನು ಒಳಗೊಂಡಿರುತ್ತದೆ. 16. ಸೆಲ್ ಎಂದರೇ - ಒಂದು ಲಂಬ ಸಾಲು ಮತ್ತು ಅಡ್ಡ ಸಾಲು ಸಂಧಿಸುವ ಆಯತಾಕಾರ ಚೌಕಕ್ಕೆ ಸೆಲ್ ಎಂದು ಹೆಸರು 17. ಮೈಕ್ರೋಸಾಫ್ಟ್ ಎಕ್ಸೆಲ್ 2003 ಅನ್ನು ಆರಂಭಿಸುವ ವಿಧಾನ – ಸ್ಟಾರ್ಟ್ – ಪ್ರೋಗ್ರಾಮ್ – ಮೈಕ್ರೋಸಾಪ್ಟ್ ಎಕ್ಸೆಲ್ . 18. ಕನಿಷ್ಠಗೊಳಿಸುವುದು ಎಂದರೇ – ಮಿನಿಮೈಜ್ . 19. ಒಂದು ಹೊಸ ಫೈಲ್ ನ್ನ ಉಳಿಸ ಬೇಕೆಂದಿದ್ದರೆ - ಸೇವ್ ಆಸ್ ಕೊಟ್ಟು ನಂತರ ಫೈಲ್ ಹೆಸರು ಕೊಡಬೇಕು . 20. ನಮಗೆ ಮೈಕ್ರೋ ಸಾಫ್ಟ್ ಎಕ್ಸೆಲ್ ನಲ್ಲಿ ನಿರ್ದಿಷ್ಟವಾದ ಸೆಲ್ ಗೆ ಹೋಗ ಬೇಕು ಆಗ – ಸೆಲ್ ರೆಫರೆನ್ಸ್ ನಲ್ಲಿ ದಾಖಲಿಸಿ ಎಂಟರ್ ಬಟನ್ ಒತ್ತಿದರೆ ಸಾಕು ( ಉದಾ- ಜೆ100 ). 21. ಒಂದು ಸೆಲ್ ಬಲಕ್ಕೆ ಹೋಗಬೇಕಾದರೆ – ಬಲಬಾಣದ ಕೀಲಿ ಅಥವಾ ರೈಟ್ ಆರೋ . 22. ಒಂದು ಸೆಲ್ ಎಡಕ್ಕೆ ಬರಬೇಕಾದರೆ – ಎಡ ಬಾಣದ ಕೀಲಿ ಅಥವಾ ಲೆಫ್ಟ್ ಆರೋ. 23. ಒಂದು ಸೆಲ್ ಕೆಳಕ್ಕೆ ಹೋಗಬೇಕಾದರೆ – ಕೆಳ ಬಾಣದ ಕೀಲಿ ಅಥವಾ ಡೌನ್ ಆರೋ . 24. ಒಂದು ಸೆಲ್ ಮೇಲ್ಭಾಗಕ್ಕೆ ಹೋಗಬೇಕಾದರೆ – ಮೇಲು ಬಾಣದ ಕೀಲಿ ಅಥವಾ ಅಪ್ ಆರೋ . 25. ಪ್ರಸ್ತುತ ಪ್ರದೇಶದ ಬಲಬದಿಯ ಕೊನೆಗೆ ಹೋಗಲು – ಕಂಟ್ರೋಲ್ ಮತ್ತು ಬಲ ಬಾಣದ ಕೀಲಿ ಅಥವಾ ಕಂಟ್ರೋಲ್ ರೈಟ್ ಆರೋ . 26. ಪ್ರಸ್ತುತ ಪ್ರದೇಶದ ಎಡಬದಿಯ ಕೊನೆಗೆ ಹೋಗಲು – ಕಂಟ್ರೋಲ್ ಎಡ ಬಾಣದ ಕೀಲಿ ಅಥವಾ ಕಂಟ್ರೋಲ್ ಲೆಫ್ಟ್ ಆರೋ . 27. ಪ್ರಸ್ತುತ ಪ್ರದೇಶದ ಕೆಳಬದಿಯ ಕೊನೆಗೆ ಹೋಗಲು – ಕಂಟ್ರೋಲ್ ಕೆಳ ಬಾಣದ ಕೀಲಿ ಅಥವಾ ಕಂಟ್ರೋಲ್ ಡೌನ್ ಆರೋ. 28. ಪ್ರಸ್ತುತ ಪ್ರದೇಶದ ಮೇಲಿನ ಬದಿಯ ಕೊನೆಗೆ ಹೋಗಲು – ಕಂಟ್ರ ಕಂಪ್ಯೂಚರ್ 1. ಕಂಪ್ಯೂಟರ್ ಹಾರ್ಡ್ ವೇರ್ ಎಂದರೇ “ ಕಂಪ್ಯೂಟರ್ ನ ಹೊರಗಡೆ ಮತ್ತು ಒಳಗಡೆ ಯಾವುದೇ ರೀತಿಯ , ಕಣ್ಣಿಗೆ ಕಾಣುವ ಬಿಡಿಭಾಗಗಳನ್ನು ಮತ್ತು ಇತರೆ ಜೋಡಣಿಗಳಾಗಿವೆ ” . 2. ಕಂಪ್ಯೂಟರ್ ನ ಮಾನಿಟರ್ , ಮೌಸ್ , ಕೀಬೋರ್ಡ್ , ಪ್ರಿಂಟರ್ ಮತ್ತು ಸಿ.ಪಿ.ಯು ಒಳಗೆ ಇರುವ ಮದರ್ ಬೋರ್ಡ್ ಅಲ್ಲದೇ ಅದಕ್ಕೆ ಅಳವಡಿಸಿರುವ ಎಲ್ಲಾ ರೀತಿಯ ಚಿಪ್ ಗಳು , ರ್ಯಾಂ , ಪ್ರೋಸೆಸರ್ ಇವೆಲ್ಲವುಗಳನ್ನ ಹಾರ್ಡ್ ವೇರ್ ನ ಭಾಗಘಳಾಗಿವೆ . 3. ಹಾರ್ಡ್ ವೇರ್ ಗಳ ಸಂಯೋಜನೆಯ ಜೋತೆಗೆ ಪ್ರಿಂಟರುಗಳು , ಸ್ಕ್ಯಾನರ್ ಗಳು , ಮೋಡೆಂಗಳು , ಮತ್ತು ಇತರೆ ಉಪಕರಣಗಳು ಪೆರಿಫೆರಲ್ಸ್ ಅಥವಾ ಸುತ್ತುಉಪಕರಣಗಳು ಎಂದು ಕರೆಯುವರು . 4. ಕಂಪ್ಯೂಟರ್ ವ್ಯವಸ್ಥೆಯಲ್ಲಿ ಮೂಲತಃ 4 ಭಾಗಗಳು ಸೇರಿವೆ ಅವೆಂದರೇ 1. ಇನ್ ಪುಟ್ ಯೂನಿಟ್ , 2. ಔಟ್ ಪುಟ್ ಯೂನಿಟ್ 3. ಸ್ಟೋರೆಜ್ ಯೂನಿಟ್ , 4. ಸೆಂಟ್ರಲ್ ಪ್ರೊಸೆಸಿಂಗ್ ಯೂನಿಟ್ . 5. ಇನ್ ಪುಟ್ ವಸ್ತುಗಳು – ಕೀಬೋರ್ಡ್ , ಮೌಸ್ , ಮೈಕ್ರೋಫೋನ್ , ಸ್ಕ್ಯಾನರ್ , ವೆಬ್ ಕ್ಯಾಮೆರಾ , 6. ಔಟ್ ಪುಟ್ ವಸ್ತುಗಳು – ಮಾನಿಟರ್ , ಪ್ರಿಂಟರ್ , ಸ್ಪೀಕರ್ , ಹೆಡ್ ಫೋನ್ . 7. ಸೀಡಿ ರೋಂ – ಒಂದು ಪ್ಲಾಪಿ ಡಿಸ್ಕ್ ಗಿಂತ 400 ಪಟ್ಟು ಹೆಚ್ಚು ಗಾತ್ರದ ಮಾಹಿತಿ ಅಥವಾ ಡೇಟಾ ಸಂಗ್ರಹಿಸಲು ಅನುವು ಮಾಡಿಕೊಂಡುವಂತಹ ಒಂದು ಟ್ರಾನ್ಸ ಫಾರಬಲ್ ಸ್ಟೋರೆಜ್ ಮೀಡಿಯಾ ಅಂದರೆ ವರ್ಗಾಯಿಸಬಲ್ಲ ಸಂಗ್ರಹಣಾ ಮಾಧ್ಯಮಕ್ಕೆ ಸೀಡಿ ರೋಂ ಎಂದು ಹೆಸರು. 8. ಡಿ.ವಿ.ಡಿ – ಡಿಜಿಟಲ್ ವರ್ಸಟೈಲ್ ಡಿಸ್ಕ್ . 9. ಸಿ.ಪಿ.ಯು – ಸೆಂಟ

★ ಕರ್ನಾಟಕವನ್ನಾಳಿದ ಪ್ರಮುಖ ರಾಜಮನೆತನ , ಸಂತತಿಗಳ ಸಂಕ್ಷಿಪ್ತ ಇತಿಹಾಸ ಪರಿಚಯ :


★ ಕರ್ನಾಟಕವನ್ನಾಳಿದ ಪ್ರಮುಖ ರಾಜಮನೆತನ , ಸಂತತಿಗಳ ಸಂಕ್ಷಿಪ್ತ ಇತಿಹಾಸ ಪರಿಚಯ :

ಭಾರತದ 8ನೇ ಅತೀ ದೊಡ್ಡ ರಾಜ್ಯವಾಗಿರುವ ಕರ್ನಾಟಕವು ಶ್ರೀಮಂತ ಇತಿಹಾಸವನ್ನು ಹೊಂದಿದ್ದು, ಹಲವಾರು ಶತಮಾನಗಳವರೆಗೆ ಹಬ್ಬಿದೆ.

೧) ಮೌರ್ಯರು :
ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ಸಾರುತ್ತವೆ. ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ 11 ಸ್ಥಳಗಳಲ್ಲಿ ಕಂಡು ಬಂದಿವೆ.

* ಚಂದ್ರಗುಪ್ತ ಮೌರ್ಯನು ತನ್ನ ಗುರು ಭದ್ರಬಾಹುವಿನೊಡನೆ ಕರ್ನಾಟಕದ ಶ್ರವಣ ಬೆಳಗೊಳದಲ್ಲಿ ಬಂದು ನೆಲೆಸಿದ್ದನು.

* ಅಶೋಕನ ಕರ್ನಾಟಕದ ಪ್ರಾಂತ್ಯಗಳ ರಾಜಧಾನಿಗಳು :
ಸುವರ್ಣಗಿರಿ, ಇಸಿಲ, ತೊಸಿಲ, ಸಂಪ.

* ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತ ಸ್ಥಳಗಳು :
- ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಅ.ಸಿದ್ದಾಪುರ, ಜಿ.ರಾಮೇಶ್ವರ.
- ರಾಯಚೂರು ಜಿಲ್ಲೆಯ ಗವಿಮಠ,ಮಾಸ್ಕಿ, ಪಾಲ್ಕಿಗುಂಡು, ಕೊಪ್ಪಳ.
- ಗುಲ್ಬರ್ಗಾ ಜಿಲ್ಲೆಯ ಸನ್ನತಿ.
- ಬಳ್ಳಾರಿ ಜಿಲ್ಲೆಯ ನಿಟ್ಟೂರು, ಉದೇಗೊಳ್ಳಂ

೨) ಶಾತವಾಹನರು (ಕ್ರಿ.ಪೂ. 238 - ಕ್ರಿ.ಶ 225) :
ಮೌರ್ಯರ ಸಾಮಂತರಾಗಿದ್ದ ಇವರು, ಮೌರ್ಯರ ನಂತರ ಸ್ವತಂತ್ರರಾಗಿ, (ಕ್ರಿ.ಪೂ. 225 ರವರೆಗೆ ಆಳ್ವಿಕೆ ನಡೆಸಿದರು.
* ಇವರ ರಾಜಧಾನಿ : ಪೈತಾನ್ ಅಥವಾ ಪ್ರತಿಷ್ಠಾನ.
* ಇವರ ಲಾಂಛನ : ವರುಣ.
* ಇವರೇ ಕ್ರಿ.ಶ 78ರಲ್ಲಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದವರು.
* ಶಾತವಾಹನರ ಮೂಲ ಪುರುಷ : ಸಿಮುಖ.
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ
* ಶಾತವಾಹನರನ್ನು ' ಶಾತಕರ್ಣಿಗಳೆಂದು' ಕರೆಯುತ್ತಾರೆ.


೩) ಬನವಾಸಿಯ ಕದಂಬರು (ಕ್ರಿ.ಶ 345 - 540)
* ಈ ಸಂತತಿಯ ಸ್ಥಾಪಕ :ಮಯೂರವರ್ಮ (ಮಯೂರಶರ್ಮ) (345-360)
* ಕದಂಬರ ರಾಜಧಾನಿ : ಬನವಾಸಿ (ಉ.ಕನ್ನಡ ಜಿಲ್ಲೆಯಲ್ಲಿದೆ)
* ಬನವಾಸಿಗೆ ವನವಾಸಿ, ವೈಜಯಂತಿ, ಬೈಜಾಂಟಾಯಿನ್ ಎಂಬ ಹೆಸರುಗಳಿದ್ದವು.
* ಇವರ ಲಾಂಛನ : ಸಿಂಹ.
* ಕದಂಬರಲ್ಲಿ ಹಾನಗಲ್, ಚಂದಾವರ, ಗೋವೇ ಕದಂಬ ರೆಂದು ಮೂರು ಶಾಖೆಗಳಿದ್ದವು.
* ಕದಂಬರ ಮೂಲದ ಬಗ್ಗೆ 'ಶಾಂತಿವರ್ಮನ ತಾಳಗುಂದ ಶಾಸನ' ತಿಳಿಸುತ್ತದೆ.
* ಕನ್ನಡದ ಪ್ರಪ್ರಥಮ ಶಾಸನ - ಕಾಕುತ್ಸವರ್ಮನ ಹಲ್ಮಿಡಿ ಶಾಸನ.

೪) ತಲಕಾಡಿನ ಗಂಗರು (ಕ್ರಿ.ಶ 350- 999)
* ದಡಿಗ ಮತ್ತು ಮಾದವರು ಗಂಗ ವಂಶದ ಸ್ಥಾಪಕರು.
* ಈ ಸಂತತಿಯ ಮೊದಲ ದೊರೆ : ದಡಿಗ (350 -400)
* ಇವರ ಮೊದಲ ರಾಜಧಾನಿ : ಕೋಲಾರ ಬಳಿಯ ಕುವಲಾಲ
* ಇವರ ಎರಡನೆಯ ರಾಜಧಾನಿ : ತಲಕಾಡು
* ತಲಕಾಡಿನ ಮತ್ತೊಂದು ಹೆಸರು : ತಲವನಪುರ.
* ಇವರ ಮೂರನೇ ರಾಜಧಾನಿ : ಚೆನ್ನಪಟ್ಟಣ ಬಳಿಯ ಮಾಕುಂದ
* ಇವರ ಲಾಂಛನ : ಆನೆ(ಮದಗಜ)
* ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ದುರ್ವಿನೀತ (540-600)
* ಶ್ರವಣಬೆಳಗೊಳದಲ್ಲಿ ಬಾಹುಬಲಿ ವಿಗ್ರಹವನ್ನು ಕೆತ್ತಿಸಿದ ಚಾವುಂಡರಾಯ ಗಂಗರ ಆಸ್ಥಾನದಲ್ಲಿ ಮಂತ್ರಿ ಹಾಗೂ ದಂಡನಾಯಕನಾಗಿದ್ದನು.
* ಚಾವುಂಡರಾಯನು 4ನೇ ರಾಚಮಲ್ಲನ ಪ್ರಧಾನಮಂತ್ರಿಯಾಗಿದ್ದನು.

೫) ಬಾದಾಮಿಯ ಚಾಲುಕ್ಯರು (ಕ್ರಿ.ಶ 500- 757) :
* ಈ ಸಂತತಿಯ ಸ್ಥಾಪಕ : ಜಯಸಿಂಹ
* ಇವರ ರಾಜಧಾನಿ : ಬಾದಾಮಿ ಅಥವಾ ವಾತಾಪಿ (ಬಿಜಾಪುರ ಜಿಲ್ಲೆಯಲ್ಲಿದೆ)
* ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ಇಮ್ಮಡಿ ಪುಲಕೇಶಿ (609-642)
* ಇವರ ರಾಜ ಲಾಂಛನ : ವರಹ.
* ಇಮ್ಮಡಿ ಪುಲಕೇಶಿಯ ಆಸ್ಥಾನಕ್ಕೆ ಭೇಟಿಯಿತ್ತ ವಿದೇಶಿ ಪ್ರವಾಸಿಗ : ಚೀನಾದ ಬೌದ್ಧ ಯಾತ್ರಿಕ ಹ್ಯೂಯನ್ ತ್ಸಾಂಗ್.
* ಬಾದಾಮಿಯ ಚಾಲುಕ್ಯರ ನಿರ್ಮಿತ ಐಹೊಳೆಯನ್ನು 'ಭಾರತೀಯ ದೇವಾಲಯದ ವಾಸ್ತುಶಿಲ್ಪದ ತೊಟ್ಟಿಲು ' ಎನ್ನುವರು.

೬) ಮಾನ್ಯಖೇಟದ ರಾಷ್ಟ್ರಕೂಟರು (ಕ್ರಿ.ಶ 345 - 540) :
* ಈ ಸಂತತಿಯ ಸ್ಥಾಪಕ : ದಂತಿದುರ್ಗ
* ಇವರ ರಾಜಧಾನಿ : ಮಾನ್ಯಖೇಟ ಅಥವಾ ಮಾಲಖೇಡವಾಗಿತ್ತು.
* ಇವರ ಲಾಂಛನ : ಗರುಡ
* ಈ ಸಂತತಿಯ ಅತ್ಯಂತ ಹೆಸರಾಂತ ದೊರೆ :ಅಮೋಘವರ್ಷ ನೃಪತುಂಗ (814-878)
* ಕ್ರಿ.ಶ 851 ರಲ್ಲಿ ಅರಬ್ ಪ್ರವಾಸಿ ಸುಲೈಮಾನ್ ನು ಇವನ ಆಸ್ಥಾನಕ್ಕೆ ಭೇಟಿ ಕೊಟ್ಟಿದ್ದನು.

೭) ಕಲ್ಯಾಣದ ಚಾಲುಕ್ಯರು (ಕ್ರಿ.ಶ 973-1156 ಹಾಗೂ 1183-1200)
* ಇಮ್ಮಡಿ ತೈಲಪ ಕಲ್ಯಾಣದ ಚಾಲುಕ್ಯ ಸಂಸ್ಥಾನದ ಸ್ಥಾಪಕ
* ಇವರ ರಾಜಧಾನಿ : ಕಲ್ಯಾಣ
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : 6ನೇ ವಿಕ್ರಮಾದಿತ್ಯ (1076-1126)
* 1156 ರಲ್ಲಿ ಸಿಂಹಾಸನವನ್ನು ಕಳೆದುಕೊಂಡ ಇವರ ದೊರೆಗಳು ಪುನಃ 1183 ರಿಂದ 1200 ರವರೆಗೆ ರಾಜ್ಯಭಾರ ನಡೆಸಿದರು.

೮) ಕಲ್ಯಾಣಿಯ ಕಲಚೂರಿಗಳು (ಕ್ರಿ.ಶ 1156 - 1183)
* ಕೇವಲ ಸಾಮಂತರಾಗಿ ಅಧಿಕಾರ ನಡೆಸುತ್ತಿದ್ದ ಕಲ್ಯಾಣಿಯ ಕಲಚೂರಿಗಳು ಬಿಜ್ಜಳ (1156-1168) ನಿಂದಾಗಿ ಅಲ್ಪಕಾಲ ಸ್ವತಂತ್ರವಾಗಿ ರಾಜ್ಯಭಾರ ನಡೆಸಿದರು.
* ಹೆಸರಾಂತ ಸಮಾಜ ಸುಧಾಕರ ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು.

೯) ದ್ವಾರಸಮುದ್ರದ ಹೊಯ್ಸಳರು (ಕ್ರಿ.ಶ 985 - 1346) :
* ಈ ಸಂತತಿಯ ಮೂಲ ಪುರುಷ : ಸಳ.
* ಇವರ ರಾಜಧಾನಿ : ಹಳೇಬೀಡು ಅಥವಾ ದ್ವಾರಸಮುದ್ರವಾಗಿತ್ತು.
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ವಿಷ್ಣುವರ್ಧನ ಅಥವಾ ಬಿಟ್ಟಿದೇವ (1108-1152)
* ಬೇಲೂರಿನ ಚೆನ್ನಕೇಶವ ಮತ್ತು ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಹೊಯ್ಸಳರ ಕೊಡುಗೆಗಳಾಗಿವೆ.

೧೦) ವಿಜಯನಗರ ಸಾಮ್ರಾಜ್ಯ (ಕ್ರಿ.ಶ 1336 - 1565) :
* ವಿದ್ಯಾರಣ್ಯರ ಸಹಾಯದಿಂದ ಹಕ್ಕ -ಬುಕ್ಕ ಸಹೋದರರಿಂದ ಸ್ಥಾಪಿತವಾದ ಈ ಸಾಮ್ರಾಜ್ಯವನ್ನು ಹಲವಾರು ಸಂತತಿಯ ರಾಜರು ವೈಭವದಿಂದ ಆಳಿದರು.
* ಇವರ ರಾಜಧಾನಿ : ಹಂಪಿ
* ತುಳುವ ಸಂತತಿಯ ಕೃಷ್ಣದೇವರಾಯ (1519 - 1529) ವಿಜಯನಗರ ಸಾಮ್ರಾಜ್ಯದ ಅತ್ಯಂತ ಪ್ರಬಲ ಹಾಗೂ ಖ್ಯಾತ ದೊರೆ.
* 1565 ರ ತಾಳೀಕೋಟೆ ಯುದ್ಧದಿಂದ ವಿಜಯನಗರ ಸಾಮ್ರಾಜ್ಯ ಪತನವಾಯಿತು.

೧೧) ಬಹಮನಿ ಸಾಮ್ರಾಜ್ಯ (ಕ್ರಿ.ಶ 1347 - 1527)
* ಈ ಬಹಮನಿ ಸಾಮ್ರಾಜ್ಯದ ಸ್ಥಾಪಕ: ಅಲ್ಲಾವುದ್ದೀನ್ ಹಸನ್ ಬಹಮನ್ ಷಾ.
* ಈ ಮುಸ್ಲಿಂ ಸಾಮ್ರಾಜ್ಯದ ರಾಜಧಾನಿಗಳು : ಗುಲ್ಬರ್ಗಾ ಹಾಗೂ ಬೀದರ್.

ಸಾಮಾನ್ಯ ಜ್ಞಾನ


ಸಾಮಾನ್ಯ ಜ್ಞಾನ

ಇತಿಹಾಸ - ರಾಜ್ಯಶಾತ್ರ - ಭೂಗೋಳ - ಪ್ರಚಲಿತ ಘಟನೆಗಳು - ಸಾಮಾನ್ಯ ವಿಜ್ಞಾನ - ಕ್ರೀಡೆ - ಪ್ರಶಸ್ತಿಗಳು ಮುಂತಾದ ವಿಷಯಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಲಾಗುವುದು
ಇತಿಹಾಸ
ಇತಿಹಾಸ'ದ ಕಿರು ಪರಿಚಯ

    ಇತಿಹಾಸ(ಹಿಸ್ತೋರಿ) ಪದವು ಗ್ರೀಕ್'ನ "ಹಿಸ್ತೋರಿಯ" ಎಂಬ ಪದದಿಂದ ಬಂದಿದೆ.
    "ಹಿಸ್ತೋರಿಯ" ಪದದ ಅರ್ಥ "ತಪಾಸಣೆ ಇಂದ ಪಡೆದ ಜ್ಞಾನ".
    ಇತಿಹಾಸ ಪದದ ಅರ್ಥ ಇತಿ ಅಂದರೆ ಹೀಗೆ, ಹ ಅಂದರೆ ಖಚಿತ, ಆಸ್ ಅಂದರೆ ನಡೆಯಿತು(ಇತಿ+ಹ+ಆಸ್ = ಇತಿಹಾಸ).
    ಇತಿಹಾಸದ ಪಿತಾಮಹ ಹೆರೋದೊತಸ್.
    ಹೆರೋದೊತಸ್ ಬರೆದ ಗ್ರಂಧ ಪೆರ್ಸಿಯನ್ ಯುದ್ಧಗಳು.




ಇತಿಹಾಸ - ಭಾರತದ ಶಿಲಾಯುಗ


    ಶಿಲಾಯುಗ ಸಂಸ್ಕೃತಿ ಕಾಲ ಕಿ.ಪೂ. ೭೦೦೦೦ ದಿಂದ ಕಿ.ಪೂ. ೫೦೦೦
     ೫೦೦,೦೦೦ ವರ್ಷಗಳಿಗಿಂತ ಹಳೆಯ ಹೋಮೊ ಎರೆಕ್ಟಸ್ ಜಾತಿಯ ಪೂರ್ವಮಾನವರ ಪಳೆಯುಳಿಕೆಗಳು ನರ್ಮದ ನದಿ ಕಣಿವೆ, ಗುಜರಾತ್'ನ ಖಂಬತ್ ಕೊಲ್ಲಿಯಲ್ಲಿ ಸಿಕ್ಕಿವೆ.
    ಮಧ್ಯ ಪ್ರದೇಶ್'ನ ಭಿಮ್ಬೆಟ್ ದಲ್ಲಿ ಶಿಲಾಯುಗ ಮಾನವರ ವಸತಿಗಳು ಮತ್ತು ಚಿತ್ರಕಲೆಗಳ ಕುರುಹುಗಳಿವೆ.
    ಪಾಕಿಸ್ತಾನ್'ದ ಬಲೂಚಿಸ್ತನ್ ದಲ್ಲಿ ಶಿಲಾಯುಗ ಕಾಲದ  ಕಲ್ಲುಮಣ್ಣುಗಳಿಂದ ನಿರ್ಮಿತ ವಸತಿಗಳು ದೊರಕಿವೆ. ಇದಕ್ಕೆ ಮೆಹರ್ಘರ್ ಸಂಸ್ಕೃತಿ ಎಂದು ಹೆಸರಿಡಲಾಗಿದೆ. ದಕ್ಷಿಣ ಏಷ್ಯಾದಲ್ಲಿ ಅತ್ಯಂತ ಹಳೆಯ ಕೃಷಿಯ ಕುರುಹುಗಳು ಇಲ್ಲಿ ದೊರೆತಿವೆ.
    ಶಿಲಾಯುಗ'ದ ಮಾನವರು ಮರದ ಪುತಾರೆ ಒಳಗೆ ಮತ್ತು ಗುಹೆಗಳಲ್ಲಿ ವಾಸಿಸುತ್ತಿದರು.
    ಚೂಪಾದ ಶಿಲೆಗಳನ್ನೂ ಬಳಸಿಕೊಂಡು ಬೇಟೆಯಾಡಿ ಜಿವಿಸುತಿದ್ದರು
    ಶಿಲಾಯುಗ ಕುರಿತು ಲಿಖಿತ ಆಧಾರಗಳಿಲ್ಲ ಇದನ್ನು ಪ್ರಾಗತಿಹಾಸಕಾಲ ಎನ್ನುವರು.
    ಬರಹವು ಬಳಕೆಗೆ ಬಂದಿದು ಸು. ೫೦೦೦ ವರ್ಷಗಳ ಹಿಂದೆ.
    ಶಿಲಾಯುಗ ದ ವಿಧಗಳು ೩ ಹಳೆಶಿಳಯುಗ, ಸುಕ್ಚಮ ಶಿಲಾಯುಗ, ಹೊಸ ಶಿಲಾಯುಗ.
    ಮಾನವನ ಬೌಧಿಕ ಹೆಸರು ಹೊಮೊಸೆಫಿಎನ್ಸ
    ಬೌಧಿಕ ಮಾನವನು ಭೂಮಿಯ ಮೇಲೆ ಕನಿಸಿಕೊಂಡಿದು ಸು. ೪೦೦೦೦ ವರ್ಷಗಳ ಹಿಂದೆ.
    ಕರ್ನಾಟಕದಲ್ಲಿ ಹಳೆ ಶಿಲಾಯುಗದ ನೆಲೆಗಳು ಹುನುಸಾಗಿ, ಅಗನವಡಿ, ಕಿಬ್ಬಂಹಳ್ಳಿ, ನಿತ್ತುರ್, ಜಲನಹಳ್ಳಿ, ಸಂಗನಕಲ್ಲು.
    ಭಾರತದಲ್ಲಿ ನವಶಿಳಯುಗದ ಕಾಲ ಸು. ೩೦೦೦ ದಿಂದ ೧೦೦೦
    ಭಾರತದಲ್ಲಿ ನವಶಿಳಯುಗದ ನೆಲೆಗಳು ಬಲುಚಿಸ್ತಾನ್, ಕಾಶ್ಮೀರ್, ಅಸಮ.
    ಕರ್ನಾಟಕ ಬಿಟ್ಟರೆ ರಾಗಿ ಬೆಳೆಯುವ ಮತ್ತೊಂದು ದೇಶ ಆಫ್ರಿಕಾ.
    ನವ ಶಿಲಾಯುಗ ಮಾನವರ ಮೊದಲ ಸಾಕು ಪ್ರಾಣಿ ನಾಯಿ.
    ಹೊಸಶಿಳಯುಗದಲ್ಲಿ ಮೊದಲ ಬಾರಿಗೆ ಶವಸಂಸ್ಕಾರ ರುಡಿಗೆ ಬಂತು.
    ಕರ್ನಾಟಕದಲ್ಲಿ ಹೊಸಾ ಶಿಲಾಯುಗದ ಕೇಂದ್ರಗಳು. - ಹಳ್ಳೂರು,ತೆಕ್ಕಲಕೋಟೆ,ಸಂಗನಕಲ್ಲು, ಟಿ.ನರಸಿಪುರ, ಮತ್ತು ಕಡೆಕಲ್ ಇತ್ಯಾದಿ.
    ಹೊಸಶಿಳಯುಗದ ಜನರ ಪ್ರಾರಂಭದ ಆಹಾರ ಧಾನ್ಯಗಳು. - ಗೋಧಿ, ಬಾರ್ಲಿ, ಅಕ್ಕಿ.
    ಮಡಿಕೆ-ಕುಡಿಕೆ ತಯಾರಿಸುವ ಚಕ್ರ. - ತಿಗರಿ/ಕುಂಬಾರನ ಚಕ್ರ.
    ಲೋಹಯುಗವೆಂದರೆ. - ನವಶಿಲಾಯುಗದ ಮುಂದುವರಿದ ಭಾಗ.
    ಲೋಹಯುಗ ಪ್ರಾರಂಭವಾದದ್ದು. - ಸು.೪೦೦೦ ವರ್ಷಗಳಿಂದೆ.
    ಲೋಹಯುಗದ ಮಾನವ ಬಳಸಿದ ಮೊದಲ ಲೋಹ. - ತಾಮ್ರ.
    ತಾಮ್ರ ಮತ್ತು ತವರಗಳ ಮಿಶ್ರಲೋಹ. - ಕಂಚು.
    ಹರಪ್ಪ ಸಂಸ್ಕೃತಿ/ಸಿಂಧಾನಾರರಿಕತೆಯು ಸಿರಿರುವುದು. - ಲೋಹಯುಗಕ್ಕೆ.
    ಲೋಹಯುಗದ ಪ್ರಮುಖ ಸ್ಥಳಗಳು. - ಮಹಾರಾಷ್ಟ್ರದ ಜಾರ್ವೆ, ಕರ್ನಾಟಕ-ಬ್ರಹ್ಮಗಿರಿ,ಹಳ್ಳರು, ಬನಹಳ್ಳಿ,ತೆರ್ದಾಳ.
    ಕಬ್ಬಿಣದ ಯುಗ ಪ್ರಾರಂಭವಾದ ಕಾಲ. - ಕ್ರಿ.ಪೂ.೧೦೦೦.
    ಮೆಗಲಿತಿಕ್ ಪದದ ಅರ್ಥ. - ಬೃಹತ್ ಶಿಲೆ/ಕಲ್ಲು.
    ಕ್ರಿ.ಪೂ.೩೦೦೦ ಕಾಲದ ಕಬ್ಬಿಣದ ಕುಲುಮೆ ಸಿಕ್ಕಿರುವ ಕೋಲಾರದ ಸ್ಥಳ. - ಬನಹಳ್ಳಿ.

ಇತಿಹಾಸ - ಸಿಂದು ನಾಗರೀಕತೆ

     ಸಿಂಧು ನಾಗರೀಕತೆ ಸಂಬಂಧಿಸಿದಂತೆ ಮೊದಲು ಪತ್ತೆಯಾಗಿದ್ದು ಹರಪ್ಪ.
    ಹರಪ್ಪ ನಗರವನ್ನು ಪತ್ತೆಹಚ್ಚಿದವರು ದಯಾರಾಮ್ ಸಾಹನಿ - ೧೯೨೦ ರಲ್ಲಿ
    ಮೊಹೆಂಜದರೋವನ್ನು ಪತ್ತೆಹಚ್ಚಿದವರು ಅರ.ದಿ. ಬ್ಯಾನರ್ಜಿ - ೧೯೨೨ ರಲ್ಲಿ
    ಹರಪ್ಪ ಸ್ವ0ಸ್ಕ್ರತಿ ಸಂಭಂದಿಸಿದ ಸಿಕ್ಕಿರೋವ ಒಟ್ಟು ನೆಲೆಗಳು ೧೫೦೦
    ಮೊಹೆಂಜದರೋ ಇರುವುದು ಸಿಂಧ್ ಪ್ರಾಂತದಲ್ಲಿ.
    ಹರಪ್ಪ ಇರುವುದ ಪಂಜಾಬ್ ನ ರಾವಿ ನದಿ ದಡದಲ್ಲಿ
    ಇತ್ತೀಚಿಗೆ ಪತ್ತೆಯಾಗಿರುವ ಹರಪ್ಪ ನೆಲೆ - ದೊಲ್ವೀರ್
    ದೊಲ್ವೀರ್ ಇರುವುದು ಗುಜರಾತ್ ನ ಕಚ್ ನಲ್ಲಿ
    ಸಿಂಡಿ ಭಾಸೆಯಲ್ಲಿ ಮೋಹನ್ಜದರೋ ಎಂದರೆ ಸತ್ತವರ ದಿಬ್ಬ.
    ಹರಪ್ಪ ನಾಗರಿಕತೆಯು ವಾಪಿಸಿದ್ದಿದ್ದು ಉತ್ತರ ಭಾರತದ ಬಯಲು ಸೀಮೆ ಮತ್ತು ಮಹಾರಾಷ್ಟ್ರದ ಕೆಲ ಪ್ರದೇಶದಲ್ಲಿ.
    ಹರಪ್ಪ ವಾಪಿಸಿದ್ದ ನದಿ ಭಾಗಗಳು - ಇಂಗಿ ಹೋಗಿರುವ ಸರಸ್ವತಿ  ಮತ್ತು ಘಗ್ರ, ಹಕ್ರ ನದಿ ಬಯಲು
    ಹರಪ್ಪ ಜನರು ಒಳ ಚರಂಡಿಗಾಗಿ ಬಳಸೀದ ತಂತ್ರ - ಬಸಿಗುಂದ್ದಿ ಮತ್ತು ತೆರಪುಗಳು.
    ಹರಪ್ಪ ಜನರು ಮನೆ ನಿರ್ಮಾಣಕ್ಕಾಗಿ ಬಳಸುತ್ತಿದಿದ್ದು -  ಸುತ್ತ ಇಟ್ಟಿಗೆ
    ಸ್ನಾನದ ಕೊಳ ಇರುವುದು - ಮೋಹನ್ಜದರೋದಲ್ಲಿ
    ಮೋಹನ್ಜದರೋ ಸ್ನಾನದ ಕೊಳದ ಅಳತೆ - ೧೨ ಮಿ ಉದ್ದ, ೭ ಮಿ. ಅಗಲ, ೨.೫ ಮಿ ಆಳ.
    ಕ್ರೀಡಾಂಗಣ ಇರುವ ಸಿಂದು ನಾಗರಿಕತೆಯ ನಗರ - ದೊಲ್ವೀರ್
    ಹರಪ್ಪ ಲಿಪಿಯ ಫಲಕ ದೊರಿತಿರುವ ನಗರ - ದೊಲ್ವೀರ್
    ಸಿಂಧು ನಾಗರೀಕತೆ ಸೇರಿರುವುದು ಕಂಚಿನಯುಗಕ್ಕೆ
    ಸಿಂದು ನಾಗರೀಕತೆಗೆ ಸಂಪರ್ಕ ಹೊಂದಿರುವ ಇತರ ನಾಗರಿಕತೆಗಳು - ಎಜಿಪ್ತ್ ಮತ್ತು ಮೆಸಪತೊಮಿಯ
    ಪುರಾತನ ಕಾಲದಲ್ಲಿ ಮೊತ್ತಮೊದಲಿಗೆ ಹತ್ತಿ ಬಟ್ಟೆಯನ್ನು ಬಳಸಿದವರು - ಹರಪ್ಪ ಜನರು.
    ಸಿಂದು ನಾಗರಿಕತೆ ಜನರ ಮುಕ್ಯ ಕಸಬು - ಕ್ರಷಿ ಮತ್ತು ವಾಪರ
    ಸಿಂದು ಜನತೆಯ ಆಟಿಂತ ಪ್ರಿಯವಂತ ಪ್ರಾಣಿ - ಡುಬ್ಬದ ಗುಳಿ
    ಸಿಂದು ಜನರ ಪ್ರಮುಖ ಸಾಕು ಪ್ರಾಣಿಗಳು - ದನ,ಎಮ್ಮೆ,ಆಡು,ಕುರಿ,ಕತ್ತೆ,ಬೆಕ್ಕು,ನಾಯಿ,ನವಿಲು
    ನ್ರತೈ ಭಂಗಿಯ ಕಂಚಿನ ನಗ್ನಶ್ರೀ ವಿಗ್ರಹ ದೊರೆತಿರುವ ಸ್ತಳ - ಮೋಹನ್ಜದರೋ
    ಸಿಂದು ಜನರು ಧರಿಸುತ್ತಿದ್ದ ಆಭರಣಗಳು- ಕಿವಿ ಉಂಗುರ , ಕಂತಿಹಾರ, ಕೈಬಳೆ, ನಲಿಪತ್ತಿ, ತೋಳ ಬಂಡಿ
    ಸಿಂದು ಜನರು ಆಭರಣ ತಯಾರಿ

Important Notes


Important Notes

1. Chief Election Commisioner of India »»» V. S. Sampath

2. Chairperson of National Human Right commision »»» Justice K. G. Balakrishnan

3. Chief commissioner of central information commision »»»Rajeev Mathur

4. Chairman of Nationa. Commision of Minorities »»» Naseem Ahmad

5. Chairman of ISRO »»» K Radhakrishnan

6. Chairperson of National Commission for Woman »»» Lalitha Kumarmangalam

7. Chairman of Atomic Energy Commision »»» Ratan Ku Sinha

8. Chairman of Nationa. Knowledge commision »»» Sam Pitroda

9. Chairman of Union Public Service Commision »»» Rajni Rajdan

10. Chairman of University Grant commision »»»» Ved Prakash

The New Cabinet of Narendra Modi Government"


The New Cabinet of Narendra Modi Government"

***Very Useful For All Competitive Exams (Bank, SSC, UPSC, )***

1). Rajnath Singh: Home Affairs
2). Sushma Swaraj: External Affairs, Overseas Indian Affairs
3). Arun Jaitley : Finance, Corporate Affairs, Information & Broadcasting
4). M. Venkaiah Naidu: Urban Development, Housing and Urban Poverty Alleviation, Parliamentary Affairs
5). Nitin Gadkari: Road Transport and Highways, Shipping
6). Manohar Parrikar: Defence
7). Suresh Prabhu: Railways
8). D.V. Sadananda Gowda: Law & Justice
9). Uma Bharati: Water Resources, River Development and Ganga Rejuvenation
10). Dr. Najma A. Heptulla: Minority Affairs
11). Ramvilas Paswan: Consumer Affairs, Food and Public Distribution
12). Kalraj Mishra: Micro, Small and Medium Enterprises
13). Maneka Gandhi: Women and Child Development
14). Ananthkumar: Chemicals and Fertilizers
15). Ravi Shankar Prasad: Communications and Information Technology
16). Jagat Prakash Nadda: Health & Family Welfare
17). Ashok Gajapathi Raju: Civil Aviation
18). Anant Geete: Heavy Industries and Public Enterprises
19). Harsimrat Kaur Badal: Food Processing Industries
20). Narendra Singh Tomar: Mines, Steel
21). Chaudhary Birender Singh: Rural Development, Panchayati Raj, Drinking Water and Sanitation
22). Jual Oram: Tribal Affairs
23). Radha Mohan Singh: Agriculture
24). Thaawar Chand Gehlot: Social Justice and Empowerment
25). Smriti Irani: Human Resource Development
26). Dr. Harsh Vardhan: Science and Technology, Earth Sciences

IMPORTANT SUMMITS


IMPORTANT SUMMITS

1.BRICS summit ( Brazil, Russia, India, China, South‐Africa.) :-
● 5th Summit 2013 : (Durban) South Africa:
● 6th BRICS Summit 2014: to be held in Fortaleza, Brazil from 15‐17 July 2014.
● Next 7th BRICS Summit to be held in Ufa, Russia

2. BIMSTEC Summit :-

● 3rd BIMSTEC summit 2014: Nay Pyi Taw (Myanmar)
● 4th BIMSTEC summit will be held in Nepal.

3. Nuclear security summit :-

● 2nd Summit 2012 – Seoul, South Korea.
● 3rd Summit 2014 - Hague, Netherland
● 4th Summit 2016 - United States

4.G 8 Summit :-

● 39th Summit 2013: United Kingdom. (Northern Ireland)
● G‐8 Countries: Canada, France, Germany, Italy, Japan, Russia, Britain and the US.
● 40th G‐7 summit 2014 held at Brussels.

5. G 20 Summit :-

● G‐20 meeting (2014) of Finance ministers and central bank governors held in Sydney (Australia).
● G20 Leaders Summit (2014) will be held in Brisbane, Queensland Australia, in November 2014.

6. SAARC Summit :-

● 3rd SAARC ministerial meet on poverty alleviation 2013 Kathmandu (Nepal)
● 18th SAARC Summit 2014‐ Kathmandu (proposed)

7. NATO Summit :‐

● NATO Summit 2014 will be held in Britain. (Britain last hosted the summit in 1990, when Margret Thatcher was Prime Minister).

8. IBSA Summit :-

● India will host the next summit of IBSA (India, Brazil, South Africa) in New Delhi in 2015.
OTHER SUMMITS
● 18th BASIC Ministerial Meeting held in New Delhi.
BASIC - (Brazil, South Africa, India and China)
Note : 17th Meeting on Climate Change was held in Hanzghou, China
● ASEAN foreign-minister-meeting held in Myanmar.
● Fifth Indo-US Strategic Dialogue held in New Delhi during which
the two sides discussed “transformativeinitiatives” in key areas of
security and energy.
● 3rd India-Africa Summit will be held in New Delhi.
● 6th International Nuclear Energy Forum ATOMEXPO-2014 held
in Moscow.
● World Economic Forum 2014: held in Abuja (Nigeria). Bharti Enterprises founder and Chairman Sunil Bharti Mittal co– chair this year’s edition of the World Economic Forum on Africa.
●●●●●●●●●●●●●●●●●●●●●●●●●●●●●●

Iimportant Gk 2


1. ಮೋದಿ ಸಚಿವ ಸಂಪುಟದಲ್ಲಿ ಅತಿಹೆಚ್ಚು ಸಚಿವ ಸ್ಥಾನಗಳನ್ನು ಪಡೆದುಕೊಂಡ ನಾಲ್ಕು ರಾಜ್ಯಗಳನ್ನು ಕ್ರಮವಾಗಿ ಬರೆಯಿರಿ.

A. ಮಹಾರಾಷ್ಟ್ರ
B. ಬಿಹಾರ
C. ಉತ್ತರ ಪ್ರದೇಶ
D. ಗುಜರಾತ್
ಉತ್ತರ: CBAD.

<>¤<>¤<>¤<>¤<>

2. ಮದುವೆ ಆಧಾರದ ಮೇಲೆ ಮಗ ಮತ್ತು ಮಗಳ ನಡುವೆ ತಾರತಮ್ಯ ಮಾಡುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಈಚೆಗೆ ಯಾವ ಹೈಕೋರ್ಟ್ ಮಹತ್ವದ ತೀರ್ಪು ನೀಡಿತು?

A. ಮುಂಬೈ ಹೈಕೋರ್ಟ್
B. ಮದ್ರಾಸ್ ಹೈಕೋರ್ಟ್ ●
C. ಕರ್ನಾಟಕ ಹೈಕೋರ್ಟ್
D. ಸುಪ್ರೀ೦ ಕೋರ್ಟ್

<>¤<>¤<>¤<>¤<>

3. 1952 ರಿಂದ 1957ರ ಅವಧಿಯಲ್ಲಿ ನಿರ್ಮಾಣಗೊಂಡ ವಿಧಾನಸಭೆ ಕಟ್ಟಡಕ್ಕೆ ಆಗ ಎಷ್ಟು ಖರ್ಚಾಗಿತ್ತು?

A. 1.34ಕೋ.ರೂ.
B. 1.54ಕೋ.ರೂ.
C. 1.84ಕೋ.ರೂ. ●
D. 2.34ಕೋ.ರೂ.

<>¤<>¤<>¤<>¤<>

4. ರೋಹಿತ್ ಶರ್ಮಾ ಅವರು ಭಾರತದ ಪರವಾಗಿ ಒಂದು ದಿನದ ಕ್ರಿಕೆಟ್ ಪಂದ್ಯದಲ್ಲಿ ಈಚೆಗೆ ಎಷ್ಟನೇ ದ್ವಿಶತಕ ದಾಖಲಿಸಿದರು?

A. ಮೊದಲ
B. ಎರಡನೇ ●
C. ಮೂರನೇ
D. ನಾಲ್ಕನೇ

<>¤<>¤<>¤<>¤<>

5. ಭಾರತದ ಒಟ್ಟು ಎಷ್ಟು ಬ್ಯಾಟ್ಸ್'ಮನ್'ಗಳು ಈವರೆಗೆ ದ್ವಿಶತಕದ ಸಾಧನೆ ಮಾಡಿದ್ದಾರೆ?

A. ಇಬ್ಬರು
B. ಮೂವರು ●
C. ನಾಲ್ಕು
D. ಐದು

<>¤<>¤<>¤<>¤<>

6. ಒಂದು ದಿನದ ಪಂದ್ಯಗಳಲ್ಲಿ ಭಾರತ ಈವರೆಗೆ ಎಷ್ಟು ಬಾರಿ 400ಕ್ಕೂ ಹೆಚ್ಚು ರನ್'ಗಳನ್ನು ಗಳಿಸಿದ ಸಾಧನೆ ಮಾಡಿದೆ?

A. 4 ಬಾರಿ
B. 5 ಬಾರಿ ●
C. 6 ಬಾರಿ
D. 7 ಬಾರಿ

<>¤<>¤<>¤<>¤<>

7. ಇವುಗಳಲ್ಲಿ ಯಾವ ಶಬ್ದದ ಬಳಕೆ ಸರಿ?

A. ಜಾಹ್ನವಿ ●
B. ಜಾನ್ಹವಿ

<>¤<>¤<>¤<>¤<>

8. ಕೆಳಕಂಡವುಗಳಲ್ಲಿ ಮಹಾರಾಷ್ಟ್ರದ ಯಾವ ಜಿಲ್ಲೆ ಕಲ್ಲಿದ್ದಲು ಉತ್ಪಾದನೆಗೆ ಹೆಸರುವಾಸಿಯಾಗಿದೆ?

A. ಲಾತೂರ್
B. ಕೊಲ್ಲಾಪುರ
C. ಚಂದ್ರಪುರ ●
D. ಸೊಲ್ಲಾಪುರ

<>¤<>¤<>¤<>¤<>

9. 'MOSSAD' ಇದು ಯಾವ ರಾಷ್ಟ್ರದ ಗುಪ್ತಚರ ಸಂಸ್ಥೆಯಾಗಿದೆ?

A. ಇಸ್ರೇಲ್ ●
B. ರಷ್ಯಾ
C. ಇರಾನ್
D. ಈಜಿಪ್ಟ್

<>¤<>¤<>¤<>¤<>

10. ಗುಂಪಿಗೆ ಹೊಂದದ ಪದವನ್ನು ಗುರುತಿಸಿ.

A. Tempest
B. Hurricane
C. Cyclone
D. Mansoon ●

Important Gk


1) 2014ನೇ ಸಾಲಿನ ನೋಬೆಲ್ ಶಾಂತಿ ಪುರಸ್ಕಾರಕ್ಕೆ ಭಾಜನರಾದ ಭಾರತೀಯ ಯಾರು?

1. ರಾಜೇಂದ್ರಪಚೌರಿ
2. ರವಿಪ್ರಕಾಶ್
3. ಕೈಲಾಷ್ ಸತ್ಯಾರ್ಥಿ ★
4. ವಿ.ಎಸ್. ನೈಪಾಲ್

□■□■□■□■□■□■□■□■□■□■□■□

2) ಇತ್ತೀಚೆಗೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಎಷ್ಟು ನಗರಗಳಿಗೆ ಆಂಗ್ಲರೂಪದಲ್ಲಿದ್ದ ಅವುಗಳ ಹೆಸರನ್ನು ಬದಲಾಯಿಸಿ ಮರುನಾಮಕರಣ ಮಾಡಿತು ?

1. 11
2. 12 ★
3. 13
4. 14

□■□■□■□■□■□■□■□■□■□■□■□

3) ಇತ್ತಿಚೇಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯವರು ಯಾವ ದೇಶದ ಭೇಟಿಯಲ್ಲಿ 13 ಒಂಡಂಬಡಿಕೆಗಳ ದ್ವಿಪಕ್ಷೀಯ ಸಂಬಂಧಗಳಿಗೆ ಸಹಿ ಹಾಕಿದರು ?

1. ಚೀನಾ
2. ಮಯನ್ಮಾರ್
3. ಥಾಯ್ಲೆಂಡ್
4. ನಾರ್ವೆ ★

□■□■□■□■□■□■□■□■□■□■□■□

4) "ಯಾರನ್ನೂ ಹಿಂದೆ ಉಳಿಯಲು ಬಿಡಬೇಡಿ ಯೋಚಿಸಿ,ನಿರ್ಧರಿಸಿ ಮತ್ತು ಬಡತನವನ್ನು ನಿರ್ಮೂಲನೆ ಮಾಡಲು ಜಂಟಿಯಾಗಿ ಕಾರ್ಯಪ್ರವೃರಾಗಿ" ಈ ಘೋಷವಾಕ್ಯ ಪ್ರಕಟಿಸಿದ ಸಂಸ್ಥೆ ?

1. ವಿಶ್ವಸಂಸ್ಥೆ ★
2. ಯುನೆಸ್ಕೋ
3. ಜಿ-20 ಸಮೂಹ
4. ವಿಶ್ವಬ್ಯಾಂಕ್

□■□■□■□■□■□■□■□■□■□■□■□

5) ಒಡಿಶಾದ ಬಾಲಸೋರ್ ನ ಉಡಾವಣಾ ಕ್ಷೇತ್ರದಿಂದ ಯಶಸ್ವಿಯಾಗಿ ಉಡಾಯಿಸಲಾದ ಕ್ಷಿಪಣಿ ಯಾವುದು ?

1. ಹೆಲಿನಾ
2. ಆಕಾಶ್ ಎಂಕೆ -2
3. ಪ್ರಹಾರ್
4. ನಿರ್ಭಯ ★

□■□■□■□■□■□■□■□■□■□■□■□

6) ಹವಾಯಿ ದ್ವೀಪದಲ್ಲಿನ ಬೃಹತ್ ಟೆಲಿಸ್ಕೋಪ್ ನ ನಿರ್ಮಾಣ ಕಾರ್ಯದಲ್ಲಿ ಎಷ್ಟು ದೇಶಗಳು ಸಹಭಾಗಿತ್ವ ಪಡೆದಿವೆ ?

1. 6
2. 5 ★
3. 4
4. 3

□■□■□■□■□■□■□■□■□■□■□■□

7) ಆಂಧ್ರಪ್ರದೇಶದ ಕರಾವಳಿ ತೀರಪ್ರದೇಶಕ್ಕೆ ಭಾರಿ ಅನಾಹುತವನ್ನುಂಟು ಮಾಡಿದ ಚಂಡಮಾರುತದ ಹೆಸರೇನು ?

1. ನಿಲೋಫರ್
2. ಕತ್ರೀನಾ
3. ವಾಂಗ್ ಫಾಂಗ್
4. ಹುಡ್ ಹುಡ್ ★

□■□■□■□■□■□■□■□■□■□■□■□

8) ಫೇಸ್ ಬುಕ್ ಮೂಲಕವಾಗಿ ಸ್ನೇಹಿತರಿಗೆ ತ್ವರಿತವಾಗಿ ಹಣ ವರ್ಗಾವಣೆ ಮಾಡುವ ಸೇವೆಗೆ ಚಾಲನೆ ನೀಡಿದ ಬ್ಯಾಂಕು ಯಾವುದು ?

1. ಎಚ್ ಎಸ್ ಬಿ ಸಿ
2. ಓವರ್ ಸೀಸ್
3. ಕೋಟಕ್ ಮಹೀಂದ್ರಾ ★
4. ಐಸಿಐಸಿಐ

□■□■□■□■□■□■□■□■□■□■□■□

9) ನಾಗರಿಕ ಹಕ್ಕುಗಳ ರಕ್ಷಣಾ ಕಾನೂನು ಎಷ್ಟರಲ್ಲಿ ಜಾರಿಗೆ ಬಂತು ?

1. 1955 ★
2. 1984
3. 1968
4. 1978

□■□■□■□■□■□■□■□■□■□■□■□

10) ರೈಲುಗಾಡಿಗಳನ್ನು ತಯಾರಿಸುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ ಎಲ್ಲಿದೆ ?

1. ಕೋಲಾರ
2. ಪೆರಂಬೂರು ★
3. ಚಿತ್ತರಂಜನ್
4. ಖರಗಪುರ

□■□■□■□■□■□■□■□■□■□■□■□

11) ಹೀರೋಮೋಟೋ ಕಾರ್ಫ್ ಕರ್ನಾಟಕದ ಯಾವ ಸ್ಥಳದಿಂದ ಆಂಧ್ರಪ್ರದೇಶಕ್ಕೆ ಸ್ಥಳಾತಂರಗೊಂಡಿತು ?

1. ಧಾರವಾಡ ★
2. ಪೀಣ್ಯ
3. ದಾವಣಗೆರೆ
4. ಬಿಜಾಪುರ

□■□■□■□■□■□■□■□■□■□■□■□

12) 2013ನೇ ಸಾಲಿನ ಗಾಂಧಿ ಪ್ರಶಸ್ತಿಗೆ ಆಯ್ಕೆಯಾದವರು ಯಾರು ?

1. ಆಂಗ್ ಸಾನ್ ಸೂಚಿ
2. ಚಾಂಡಿ ಪ್ರಸಾದ್ ಭಟ್ ★
3. ನಂದಿತಾದಾಸ್
4. ಮಿಷೆಲ್ ಒಬಾಮಾ

□■□■□■□■□■□■□■□■□■□■□■□

13) ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದ 'Not a just an Accountant" ಗ್ರಂಥದ ಕರ್ತೃ ಯಾರು ?

1. ವಿಜಯ್ ಶೇಷಾದ್ರಿ
2. ಶ್ರೀನಿವಾಸ್ ವರದನ್
3. ವಿನೋದ್ ರಾಯ್ ★
4. ಗುಲ್ಜಾರ್

□■□■□■□■□■□■□■□■□■□■□■□

14) ಒಬ್ಬ ರೋಗಿಯನ್ನು ಡಯಾಲಿಸಿಸ್ ಗೆ ಒಳಪಡಿಸಿದರೆ ಅವನಿಗೆ ಯಾವ ರೀತಿಯ ರೋಗವಿರುವುದು ?

1. ರಕ್ತ ಸಂಚಲನ
2. ಜೀರ್ಣ ಶಕ್ತಿ
3. ಶ್ವಾಸಸಂಚಲನ
4. ವಿಸರ್ಜನ ಶಕ್ತಿ ★

□■□■□■□■□■□■□■□■□■□■□■□

15) ಈ ಕೆಳಗಿನವುಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಸಮ್ಮೇಳನ ಯಾವುದು ?

1. ಜೋಮ್ ಟೆಯನ್ ಸಮ್ಮೇಳನ ★
2. ಉರುಗ್ವೇ ಸಮ್ಮೇಳನ
3. ಬಾಂಡುಂಗ್ ಸಮ್ಮೇಳನ
4. ಬ್ಯಾಕಾಂಕ್ ಸಮ್ಮೇಳನ

□■□■□■□■□■□■□■□■□■□■□■□

16) ಕರ್ನಾಟಕದಲ್ಲಿ ಮೊದಲ ವಿದ್ಯುತ್ ಉತ್ಪಾದನೆ ಮಾಡಿದ ಜಲಪಾತ ಯಾವುದು ?

1. ಶಿಂಷಾ ಜಲಪಾತ
2. ಶಿವನ ಸಮುದ್ರ ಜಲಪಾತ
3. ಜೋಗ ಜಲಪಾತ
4. ಗೋಕಾಕ್ ಜಲಪಾತ ★

□■□■□■□■□■□■□■□■□■□■□■□

17) ಇಂಚಿಯಾನ್ ಏಷ್ಯನ್ ಗೇಮ್ಸ್ ನಲ್ಲಿ ನಾಲ್ಕು ಚಿನ್ನದ ಪದಕಗಳನ್ನು ಪಡೆದು "ದಿ ಮೋಸ್ಟ್ ವ್ಯಾಲುಯೇಬಲ್ ಪ್ಲೇಯರ್" ಪುರಸ್ಕಾರ ಪಡೆದವರು ಯಾರು ?

1. ಕೋಜಿ ಮುರುಪೋಷಿ
2. ಮಿಕಿ ಲಿಟೋ
3. ಕೊಸುಕೆ ಹಗಿನೊ ★
4. ಮಾವೋ ಅಸಾಡಾ

□■□■□■□■□■□■□■□■□■□■□■□

18) ಎಂಟು ವರ್ಷಗಳ ಅವಧಿಯವರೆಗೆ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಪ್ರಾಯೋಜಕತ್ವದ ಕ್ರಿಕೆಟ್ ಪಂದ್ಯಗಳ ಪ್ರಸಾರದ ಹಕ್ಕುಗಳನ್ನು ಪಡೆದ ಚಾನೆಲ್ ಯಾವುದು ?

1. ಟೆನ್ ಸ್ಪೋರ್ಟ್ಸ್
2. ಸ್ಟಾರ್ ಸ್ಪೋರ್ಟ್ಸ್ ★
3. ಸ್ಕೈ ಸ್ಪೋರ್ಟ್ಸ್
4. ಝಿ ಸ್ಪೋರ್ಟ್ಸ್

□■□■□■□■□■□■□■□■□■□■□■□

19) ಮೂರು ಸಂಖ್ಯೆಗಳ ಸರಾಸರಿಯು 11 ಒಂದು ವೇಳೆ ಮೊದಲ ಎರಡು ಸಂಖ್ಯೆಗಳ ಸರಾಸರಿಯು 14 ಆಗಿದ್ದರೆ ಮೂರನೇಯ ಸಂಖ್ಯೆ ಎಷ್ಟು ?

1. 2
2. 3
3. 4
4. 5 ★

□■□■□■□■□■□■□■□■□■□■□■□

20) ಒಂದು ಹಳ್ಳಿಯಲ್ಲಿನ 36 ಜನರು ಒಂದು ಕೆಲಸವನ್ನು 25 ಗಂಟೆಗಳಲ್ಲಿ ಮಾಡಿದರೆ ಅದೇ ಕೆಲಸವನ್ನು ಮಾಡಲು 30 ಜನರ ಗುಂಪು ಎಷ್ಟು ಗಂಟೆಗಳನ್ನು ತೆಗೆದುಕೊಳ್ಳುತ್ತಾರೆ ?

1. 25
2. 30 ★
3. 35
4. 20