ಭಾನುವಾರ, ನವೆಂಬರ್ 30, 2014

ಶಾತವಾಹನರು


ಶಾತವಾಹನರು
ಶಾತವಾಹನರು

    ಕರ್ನಾಟಕವನ್ನಾಳಿದ ಮೊದಲ ಹಿರಿಯ ಐತಿಹಾಸಿಕ ಸಾಮ್ರಾಜ್ಯ - ಶಾತವಾಹನರು .
    ಆರಂಭದಲ್ಲಿ ಶಾತವಾಹನರು ಇವರ ಸಾಮಂತರಾಗಿದ್ದರು - ಮೌರ್ಯರು .
    ಶಾತವಾಹನರ ರಾಜಧಾನಿ - ಪೈಥಾನ್ ಅಥವಾ ಪ್ರತಿಷ್ಠಾನ್.
    ಶಾತವಾಹನರು ಸುಮಾರು - 460 ವರ್ಷ ಸಾಮ್ರಾಜ್ಯ ಆಳಿದರು .
    ಶಾತವಾಹನರು ಈ ಮೂಲದವರು - ಆಂಧ್ರ ಮೂಲದವರು .
    ಪ್ರಸ್ತುತ ಪೈಥಾನ್ ಈ ಪ್ರದೇಶದಲ್ಲಿದೆ - ಮಹಾರಾಷ್ಟ್ರ ಜೌರಂಗಬಾದ್ ಜಿಲ್ಲೆಯಲ್ಲಿದೆ .


ರಾಜಕೀಯ ಇತಿಹಾಸ

    ಶಾತವಾಹನ ವಂಶದ ಸ್ಥಾಪಕ ದೊರೆ - ಸಿಮುಖ .
    ಸಿಮುಖನ ರಾಜಧಾನಿ - ಪೈಥಾನ್ .
    ಸಿಮುಖ ಮೌರ್ಯ ದೊರೆ ನಿಶಿರ್ಮನನ್ನು ಕೊಂದು ಸ್ವತಂತ್ರನಾದ.
    ಸಿಮುಖನನ್ನು “ ರಾಜ ಸಿಮುಖ ಶಾತವಾಹನ “ ಎಂದು ವರ್ಣಿಸಿರುವ ಶಾಸನ - ನಾನಾ ಘಾಟ್ ಶಾಸನ .
    ಸಿಮುಖನಿಗೆ “ ಶಾತವಾಹನ “ ಎಂಬ ಹೆಸರನ್ನು ಕೊಟ್ಟಿರುವ ಗ್ರಂಥ - ಜೈನ ಗ್ರಂಥ .
    ಸಿಮುಖನ ನಂತರ ಅಧಿಕಾರಕ್ಕೆ ಬಂದವರು - ಇವನ ತಮ್ಮ ಕೃಷ್ಣ .
    ಒಂದನೇ ಶಾತಕರ್ಣಿ ಈತ - ಸಿಮುಖನ ಮಗ .
    ನಾನಾ ಘಾಟ್ ಶಾಸನದ ಕರ್ತೃ - ನಾಗನೀಕ .
    “ ದಕ್ಷಿಣ ಪಥ ಸಾರ್ವಬೌಮ “ ಹಾಗೂ ಅಪ್ರತ್ರಿಹಿತ ಎಂಬ ಬಿರುದುಳ್ಳ ಅರಸ - ಒಂದನೇ ಶಾತಕರ್ಣಿ .
    ಶಾತವಾಹನರ ಏಳನೇ ದೊರೆ - ಹಾಲ .
    ಪ್ರಾಕೃತದ ಶೃಂಗಾರ ಕಾವ್ಯದ ಹೆಸರು - ಗಥಾಸಪ್ತಸತಿ .
    ಗಥಾಸಪ್ತಸತಿ ಕೃತಿಯ ಕರ್ತೃ - ಹಾಲ
    “ ಬೃಹತ್ ಕಥಾ ಅಥವಾ ವಡ್ಡ ಕಥಾ “ ಕೃತಿಯ ಕರ್ತೃ - ಗುಣಾಡ್ಯ .
    ಹಾಲನ ಪತ್ನಿಯ ಹೆಸರು - ಲೀಲಾವತಿ .
    ಹಾಲನ ರಾಜ್ಯ ಭಾಷೆ - ಪ್ರಾಕೃತ,
    ಶಾತವಾಹನರ ಪ್ರಸಿದ್ಧ ದೊರೆ - ಗೌತಮೀಪುತ್ರ ಶಾತಕರ್ಣಿ
    ಗೌತಮೀಪುತ್ರ ಶಾತಕರ್ಣಿಯ ತಾಯಿಯ ಹೆಸರು - ಗೌತಮೀ ಬಾಲಾಶ್ರೀ
    ಗುಹಾಂತರ ನಾಸಿಕ್ ಶಾಸನದ ಕರ್ತೃ -ಗೌತಮೀ ಬಾಲಾಶ್ರೀ
    ತ್ರೈ ಸಮುದ್ರ ತೋಯಾ ಪಿತಾವಾಹನ ಹಾಗೂ ಶಾತವಾಹನ ಕುಲ ಪ್ರತಿಷ್ಠಾಪಿತ ಎಂಬ ಬಿರುದುಳ್ಳ ಅರಸ -ಗೌತಮೀಪುತ್ರ ಶಾತಕರ್ಣಿ
    ದಕ್ಷಿಣ ಪಥೇಶ್ವರ ಎಂಬ ಬಿರುದನ್ನು ಹೊಂದಿದ್ದ ಶಾತವಾಹನ ದೊರೆ -ಪುಲುಮಾವಿ

ಶಾತವಾಹನರ ಸಾಂಸ್ಕೃತಿಕ ಕೊಡುಗೆಗಳು
ಆಡಳಿತ:-

    ಶಾತವಾಹನರ ಆಡಳಿತದ ಮುಖ್ಯಸ್ಥ -ರಾಜ
    ಪ್ರಾಂತ್ಯದ ರಾಜ್ಯಪಾಲ - ಅಮಾತ್ಯ
    ರಾಜನ ಆಪ್ತ ಸಲಹೆಗಾರ ಹಾಗೂ ಸಹಾಯಕ -ರಾಜಮಾತ್ಯ
    ಮುಖ್ಯಕಾರ್ಯದ ನಿರ್ವಾಹಕ ಅಧಿಕಾರಿ -ಮಹಾಮಾತ್ಯ
    ಸರಕು ಸರಂಜಾಮುಗಳ ಮೇಲ್ವಚಾರಕ -ಬಂಡಾರಿಕ
    ಕೋಶಾಧ್ಯಕ್ಷ - ಹೆರಾಣಿಕ
    ವಿದೇಶಾಂಗ ವ್ಯವಹಾರದ ರಾಯಭಾರಿ -ಮಹಾಸಂಧಿ ವಿಗ್ರಾಹಿತ
    ರಾಜನ ಆಜ್ಞೆಗಳನ್ನು ಬರೆಯುವವನು - ಲೇಖಕ
    ಸಾಮ್ರಾಜ್ಯವನ್ನು ಅಹರ ,ವಿಷಯ,ನಿಗಮ ಮತ್ತು ಗ್ರಾಮಗಳಾಗಿ ವಿಂಗಡಿಸಲಾಗಿತ್ತು
    ಅಹರದ ಮುಖ್ಯಸ್ಥ -ಅಮಾತ್ಯ
    ಪಟ್ಟಣಗಳ ಆಡಳಿತ ವ್ಯವಸ್ಥೆ -ನಿಗಮದ ಅಧೀನದಲ್ಲಿ
    ಗ್ರಾಮದ ಮೇಲ್ವಿಚಾರಕ -ಗ್ರಾಮೀಣಿ
    ಸಾಮಾಜಿಕ ಸ್ಥಿತಿಗತಿ
    ಸಮಾಜದಲ್ಲಿದ್ದ ಕುಟುಂಬದ ಪದ್ದತಿ -ಅವಿಭಕ್ತ ಕುಟುಂಬ ಪದ್ದತಿ
    ಸಮಾಜದಲ್ಲಿ ಮಹಿಳೆಯರು ಪಡೆಯುತ್ತಿದ್ದ ಬಿರುದುಗಳು - ಮಹಾಭೋಜ, ಮಹಾರತಿ,ಸೇನಾಪತಿ,
    ಶಾತವಾಹನರ ರಾಜವಂಶ -ಮಾತೃ ಪ್ರಧಾನ
    ಸಮಾಜದ ವಿಭಾಗಗಳು -ಮಹಾರತಿ ,ಮಹಾಭೋಜಕ , ಸೇನಾಪತಿ ,ಹಾಗೂ ಸಾಮಾನ್ಯ ವರ್ಗ


ಆರ್ಥಿಕ ಸ್ಥಿತಿಗತಿ

    ಶಾತವಾಹನರ ಮುಖ್ಯ ಕಸುಬು -ಕೃಷಿ
    ರಾಜ್ಯದ ಆದಾಯದ ಮೂಲ - ಭೂಕಂದಾಯ
    ಜನತೆ ರಾಜ್ಯಕ್ಕೆ ಕೊಡಬೇಕಾದ ಭಾಗ - 1/6
    ಈ ದೇಶಗಳೊಂದಿಗೆ ವ್ಯಾಪಾರ ಸಂಬಂಧವನ್ನು ಹೊಂದಿದ್ದರು, - ಯುರೋಪ್ ಹಾಗೂ ರೋಮ್
    ಇವರ ಕಾಲದ ವೃತ್ತಿ ಸಂಘಗಳನ್ನು ಈ ಹೆಸರಿನಿಂದ ಕರೆಯಲಾಗಿದೆ. - ಶ್ರೇಣಿ .
    ವೃತ್ತಿ ಸಂಘದ ಮುಖ್ಯಸ್ಥನನ್ನ ಈ ಹೆಸರಿನಿಂದ ಕರೆಯಲಾಗಿದೆ - ಶೇಠಿ .
    ಶಾತವಾಹನರ ಪ್ರಮುಖ ನಾಣ್ಯಗಳು - ದಿನಾರ , ಸುವರ್ಣ ( ಚಿನ್ನ ) ಕುಷಣ ( ಬೆಳ್ಳಿ ) ಹಾಗೂ ಕರ್ಪಣ , ದ್ರಮ್ಮ , ಪಣ ಗದ್ಯಾಣ .
    ಹಾಲನ ಗಾಥಸಪ್ತ ಸತಿಯು ಈ ದೇವರ ಸ್ತುತಿಯೊಂದಿಗೆ ಪ್ರಾರಂಭವಾಗುತ್ತದೆ - ಶಿವ .
    ಶಾತವಾಹನರ ಪೋಷಣಿಯಲ್ಲಿದ್ದ ಭಾಷೆ - ಪ್ರಾಕೃತ ಮತ್ತು ಸಂಸ್ಕೃತ .
    ಶಾತವಾಹನರ ಆಡಳಿತ ಭಾಷೆ - ಪ್ರಾಕೃತ .
    ಪ್ರಭೂತಸಾರ , ರಾಯನಸಾರ , ಸಮಯಸಾರ , ಪ್ರವಚನಸಾರ ಮತ್ತು ದ್ವಾದಶನು ಪ್ರೇಕ್ಷ ಕೃತಿಗಳ ಕರ್ತೃ - ಜೈನ ಪಂಡಿತ ಕಂದಾಚಾರ್ಯ .
    “ ಕವಿ ಪುಂಗವ “ ಎಂಬ ಬಿರುದು ಪಡೆದ ದೊರೆ - ಹಾಲ .
    ಹಾಲನ ಸಿಲೋನ್ ದಂಡೆ ಯಾತ್ರೆಗಳನ್ನು ತಿಳಿಸುವ ಕೃತಿ - ಲೀಲಾವತಿ .
    ಗುಣಾಡ್ಯನ ಬೃಹತ್ ಕಥಾ ಈ ಭಾಷೆಯಲ್ಲಿದೆ - ಪೈಶಾಚ .
    “ ಮಾಧ್ಯಮಿಕ ಸೂತ್ರ “ ಕೃತಿಯ ಕರ್ತೃ - ನಾಗಾರ್ಜುನ .
    “ಕಾತಂತ್ರ ಸಂಸಕೃತದ “ ವ್ಯಾಕರಣ ಕೃತಿಯ ಕರ್ತೃ - ಸರ್ವವರ್ಮ.
    “ ಅಮರಾವತಿಯ ಸ್ಥೂಪ “ ಇವರ ಕಾಲಕ್ಕೆ ಸೇರಿದ್ದು - ಶಾತವಾಹನರು .
    ಶಾತವಾಹನರ ನಿರ್ಮಿಸಿದ ಸ್ಥೂಪಗಳಲ್ಲಿ ಅತ್ಯಂತ ದೊಡ್ಡದ್ದು - ಅಮರಾವತಿ ಸ್ಥೂಪ .
    ಅಜಂತಾ ಗುಹಾಂತರ ದೇವಾಲಯ ಇವರ ಕಾಲದಿಂದ ಆರಂಭಗೊಂಡಿತು - ಶಾತವಾಹನರು .

Extra Tips :-

    ಶಾತವಾಹನರನ್ನು “ ಕುಂತಲ ದೊರೆ “ ಎಂದು ಸಂಭೋದಿಸಿದ ಕೃತಿಯ ಹೆಸರೇನು - ರಾಜ ಶೇಖರ ಕವಿಯ “ಕಾವ್ಯ ಮಿಮಾಂಸೆ “ .
    ಹಾಲ ದೊರೆಯ ಇನ್ನೊಂದು ಹೆಸರು - ಹಾಲಾಯುಧ .
    ಬನವಾಸಿಯ ಪ್ರಾಚೀನ ಹೆಸರು - ವೈಜಯಂತಿ ಪುರ ( ವಿಜಯ ಪಕಾಕೆಪುರ ) .
    ಪುಲುಮಾಯಿಯ ರಾಜಧಾನಿ - ಬನವಾಸಿ .
    ಶಾತವಾಹನರ ರಾಜ್ಯದ ವಿಭಾಗಳಳು - ಜನಪದ ( ಡಿವಿಷನ್ ) ವಿಷಯ ( ಜಿಲ್ಲೆ ) ಸೀಮೆ ( ತಾಲ್ಲೂಕ್ ).
    ಶಾತವಾಹನರ ಸಾಗರೋತ್ತರ ವ್ಯಾಪಾರದ ಕುರಿತು ಬೆಳಕು ಚೆಲ್ಲುವ ಗ್ರೀಕ್ ಕೃತಿ - ಅನಾಮದೇಯ - Periples of the Erithriyan Sea .
    ಗುಪ್ತರು ಮತ್ತು ಚೋಳರ ಕಾಲದ “ ಬೃಹತ್ ಭಾರತದ “ ಸಾಧನೆಗೆ ನಾಂದಿ ಹಾಡಿದವರು - ಶಾತವಾಹನರು .
    “ ಬಾರತದ ಪ್ರಪ್ರಥಮ ಶಿವದೇವಾಲಯ “ ಎಂದು ಪ್ರಸಿದ್ದಿಯನ್ನು ಪಡೆದ ದೇವಾಲಯ - ತಾಳಗುಂದದ ಏಕ ಮಂಟಪದ ಶಿವ ದೇವಾಲಯ “ .
    - ತಾಳಗುಂದದ ಏಕ ಮಂಟಪದ ಶಿವ ದೇವಾಲಯ ಇವರ ಕಾಲಕ್ಕೆ ಸೇರಿದೆ - ಶಾತವಾಹನರು .
    ಶಾತವಾಹನರ ವರ್ತಕರನ್ನು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ