ಭಾನುವಾರ, ನವೆಂಬರ್ 30, 2014

ಗಂಗರು


ಗಂಗರು
ಗಂಗರು

    ಗಂಗರು ಸುಮಾರು ಕರ್ನಾಟಕವನ್ನು “ 600 ವರ್ಷ” ಗಳ ಕಾಲ ಆಳಿದರು
    ಗಂಗರ ರಾಜ್ಯ ಕೋಲಾರ , ತುಮಕೂರು , ಬೆಂಗಳೂರು , ಮಂಡ್ಯ ಹಾಗೂ ಮೈಸೂರನ್ನ ಒಳಗೊಂಡಿತ್ತು .
    ಗಂಗರು ಬಾದಾಮಿ ಚಾಲುಕ್ಯರು ಹಾಗೂ ರಾಷ್ಟ್ರಕೂಟರ ಸಾಮಾಂತರಾಗಿದ್ದರು .
    “ಕೋಲಾರ ” ಅಥವಾ “ ಕುವಲಾಲ ” ಇವರ ಆರಂಭದ ರಾಜಧಾನಿ
    ಗಂಗರ ಎರಡನೇ ರಾಜಧಾನಿ “ ತಲಕಾಡು “
    ಗಂಗ ನಾಡಿನ ತಿರುಳು ಭಾಗವನ್ನು “ಗಂಗವಾಡಿ ” ಎಂದು ಕರೆಯಲಾಗುತ್ತಿತ್ತು .
    ಗಂಗರಲ್ಲಿ ಪ್ರಸಿದ್ದನಾದ ದೊರೆ “ ಶ್ರೀ ಪುರುಷ”
    ರಾಚಮಲ್ಲನ ಮಂತ್ರಿಯಾದ “ಚಾವುಂಡ ರಾಯನು ” ಶ್ರವಣ ಬೆಳಗೋಳದಲ್ಲಿ ಕ್ರಿ.ಶ.980 ರಲ್ಲಿ “ಗೊಮ್ಮಟೇಶ್ವರನ ” ಏಕಶಿಲಾ ಮೂರ್ತಿಯನ್ನು ಕೆತ್ತಿಸಿದನು .
    ಗಂಗ ಮನೆತನವು ಕ್ರಿ.ಶ.೧೦೦೪ರಲ್ಲಿ ಚೋಳರಿಂದ ಸೋತು ಕೊನೆಗೊಂಡಿತು
    ಚನ್ನಪಟ್ಟಣ್ಣದ “ ಮಾಕುಂದ ” ಹಾಗೂ ಬೆಂಗಳೂರು ಜಿಲ್ಲೆಯ ನೆಲಮಂಗಲ ಬಳಿಯ “ ಮನ್ನೇಯ ” ಇವರ ಿತರ ರಾಜಧಾನಿ .
    ಗಂಗರನ್ನು “ ತಲಕಾಡಿನ ಗಂಗರು ” ಎಂದು ಪ್ರಸಿದ್ದರಾಗಿದ್ದರು .
    ಗಂಗರ ರಾಜ ಮುದ್ರೆ ಅಥವಾ ರಾಜ ಲಾಂಛನ “ ಮದಗಜ ”
    ಗಂಗರು “ ಗಂಗಟಕಾರರು ” ಎಂದು ಹೆಸರುವಾಸಿಯಾಗಿದ್ದರು .
    ಗಂಗರು ಆಳಿತದ ಪ್ರದೇಶವನ್ನು “ ಗಂಗವಾಡಿ ಅಥವಾ ಗಂಗನಾಡು ” ಎಂದು ಕರೆಯುತ್ತಿದ್ದರು .
    ಗಂಗರು ಸ್ವತಂತ್ರರಾಗಿ ಕ್ರಿ.ಶ. 350 – 600 ರವರೆಗೆ ಆಳ್ವಿಕೆ ಮಾಡಿದ್ದಾರೆ .
    ಗಂಗರು ಚಾಲುಕ್ಯರ ಸಾಮಂತರಾಗಿ ಕ್ರಿ.ಶ.600 - 758 ರವರೆಗೆ ಆಳ್ವಿಕೆ ಮಾಡಿದರು .
    ಗಂಗರು ರಾಷ್ಷ್ರಕೂಟರ ಸಾಮಾಂತರಾಗಿ ಕ್ರಿ.ಶ.757 – 973 ರವರೆಗೆ ಆಳ್ವಿಕೆ ಮಾಡಿದರು .
    ಗಂಗರು ಕಲ್ಯಾಣಿ ಚಾಲುಕ್ಯರ ಸಾಮಂತರಾಗಿ ಕ್ರಿ.ಶ. 973 – 990 ರವರೆಗೆ ಆಳ್ವಿಕೆ ಮಾಡಿದರು .
    “ತಲಕಾಡು ” ಗಂಗರ ಪ್ರಧಾನ ಆಡಳಿತ ಕೇಂದ್ರವಾಗಿತ್ತು .


ಗಂಗರ ಮೂಲ

    ದೈವಿ ಸಿದ್ದಾಂತದ ಪ್ರಕಾರ ಇವರು ಇಕ್ಷಾಕು ವಂಶದವರೆಂದು
    ಕಣ್ವ ಮೂವಗ ಪ್ರಕಾರ ಿವರು “ ಕಣ್ವ ” ವಂಶದವರು ಎಂದು
    ತಮಿಳು ಮೂಲ - ಇವರು ಮೂಲತಃ “ಪೆರೂರು ” ಆಗಿದ್ದು ( ಕೊಯಮತ್ತೂರು ) ಇವರು ತಮಿಳು ಮೂಲದಿಂದ ಬಂದವರೆಂದು ಹೇಳಲಾಗಿದೆ .
    ಕನ್ನಡ ಸಿದ್ದಾಂತದ ಪ್ರಕಾರ ಇವರು ಅಚ್ಚ ಕನ್ನಡಿಗರು - ಗಂಗರು ರಾಜಧಾನಿ ತಲಕಾಡು ದಕ್ಷಿಣ ಗಂಗೆ ಕಾವೇರಿ ನದಿಯ ದಡದಲ್ಲಿದ್ದರಿಂದ ಈ ವಂಶಕ್ಕೆ “ಗಂಗ ” ಎಂದು ಹೆಸರು ಬಂದಿದೆ .


ಗಂಗ ಮನೆತನದ ರಾಜರುಗಳು

    ದಡಿಗ
    ಒಂದನೇ ಮಾಧವ
    ಎರಡನೇ ಮಾಧವ
    ಮೂರನೇ ಮಾಧವ
    ಅವನೀತ
    ದುರ್ವಿನೀತ
    ಶ್ರೀಪುರುಷ
    ಎರಡನೇ ಶಿವಮಾರ
    ಒಂದನೇ ರಾಚ ಮಲ್ಲ


ಗಂಗರ ರಾಜಕೀಯ ಇತಿಹಾಸ ( ದಡಿಗ or ಕೊಂಗುಣಿ ವರ್ಮ )

    ಇವನು ಗಂಗ ವಂಶದ ಸ್ಥಾಪಕ
    “ ಕುವಲಾಲ ಅಥವಾ ಕೋಲಾರ ” ಇವನ ರಾಜಧಾನಿ .
    ಬಾಣರನ್ನು ಸೋಲಿಸಿ ಗಂಗ ವಂಶಕ್ಕೆ ಅಡಿಪಾಯ ಹಾಕಿದ
    ಧರ್ಮ ಮಹಾರಾಜ ಹಾಗೂ ಬಾಣ ವಂಶದವನ ದಾವಲನ ಎಂಬುದು ಇವನ ಬಿರುದುದಳು .
    ಈತನ ಗುರುವಿನ ಹೆಸರು - ಸಿಂಹ ನಂದಿ ( ಜೈನಗುರು )
    ಸಿಂಹ ನಂದಿಯ ಇಚ್ಛೆಯ ಮೇರೆಗೆ ಶಿವಮೊಗ್ಗದ “ ದುಂಡಲಿ ” ಎಂಬಲ್ಲಿ ಒಂದು ಚೈತ್ಯಲಾಯವನ್ನು ನಿರ್ಮಿಸಿದನು .


ಒಂದನೇ ಮಾಧವ

    ದಡಿಗನ ನಂತರ ಅಧಿಕಾರಕ್ಕೆ ಬಂದವನು
    ಈತ ಸ್ವತಃ ಕವಿಯಾಗಿದ್ದನು ಹಾಗೂ ಕವಿಗಳಿಗೆ ಆಶ್ರಯ ನೀಡಿದ್ದನು
    ಈತ ರಚಿಸಿದ ಕೃತಿ - “ ದತ್ತ ಸೂತ್ರ ”
    ಇವನ ನಂತರ ಹರಿವರ್ಮ ಹಾಗೂ 2 ನೇ ಮಾಧವ ಆಳಿದರು


ಮೂರನೇ ಮಾಧವ

    ಇವನು ತಂಡಂಗಾಲ ಮಾಧವ ಎಂದು ಹೆಸರಾಗಿದ್ದಾನೆ .
    ಈತ ಕದಂಬ ಅರಸ ಕಾಕುಸ್ಥವರ್ಮನ ಮಗಳನ್ನು ವಿವಾಹವಾಗಿದ್ದ
    ವಿಜಯ ಕೀರ್ತಿ - ಿವನ ದೀಕ್ಷಾ ಗುರುಗಳಾಗಿದ್ದರು .


ಅವನೀತ

    ಈತ ಮೂರನೇ ಮಾಧವನ ಮಗ
    ಈತ ಶಿವನ ಆರಾಧಕನಾಗಿದ್ದನು .
    ಈತ ಸರ್ವಧರ್ಮ ಸಮನ್ವಯಿಯಾಗಿದ್ದನ್ನು
    ಇತನನ್ನ ಶಾಸನಗಳು “ ಹರ ಚರಣಾರ ಎಂದ ಪ್ರಣಿಪಾತ ” ಎಂದು ಉಲ್ಲೇಕಿಸಿದೆ


ದುರ್ವಿನೀತ

    ಈತ ಗಂಗರಲ್ಲಿ ಅತ್ಯಂತ ಪ್ರಸಿದ್ದ ದೊರೆ
    ಈತನ ತಾಯಿ ಜೇಷ್ಠದೇವಿ ಹಾಗೂ ತಂದೆ ಅವಿನೀತ
    ಈತ ವೈಷ್ಣವ ಮತಾವಲಂಬಿಯಾಗಿದ್ದನು
    ಬಾರವಿಯ 15 ನೇ ದಗಂಕ್ಕೆ ಭಾಷ್ಯವನ್ನ ಬರೆದನು
    ಇತ “ಗುಣಾಡ್ಯನ ” “ ವಡ್ಡ ಕಥಾವನ್ನು ” ಪೈಶಾಚಿ ಭಾಷೇಯಿಂದ ಸಂಸ್ಕೃತಕ್ಕೆ ತರ್ಜುಮೆ ಮಾಡಿದರು
    ಇತನ ಗುರು - ಪುಷ್ಯಪಾದ ಅಥವಾ ದೇವಾನಂದಿ
    ಇತನ ಬಿರುದುಗಳು - ಅವನೀತ ಸ್ತರ ಪೂಜಾಲಾಯ . ಅಹೀತ , ಅನೀತ ಹಾಗೂ ಧರ್ಮ ಮಹಾರಾಜ ಕುಲೋಥರ , ನೀತಿಶಾಸ್ತ್ರ ವಕ್ತ , ಪ್ರಯೋಕ್ಷ ಕುಶಲ
    ಈತನ ಗುರುಗಳಿಂದ ದೇವಾನಂದಿಯು ಸಂಸ್ಕೃತ ವ್ಯಾಕರಣ ಶಬ್ದಾವತಾರ ವನ್ನು ಬರೆದಿದ್ದಾನೆ .


ಶ್ರೀಪುರುಷ

    ದುರ್ವಿನೀತ ನಂತರ ಅಧಿಕಾರಕ್ಕೆ ಬಂದವನು
    ಈತ “ ಗಜಶಾಸ್ತ್ರ ” ಎಂಬ ಕೃತಿಯನ್ನ ರಚಿಸಿದರು
    ಈತ ರಾಜಧಾನಿಯನ್ನು ಮಾಕುಂದದಿಂದ - ಮಾನ್ಯಪರಕ್ಕೆ ಬದಲಾಯಿಸಿದನು
    ಒಂದನೇ ಶಿವಮಾರನಿಗೆ - ್ವನಿ ಮಹೇಂದ್ರ ಎಂಬ ಬಿರುದಿತ್ತು
    “ತುಂಡಕ ಕದನ ” ದಲ್ಲಿ ಪಲ್ಲವರನ್ನು ಸೋಲಿಸಿದವನು
    ಇವನ ಕಾಲದಲ್ಲಿ ಗಂಗರಾಜ್ಯ “ಶ್ರೀರಾಜ್ಯ ” ಎಂದು ಕರೆಸಿಕೊಂಡಿತು .
    ಈತನ ಬಿರುದುಗಳು - ರಾಜಕೇಸರಿ , ಪೆರ್ಮಾಡಿ , ಶ್ರೀವಲ್ಲಭ , ಬೀಮಕೋಪ


ಎರಡನೇ ಶಿವಮಾರ

    ಈತನ ಇನ್ನೊಂದು ಹೆಸರು - ಸೈಗೋತ
    ಈತನ ಕೃತಿಗಳು - ಗಜಾಷ್ಮಕ , ಸೇತುಬಂಧ ಹಾಗೂ ಶಿವಮಾರ ತರ್ಕ
    ಈತ ಶ್ರವಣಬೆಳಗೋಳದಲ್ಲಿ ಜೈನ ಬಸದಿಯನ್ನು ನಿರ್ಮಿಸಿದನು
    ಈತನ ತಂದೆಯ ಹೆಸರು - ಶ್ರೀಪುರುಷ


ಎರಡನೇ ಬೂತುಗ

    ಈತ “ ತತ್ಕೋಳಂ ಕದನದಲ್ಲಿ ” ಚೋಳರ ರಾಜಾದಿತ್ಯನನ್ನು ಕೊಂದನು .
    ಆತನ ಬಿರುದು - ಮಹಾರಾಜಾದಿರಾಜ


ಮಂತ್ರಿ ಚಾವುಂಡರಾಯ

    ಈತ ಗಂಗರ ಆಸ್ಥಾನದಲ್ಲಿ ಮಂತ್ರಿಯಾಗಿ ಹಾಗೂ ದಂಡನಾಯಕನಾಗಿದ್ದ
    ಈತ ್ಜಿತಸೇನಾ ಭಟ್ಟರಕ ಹಾಗೂ ನೇಮಿಚಂದ್ರ ಮುನಿಯ ಅನುಯಾಯಿ
    ಈತನ ಬಿರುದು - ಸತ್ಯವಿದಿಷ್ಠಿರ
    ಈತನ ಕೃತಿಗಳು - ಸಂಸ್ಕೃತದಲ್ಲಿ “ಚರಿತ್ರಾಸಾರ ” ಕನ್ನಡದಲ್ಲಿ ಚಾವುಂಡರಾಯ ಪುರಣ ಅಥವಾ ಅಥವಾ “ ತ್ರಿಷಷ್ಠಿ ಲಕ್ಷಣ ಮಹಾಪುರರಣ ” ಹಾಗೂ ಲೋಕೋಪಾಕರ (

1 ಕಾಮೆಂಟ್‌: