ಭಾನುವಾರ, ನವೆಂಬರ್ 30, 2014

ಕಂಚಿಯ ಪಲ್ಲವರು


ಕಂಚಿಯ ಪಲ್ಲವರು
ಕಂಚಿಯ ಪಲ್ಲವರು

    ಕ್ರಿ.ಶ.6 – 9 ನೇ ಶತಮಾನದವರೆಗೆ ದಕ್ಷಿಣ ಭಾರತದ ಇತಿಹಾಸದಲ್ಲಿ ಮಹತ್ತರ ಪಾತ್ರ ವಹಿಸಿದ ಮನೆತನ - ಕಂಚಿಯ ಪಲ್ಲವರು .
    ಕಂಚಿಯ ಪಲ್ಲವರು ಮೊದಲು - ಶಾತವಾಹನರ ಮಂಡಲಾಧಿಪತಿಗಳಾಗಿದ್ದರು .
    ಶಾತವಾಹನರ ನಂತರ ದಕ್ಷಿಣದಲ್ಲಿ ಸ್ವತಂತ್ರರಾದ ಮನೆತನ - ಪಲ್ಲವರು .
    ಕಂಚಿಯ ಪಲ್ಲವರ ಸ್ಥಾಪಕ ದೊರೆ - ಬಪ್ಪ .
    ಬಪ್ಪನ ನಂತರ ಅಧಿಕಾರಕ್ಕೆ ಬಂದವರು - ವಿಷ್ಣುಗೋಪ .
    ಪಲ್ಲವರ ರಾಜಧಾನಿ - ಕಂಚಿ .
    ಪಲ್ಲವರ ಕಾಲದಲ್ಲಿ ಸ್ಥಾಪನೆಯಾದ ನಲಂದ ವಿ.ವಿ. ನಿಲಯಕ್ಕೆ ಸರಿಸಮಾನವಾದ ವಿ.ವಿ. ನಿಲಯ - ಕಂಚಿ ವಿಶ್ವ ವಿದ್ಯಾ ನಿಲಯ .
    ಮತ್ತವಿಲಾಸ ಪ್ರಹಸನದ ಎಂಬ ಸಂಸ್ಕೃತ ನಾಟಕದ ಕರ್ತೃ - ಒಂದನೇ ಮಹೇಂದ್ರ ವರ್ಮನ್ .
    “ ಭಾರವಿ ” ಕವಿಗೆ ಆಶ್ರಯ ನೀಡಿದ್ದ ಪಲ್ಲವ ದೊರೆ - ಸಿಂಹ ವಿಷ್ಣು .
    “ ನ್ಯಾಯ ಭಾಷ” ಕೃತಿಯ ಕರ್ತೃ - ವಾತ್ಸಾಯನ .
    ಪಲ್ಲವರ ಆಸ್ಥಾನದಲ್ಲಿದ್ದ ತ್ರಿವಳಿಗಳು - ಅಪ್ಪಾರ್ , ಸಂಬಂಧರ್ , ಸುಂದರರ್ .
    “ ಧರ್ಮಪಾಲ ” ಈ ವಿ.ವಿ ನಿಲಯದ ಕುಲಪತಿಯಾಗಿದ್ದ - ನಲಂದಾ ವಿ.ವಿ. ನಿಲಯ .
    “ ತಿರುವಾಚಗಂ ” ಕೃತಿಯ ಕರ್ತೃ - ಮಣಿಕೈ ವಸಗರ್ .
    ಪಲ್ಲವರ ಕಾಲದಲ್ಲಿದ ಧಾರ್ಮಿಕ ಪಂಥಗಳು - ಭಾಗವ ಹಾಗೂ ಪಾಶುಪತ .
    ಭಾಗವತ ಇದು - ವೈಷ್ಣವ ಪಂಥ .
    ಕಂಚಿಯ ಪಲ್ಲವರ ಕಾಲದಲ್ಲಿ ಭಕ್ತಿ ಚಳವಳಿಯನ್ನು ಪ್ರಖ್ಯಾತಗೊಳಿಸಿದವರು - ನಯನಾರರು .
    ತಿರುಮೂಲರ್ ಕೃತಿಯ ಕರ್ತೃ - ತಿರುಮಂದಿರಂ
    ಪಲ್ಲವರ ಕಾಲದಲ್ಲಿ ಜನ್ಮತಾಳಿದ ಕಲೆ ಮತ್ತು ವಾಸ್ತುಶಿಲ್ವ ಶೈಲಿ - ದ್ರಾವಿಡ ಶೈಲಿ .
    ಪಲ್ಲವರ ವಾಸ್ತುಶಿಲ್ಪದ ಭಾಗಗಳು - ಗುಹಾ ದೇವಾಲಯ ಹಾಗೂ ದೇವಾಲಯ .
    ಗುಹಾದೇವಾಲಯದ ಎರಡು ಉಪ ವಿಭಾಗಗಳು - ಸ್ಥಂಭ ಮಂಟಪ ಹಾಗೂ ಏಕಶಿಲೆಯ ದೇವಾಲಯಗಳು .
    ಸ್ಥಂಭ ಮಂಟಪದಲ್ಲಿದ್ದ ಮಹೇಂದ್ರ ಶೈಲಿಯ ಕರ್ತೃ - 1 ನೇ ಮಹೇಂದ್ರ ವರ್ಮ .
    ಏಕಶಿಲಾ ದೇವಾಲಯದ್ಲಿದ್ದ ನರಸಿಂಹ ವರ್ಮನ್ ಶೈಲಿಯ ಕರ್ತೃ - 1 ನೇ ನರಸಿಂಹ ವರ್ಮನ್ .
    ಪಲ್ಲವರ ಕಾಲದ ಏಕಶಿಲ ರಥಗಳು ಈ ಪ್ರದೇಶದಲ್ಲಿದೆ - ಮಾಮ್ಲ ಪುರ .
    ಪಲ್ಲವರ ಕಾಲದ ಅತಿ ಉದ್ದವಾದ ಹಾಗೂ ಪೂರ್ಣಗೊಂಡ ರಥ ವಾಸ್ತು ಶಿಲ್ಪ - ಧರ್ಮರಾಜ ರಥ .
    ರಾಜ ಸಿಂಹ ಶೈಲಿಯ ಕರ್ತೃ - ರಾಜ ನರಸಿಂಹನ್ .
    “ ದೇವಾಲಯಗಳ ನಗರ ಅಥವಾ ಗೋಪುರಗಳ ನಗರ ” ಎಂದು ಕರೆಯಲ್ಪಟ್ಟಿರುವ ಪ್ರದೇಶ - ಕಂಚಿ .
    ತೀರದ ದೇವಾಲಯದ ನಿರ್ಮಾತೃ - 2 ನೇ ನರಸಿಂಹ .
    ಕಂಚಿಯ ಕೈಲಾಸ ದೇವಾಲಯದ ಕರ್ತೃ - ರಾಜ ಸಿಂಹ ಪಲ್ಲವ .
    ಕಂಚಿಯ ಕೈಲಾಸ ದೇವಾಲಯವನ್ನು ಈ ಹೆಸರಿನಿಂದಲೂ ಕರೆಯಲಾಗಿದೆ - ರಾಜ ಸಿಂಹೇಶ್ವರ .
    “ ಅಪರಾಜಿತ ಶೈಲಿ”ಯು ಇವರ ಕಾಲಕ್ಕೆ ಸೇರಿದ್ದು - ಕಂಚಿಯ ಪಲ್ಲವರು .
    “ ದೇವಗಂಗೆಯ ಭೂಸ್ಪರ್ಷ ಅಥವಾ ಗಂಗವಾತರಣ ” ಶಿಲ್ಪ ಿರುವ ಪ್ರದೇಶ - ಮಹಾಬಲಿಪುರಂ .
    “ ಚಿತ್ತಾಕ್ಕಾರಪುಳಿ ” ಎಂಬ ಬಿರುದುಳ್ಳ ಕಂಚಿಯ ಪಲ್ಲವ ಅರಸ - 1 ನೇ ಮಹೇಂದ್ರ ವರ್ಮನ್ .
    ಪಲ್ಲವ ಪದದ ಅರ್ಥ - ಬಳ್ಳಿ .
    “ ಪಲ್ಲವರ ನಾಡು ” ಪದದ ಅರ್ಥ - ( ತಮಿಳಿನಲ್ಲಿ ) - ತಗ್ಗು ಪ್ರದೇಶ .
    ಪಲ್ಲವರು ಎಂದರೇ - ತಗ್ಗು ಪ್ರದೇಶದ ಜನರು ಎಂದರ್ಥ.
    ಮಹಿಪವೊಲು ತಾಮ್ರ ಶಾಸನದ ಕರ್ತೃ - ಶಿವಸ್ಕಂದ ವರ್ಮ .
    ವಾಯಲೂರು ಸ್ತಂಭ ಶಾಸನದ ಕರ್ತೃ - ರಾಜ ಸಿಂಹ .
    ಐಹೊಳೆ ಶಾಸನದ ಕರ್ತೃ - ರವಿಕೀರ್ತಿ .
    ಕುಡಿಯ ಮಲೈ ಶಾಸನದ ಕರ್ತೃ - ಮಹೇಂದ್ರ ವರ್ಮ .
    “ ಮತ್ತವಿಲಾಸ ಪ್ರಹಸನದ ” ಕೃತಿಯ ಕರ್ತೃ - ಮಹೇಂದ್ರ ವರ್ಮ .


ಪಲ್ಲವರ ಮೂಲ

    ಪಾರ್ಥಿಯನ್ ಮೂಲ
    ವಾಕಾಟಕರ ಮೂಲ
    ಆಂದ್ರದ ಮೂಲ
    ಪುಲಿಂದರ ಮೂಲ
    ಸ್ಥಳೀಯ ಮೂಲ
    ರಾಜಕೀಯ ಇತಿಹಾಸ
    ಪಲ್ಲವರ ಸ್ಥಾಪಕ - ಬಬ್ಬು .
    ಪಲ್ಲವರ ಶಿವಸ್ಕಂದ ವರ್ಮ - ಮೊದಲ ಅರಸ .
    ಪಲ್ಲವರ ಪ್ರಸಿದ್ದ ದೊರೆ - ಶಿವ ಸ್ಕಂದ ವರ್ಮ .
    “ ಧರ್ಮ ಮಹಾ ರಾಜಾ ” ಎಂಬ ಬಿರುದನ್ನು ಹೊಂದಿದ್ದ ಪಲ್ಲವ ದೊರೆ - ಶಿವಸ್ಕಂದ ವರ್ಮ .
    ಬುದ್ದ ವರ್ಮ - ಶಿವ ಸ್ಕಂದ ವರ್ಮನ ನಂತರ ಅಧಿಕಾರಕ್ಕೆ ಬಂದವನು .ನಂತರದ ಅರಸರು 1 ನೇ ನರಸಿಂಹ ವರ್ಮನ್ , 2 ನೇ ಸ್ಕಂದ ವರ್ಮನ್ , ವಿಷ್ಣು ಗೋಪ , ಮೂರನೇ ಸ್ಕಂದ ವರ್ಮನ್ .
    ಕಂಚಿಯ ಪಲ್ಲವ ದೊರೆ ವಿಷ್ಣು ಗೋಪನನ್ನು ಸೋಲಿಸಿದ ಗುಪ್ತದೊರೆ - ಸಮುದ್ರ ಗುಪ್ತ .
    ಪಲ್ಲವ ಸಂತತಿಯಲ್ಲಿ ಅತ್ಯಂತ ಪ್ರಸಿದ್ದ ದೊರೆ - ಒಂದನೇ ಮಹೇಂದ್ರ ಮರ್ಮನ್ .
    ಇಮ್ಮಡಿ ಪುಲಿಕೇಶಿ ಸಮಕಾಲಿನ ದೊರೆ .- ಒಂದನೇ ಮಹೇಂದ್ರ ಮರ್ಮನ್ .
    ಎರಡನೇ ಪುಲಿಕೇಶಿಯೊಡನೆ ಯುದ್ದ ಮಾಡಿದ ಪಲ್ಲವ ದೊರೆ - ಒಂದನೇ ಮಹೇಂದ್ರ ಮರ್ಮನ್ ..
    ಮತ್ತ ವಿಲಾಸ , ವಿಚಿತ್ರ ಚಿತ್ತ , ಪರಮೇಶ್ವರ , ಚಿತ್ರಕಾರಪಲಿ , ಚೈತ್ಯಕಾರ ಗುಣಭಾರ , ಮುಂತಾದ ಬಿರುದುಳ್ಳ ಪಲ್ಲವ ಅರಸ - ಒಂದನೇ ಮಹೇಂದ್ರ ಮರ್ಮನ್ .
    ಕಲಹ ಪ್ರೀಯ ಎಂದು ಕರೆಯಲ್ಪಡುವ ಪಲ್ಲವ ದೊರೆ - ಒಂದನೇ ಮಹೇಂದ್ರ ಮರ್ಮನ್ ..
    ಸಂಸ್ಕೃತದಲ್ಲಿ ಭಗವದಚ್ಚುಕ ಕೃತಿಯ ಕರ್ತೃ - ಒಂದನೇ ಮಹೇಂದ್ರ ಮರ್ಮನ್ ..
    ಒಂದನೇ ಮಹೇಂದ್ರ ಮರ್ಮನ್ ಸಂಗೀತದ ಗುರುಗಳ - ರುದ್ರಾಚಾರ್ಯ .
    ಕರ್ನಾಟಕದ ಸಂಗೀತವನ್ನು ತಿಳಿಸುವ ಮೊಟ್ಟ ಮೊದಲ ಶಾಸನ - ಒಂದನೇ ಮಹೇಂದ್ರ ಮರ್ಮನ್ . “ಕುಡಿಮಿಯಾ ಮಲೈ ಶಾಸನ .”
    ಚೆಟ್ಟಿಕಾರಿ ಎಂದರೆ - ದೇಗುಲಗಳ ನಿರ್ಮಾಪಕ ಎಂದರ್ಥ .
    ಚೆಟ್ಟಿ ಕಾರಿ ಎಂಬ ಹೆಸರನ್ನು ಹೊಂದಿದ್ದ ಪಲ್ಲವ ದೊರೆ - ಒಂದನೇ ಮಹೇಂದ್ರ ಮರ್ಮನ್ ..
    “ಚಿತ್ರಜೀಕತಕಾಟ ” ಕೆರೆಯ ನಿರ್ಮಾತೃ - ಒಂದನೇ ಮಹೇಂದ್ರ ಮರ್ಮನ್ ..
    ಈ ಕೆರೆಯು ಯಾವ ಊರಿನಲ್ಲಿ ನಿರ್ಮಿಸಲಾಗಿದೆ - ಮಾಮಂದೂರ್ .
    ‘ವಾತಾಪಿ ಕೊಂಡ ಹಾಗೂ ಮಹಾಮಲ್ಲ ’ ಎಂಬ ಬಿರುದನ್ನು ಹೊಂದಿದ್ದ ಪಲ್ಲವ ಅರಸ - ಒಂದನೇ ಮಹೇಂದ್ರ ಮರ್ಮನ್ .
    ಒಂದನೇ ನರಸಿಂಹ ವರ್ಮನ ಕಾಲದಲ್ಲಿ ಕಂಚಿಗೆ ಬೇಟಿ ನೀಡದ ಚೀನಿಯಾತ್ರಿಕ - ಹ್ಯೂಯನ್ ತ್ಸಾಂಗ್ ,
    ಒಂದನೇ ನರಸಿಂಹ ವರ್ಮನ ಸೇನಾ ನಾಯಕ - ಸಿರೋತೃಂಡ ಅಥವಾ ಶಿರೋತ್ತುಂಡ ನಾಯನಾರ್ .
    ಪುಲಿಕೇಶಿಯನ್ನು ಬಗ್ಗು ಬಡಿದ ಪಲ್ಲವ ಅರಸ - ಒಂದನೇ ನರಸಿಂಹ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ